News Mangaluru: ಜಪ್ಪಿನಮೊಗರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಅಪ್ಪಚ್ಚಿ, ಇಬ್ಬರು ಸಾವು Mallika Jun 18, 2025 Mangaluru: ಜಪ್ಪಿನಮೊಗರು ಹೆದ್ದಾರಿಯಲ್ಲಿ ಸ್ಕೋಡಾ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ಯುವಕರು
News Bangalore: ಡಿ ಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಪ್ರಕರಣದ ಐಶ್ವರ್ಯಾಗೆ ಜಾಮೀನು ಮಂಜೂರು Mallika Jun 17, 2025 Bangalore: ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಐಶ್ವರ್ಯಾ ಗೌಡಗೆ ಕೋರ್ಟ್ ಜಾಮೀನು ನೀಡಿದೆ.
Crime Chittur: ಪತಿ ಸಾಲ ತೀರಿಸದಿದ್ದಕ್ಕೆ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ ವ್ಯಕ್ತಿ Mallika Jun 17, 2025 Chittur: ಪತಿ ಸಾಲ ತೀರಿಸದಿದ್ದಕ್ಕೆ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.
News Kantara Chapter -1 : ಸಂಪೂರ್ಣ ಸುಳ್ಳು: ಚಿತ್ರೀಕರಣದ ಸಮಯದಲ್ಲಿ ದೋಣಿ ಮಗುಚಿದ ವರದಿಗಳನ್ನು ತಳ್ಳಿ ಹಾಕಿದ ಕಾಂತಾರ… Mallika Jun 17, 2025 Kantara Chapter -1 : ಕಾಂತಾರ ಚಾಪ್ಟರ್ -1 ಸಿನಿಮಾ ಸೆಟ್ಟೇರಿದಾಗಿನಿಂದ ಹಲವು ದುರ್ಘಟನೆಗಳು ನಡೆಯುತ್ತಿದ್ದು, ಇತ್ತೀಚೆಗಷ್ಟೇ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಅವರ
News Mangalore: ನಂತೂರು-ಪಂಪ್ವೆಲ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿ, ದೇರಳಕಟ್ಟೆ ವೈದ್ಯ ಸ್ಥಳದಲ್ಲೇ ಸಾವು: ಲಾರಿ… Mallika Jun 17, 2025 Mangalore: ಅತಿವೇಗದ ಕಾರು ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಡಿವೈಡರ್ಗೆ ಬಡಿದು ಎರಡ್ಮೂರು ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿ
News Kodagu Rain: ಕೊಡಗಿನಲ್ಲಿ ಅಬ್ಬರಿಸಿದ ಮಳೆರಾಯ – ಅಲ್ಲಲ್ಲಿ ಪ್ರವಾಹ ಭೀತಿ : ಕಾಳಜಿ ಕೇಂದ್ರ ರೆಡಿ Mallika Jun 17, 2025 Kodagu Rain: ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.
News Kamal Hassan: ಥಗ್ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ Mallika Jun 17, 2025 Kamal Hassan: ಥಗ್ಲೈಫ್ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ದೊರಲಿದೆ. ನಿಮಗೆ ಇಷ್ಟ ಇಲ್ಲ ಅಂದ್ರೆ ಸಿನಿಮಾ ನೋಡ್ಬೇಡಿ ಎಂದು ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಸಿನಿಮಾ
News Mangalore: ಭಾರೀ ಮಳೆ, ಗುಡ್ಡ ಕುಸಿತದ ಶಬ್ದ ಕೇಳಿ ಮನೆಯಿಂದ ಓಡಿ ಹೋಗಿ ಪಾರಾದ ಕುಟುಂಬದ ಸದಸ್ಯರು Mallika Jun 17, 2025 Mangalore: ಮುಂಗಾರು ಮಹಾಮಳೆಗೆ ಮಂಗಳೂರು ಜನ ತತ್ತರಿಸಿ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ ಉಂಟಾಗಿ ಮನೆಗಳು ಹಾನಿಗೊಳಗಾಗಿದೆ.
News New Delhi: ಈಜುಕೊಳದಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು Mallika Jun 17, 2025 New Delhi: ಈಜುಕೊಳದಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಸಾವಿಗೀಡಾದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ತಕ್ಷ್ ರಾಥಿ ಮೃತ ಬಾಲಕ. ವಾಯುವ್ಯ ದೆಹಲಿಯ
ದಕ್ಷಿಣ ಕನ್ನಡ Karkala: ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಜಾಮೀನು Mallika Jun 17, 2025 Karkala: ಅ.20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನವಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.