News Air India: ಅಪಘಾತಕ್ಕೀಡಾದ ಏರ್ಇಂಡಿಯಾ ವಿಮಾನದಲ್ಲಿ ದೋಷ ಇರಲಿಲ್ಲ: ಸಿಇಒ ಕ್ಯಾಂಪ್ಬೆಲ್ ವಿಲ್ಸನ್ Mallika Jun 20, 2025 Air India: ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿಲ್ಲ ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಹೇಳಿಕೆ ನೀಡಿದ್ದರೆ.
News Karnataka Rain: ವರುಣಾರ್ಭಟಕ್ಕೆ ಸ್ವಲ್ಪ ಬ್ರೇಕ್, ಮುಂದಿನ ವಾರ ಮಳೆ ಇಳಿಮುಖ- ಹವಾಮಾನ ಇಲಾಖೆ ಮುನ್ಸೂಚನೆ Mallika Jun 20, 2025 Karnataka Rain: ರಾಜ್ಯದಲ್ಲಿ ವರುಣನ ಆರ್ಭಟ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
News Property E-Khata: ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ-ಖಾತಾ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್ Mallika Jun 20, 2025 Property E-Khata: ರಾಜ್ಯದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿಯನ್ನು ನೀಡಿದ್ದಾರೆ.
News Puttur: ಕಾರು ಮತ್ತು ಬೈಕ್ ಡಿಕ್ಕಿ: ಓರ್ವ ಗಂಭೀರ Mallika Jun 18, 2025 Puttur: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರು ನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಬೈಕ್ ಸವಾರ ಮುರ ನಿವಾಸಿ ತನ್ಸೀರ್ ಎಂಬುವವರಿಗೆ ಗಾಯಗಳಾಗಿದೆ ಎನ್ನಲಾಗಿದೆ.
Health Beauty Tips: ನಿಮ್ಮ ತೋಳುಗಳ ಕಪ್ಪು ಬಣ್ಣವು ನಿಮ್ಮನ್ನು ಮುಜುಗರಕ್ಕೀಡು ಮಾಡುತ್ತದೆಯೇ? ಇಲ್ಲಿದೆ ಸುಲಭ ಪರಿಹಾರ Mallika Jun 18, 2025 Blackness of Underarms: ಕಂಕುಳು ಕಪ್ಪಾಗಿರುವುದು ಸಾಮಾನ್ಯ ಸಮಸ್ಯೆ. ಎಲ್ಲರ ಎದುರು ಕೈ ಮೇಲೆತ್ತಲು ಹಿಂಜರಿಯುವವರಿಗೆ ಇಲ್ಲಿದೆ ಒಂದು ಸುಲಭ ಮನೆ ಚಿಕಿತ್ಸೆ. ಬನ್ನಿ
News Mathura: ಸಿಡಿಲು ಬಡಿದು ಟೆರೆಸ್ ಮೇಲೆ ಇದ್ದ ಬಿಜೆಪಿ ನಾಯಕ ಸಾವು Mallika Jun 18, 2025 Mathura: ಮಥುರಾ ಜಿಲ್ಲೆಯ ಕೃಷ್ಣನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಳೆಯ ಸಮಯದಲ್ಲಿ ಛಾವಣಿಯ ಮೇಲೆ ಸಂಗ್ರಹವಾದ ನೀರನ್ನು ತೆಗೆಯುವ ಸಂದರ್ಭದಲ್ಲಿ ಭಾರತೀಯ
News SSLC Student: ಶಾಲೆಯ ಎರಡನೇ ಮಹಡಿಯಿಂದ ಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ Mallika Jun 18, 2025 SSLC Student: ಮಲ್ಲೇಶ್ವರಂನ 13ನೇ ಕ್ರಾಸ್ನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಎರಡನೇ ಮಹಡಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆಳಗೆ ಬಿದ್ದು,
News BMRCL: ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆಗಳು: ಬಿಎಂಆರ್ಸಿಎಲ್ ನೀಡಿದ ಸ್ಪಷ್ಟನೆ ಏನು? Mallika Jun 18, 2025 BMRCL: ನಮ್ಮ ಮೆಟ್ರೋದಲ್ಲಿ ಗುಜರಾತ್ ಕೋ-ಅಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್ ಲಿ. ಜೊತೆ ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಸಾರ್ವಜನಿಕ
News Liquor Scam: ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿ ಬೆಂಗಳೂರು ಏರ್ಪೋರ್ಟ್ನಲ್ಲಿ ಬಂಧನ Mallika Jun 18, 2025 Liquor Scam: ಆಂಧ್ರಪ್ರದೇಶ ಅಬಕಾರಿ ಹಗರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿಯನ್ನು ಬಂಧನ ಮಾಡಲಾಗಿದೆ.
Crime Murder: ಪ್ರಿಯಕರನಿಗಾಗಿ ಪತಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತ್ನಿ Mallika Jun 18, 2025 Murder: ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ರಾಜಸ್ಥಾನದ ಅಲ್ವಾರ್ನಲ್ಲಿ ಈ ಘಟನೆ ನಡೆದಿದೆ. ಪತಿಯನ್ನು ಪತ್ನಿಯ