News DCM D K Shivakumar: ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಮಳಿಗೆ: ಡಿಸಿಎಂ ಶಿವಕುಮಾರ್ ಹೇಳಿದ್ದೇನು? Mallika Jun 18, 2025 DCM D K Shivakumar: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಾರಾಟ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಅನುಮತಿ ನೀಡಿರುವ ವಿಚಾರಕ್ಕೆ
News Air India: ಏರ್ಇಂಡಿಯಾ ಅಪಘಾತದಲ್ಲಿ ಬದುಕುಳಿದ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ Mallika Jun 18, 2025 Air India: ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಏರ್ಇಂಡಿಯಾ ವಿಮಾನ ದುರಂತದಲ್ಲಿ ಬದುಕಿದ್ದ ಓರ್ವ ವ್ಯಕ್ತಿ ಇದೀಗ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Crime Bangalore: ಆನ್ಲೈನ್ ತರಿಸಿದ್ದ ಕೇಕ್ ತಿಂದು 6 ರ ಮಗು ಸಾವು? ಪೋಷಕರು ಅಸ್ವಸ್ಥ Mallika Jun 18, 2025 Bangalore: ನಗರದ ಕೆಪಿ ಅಗ್ರಹಾರದಲ್ಲಿ ಪೋಷಕರ ತೀವ್ರ ಅಸ್ವಸ್ಥಗೊಂಡಿದ್ದು, ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳವಾರ ಸಂಜೆ ಆನ್ಲೈನ್ನಲ್ಲಿ ತರಿಸಿದ್ದ
News SSLC ಶೇ 60 ಕ್ಕಿಂತ ಕಡಿಮೆ ಫಲಿತಾಂಶದ ಅನುದಾನಿತ ಶಾಲೆಗಳ ವಿರುದ್ಧ ಸರಕಾರ ಕಠಿಣ ಕ್ರಮ; ಏನೆಲ್ಲಾ? ಇಲ್ಲಿದೆ ಲಿಸ್ಟ್ Mallika Jun 18, 2025 Karnataka Govt: 2024-25 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಹಲವೆಡೆ ಉತ್ತೀರ್ಣಕ್ಕೆ ಸಂಬಂಧಪಟ್ಟಂತೆ
News Accident: ಡಿವೈಡರ್ಗೆ ಕಾರು ಡಿಕ್ಕಿ: ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನ Mallika Jun 18, 2025 Accident: ಇಂದು ಮುಂಜಾನೆ 5.50 ರ ಸುಮಾರಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಪರಿಣಾಮ ಐವರು ಸಜೀವ ದಹನವಾಗಿರುವ
News Metro Station: ಮೆಟ್ರೋ ನಿಲ್ದಾಣಗಳಲ್ಲಿ ಇನ್ನು ಮುಂದೆ ಸಿಗಲಿದೆ ಅಮುಲ್ ಉತ್ಪನ್ನಗಳು Mallika Jun 18, 2025 Metro Station: ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಮುಂದಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ದೊರಕಿದೆ ಎನ್ನಲಾಗಿದೆ.
News Thuglife Cinema: ‘ಥಗ್ಲೈಫ್ʼ ಸಿನಿಮಾ ಕರ್ನಾಟಕದಲ್ಲಿ ರಿಲೀಸ್: ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ನೋಟಿಸ್ Mallika Jun 18, 2025 Thug Life Cinema: ಕಮಲ್ ಹಾಸನ್ ನಟನೆಯ ಥಗ್ಲೈಫ್ ಸಿನಿಮಾ ರಿಲೀಸ್ಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕನ್ನಡ ಪರ ಸಂಘಟನೆಯ ಪ್ರಮುಖರಿಗೆ
latest Gold Suresh: ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ Mallika Jun 18, 2025 Gold Suresh: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬುವವರು ಬಿಗ್ಬಾಸ್ ಗೋಲ್ಡ್ ಸುರೇಶ್ ವಿರುದ್ಧ ಗಂಭೀರ ಆರೋಪ ಮಾಡಿರುವ ಕುರಿತು
News Brain Dead: ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಬ್ರೈನ್ ಡೆಡ್ Mallika Jun 18, 2025 Brain Dead: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿರುವಾಗ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್ನ ಬ್ರೈನ್ ಡೆಡ್ ಆಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
News Tamil Actor Arya: ತಮಿಳು ನಟನ ಮೇಲೆ ತೆರಿಗೆ ವಂಚನೆ ಆರೋಪ: ಇಲಾಖೆ ದಾಳಿ Mallika Jun 18, 2025 Tamil Actor Arya: ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಟ ಆರ್ಯ ವಿರುದ್ಧ ತೆರಿಗೆ ಕದ್ದ ಆರೋಪ ಕೇಳಿ ಬಂದಿದ್ದು, ಈ ಕಾರಣಕ್ಕೆ ಜೂ.18 ರಂದು ಆರ್ಯ ಅವರ