News Jagannath Rath Yatra 2025: ರಥಯಾತ್ರೆಯ ಹಗ್ಗವನ್ನು ಮುಟ್ಟುವುದು ಶುಭವೆಂದು ಏಕೆ ಪರಿಗಣಿಸಲಾಗುತ್ತದೆ? ಆಧ್ಯಾತ್ಮಿಕ… Mallika Jun 24, 2025 Jagannath Rath Yatra 2025: ಒಡಿಶಾದ ಪುರಿಯಲ್ಲಿರುವ ಗುಂಡಿಚಾ ದೇವಸ್ಥಾನಕ್ಕೆ ಜಗನ್ನಾಥ ಸ್ವಾಮಿಯ ಜಗನ್ನಾಥ ರಥಯಾತ್ರೆಯೊಂದಿಗೆ ಆಚರಿಸಲಾಗುತ್ತದೆ.
News Odisha: ಒಡಿಶಾ: ಇಬ್ಬರ ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ, ಚರಂಡಿ ನೀರು ಕುಡಿಸಿ ವಿಕೃತಿ ಮೆರೆದ ಜನ Mallika Jun 24, 2025 Odisha: ಗುಂಪೊಂದು ಇಬ್ಬರು ದಲಿತರಿಗೆ ಚಿತ್ರಹಿಂಸೆ ನೀಡಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.
News Maharashtra: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಯದ್ವಾತದ್ವ ಹೊಡೆದ ತಂದೆ: ವಿದ್ಯಾರ್ಥಿನಿ ಸಾವು Mallika Jun 24, 2025 Maharashtra: ಮಹಾರಾಷ್ಟ್ರದ ಸಾಂಗ್ಲಿಯಿಂದ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
News Ashadi Wari: ಆಷಾಢಿ ವಾರಿ ಪಲ್ಲಕ್ಕಿ ಮೆರವಣಿಗೆ ವೇಳೆ ಹಿಂದೂ ಭಕ್ತರ ಮೇಲೆ ಮಾಂಸ ಎಸೆದ ಮುಸ್ಲಿಂ ಮಹಿಳೆ Mallika Jun 24, 2025 Ashadi Wari: ಆಷಾಢಿ ವಾರಿ ಪಲ್ಲಕ್ಕಿ ಮೆರವಣಿಗೆ ವೇಳೆ ಹಿಂದೂ ಭಕ್ತರ ಮೇಲೆ ಮುಸ್ಲಿಂ ಮಹಿಳೆ ಮಾಂಸ ಹಾಗೂ ಪ್ರಾಣಿಗಳ ಮೂಳೆಗಳ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿದೆ.
News Malappuram: ಮನೆಗೋಡೆಗೆ ಸಿಲುಕಿದ 11 ವರ್ಷದ ಬಾಲಕನ ಶರ್ಟ್ ಕಾಲರ್: ಬಾಲಕ ಸಾವು Mallika Jun 24, 2025 Malappuram: 11 ವರ್ಷದ ಬಾಲಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.
News Mumbai: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಕಸದ ರಾಶಿಗೆ ಎಸೆದ ಮೊಮ್ಮಗ Mallika Jun 24, 2025 Mumbai: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
News Mangaluru Airport: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ Mallika Jun 24, 2025 Mangaluru Airport: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸ ಉಂಟಾಗಿದೆ.
News Ananthkumar Hegde: ನೆಲಮಂಗಲದಲ್ಲಿ ಗಲಾಟೆ, ಹಲ್ಲೆ ಆರೋಪ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್ಮ್ಯಾನ್,… Mallika Jun 24, 2025 Ananthkumar Hegde: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ,
News Moodabidri: 36 ವರ್ಷಗಳ ನಂತರ ತಾಯಿ ಬಳಿಗೆ ಬಂದ ಮಗ: ನಿಜವಾದ ಮಂತ್ರದೇವತೆಯ ನುಡಿ Mallika Jun 24, 2025 Moodabidri: ಕೆಲಸಕ್ಕೆಂದು ಮುಂಬಯಿಗೆ ಹೋದ ಮಗನೋರ್ವ ಮೂವತ್ತಾರು ವರ್ಷಗಳ ಹಿಂದೆ ಹೋಗಿದ್ದು, ಮಾನಸಿಕ ಸಮಸ್ಯೆಯಿಂದ ತನ್ನ ಮನೆಯವರ ಸಂಪರ್ಕ ಕಳೆದುಕೊಂಡಿದ್ದು,
Crime Bangalore: ಹಸುವಿನ ಕೆಚ್ಚಲು ಕೊಯ್ದು ವಿಕೃತಿ Mallika Jun 21, 2025 Bangalore: ಹಸುವಿನ ಕೆಚ್ಚಲು ಕೊಯ್ದ ದಾರುಣ ಘಟನೆಯೊಂದ ಬೆಂಗಳೂರಿನ ದೊಡ್ಡ ಆಲದ ಮರ ಸಮೀಪ ಸೂಲಿವಾರದಲ್ಲಿ ನಡೆದಿದೆ. ದುಷ್ಕೃತ್ಯ ಮಾಡಿದ ಆರೋಪಿಗಳ