ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು
ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು .ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ನವದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಕಂಪನ ಕೊಪ್ಪಲು ಗೇಟ್ ಸಮೀಪದ ಚಾಮರಾಜ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸೋಮವಾರ ಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ಸಂಗಮ್ಮ (55) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನೊಬ್ಬ ಯುವತಿಗೆ …
ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು Read More »