Kerala: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ನಡೆದ ಬೆಂಕಿ ಅಪಘಾತಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದು 48 ಗಂಟೆ ಕಳೆದರೂ ಹಡಗಿನಲ್ಲಿ ಬೆಂಕಿಯ ಜ್ವಾಲೆ ಕಡಿಮೆಯಾಗಿಲ್ಲ. ಕ್ಷಣ ಕ್ಷಣಕ್ಕೂ ಇದರಿಂದ ಆತಂಕ ಹೆಚ್ಚಾಗಿದೆ.
Karkala: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರು ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ ನಿಧನ ಹೊಂದಿದ್ದಾರೆ.
Tragedy: ಹೆಂಡತಿ ಜೊತೆ ಜಗಳ ಮಾಡಿಕೊಂಡ ಗಂಡ ತನ್ನ 3 ರಿಂದ 9 ವರ್ಷ ಪ್ರಾಯದ ಒಳಗಿನ ನಾಲ್ಕು ಮಕ್ಕಳನ್ನು ಜೊತೆಗೆ ಕರೆದುಕೊಂಡು ಹೋಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿದ್ದು, ಎಲ್ಲರೂ ಸಾವಿಗೀಡಾಗಿದ್ದಾರೆ. ಈ ಘಟನೆ ಹರಿಯಾಣದ ಗುರುಗ್ರಾಮ್ನಲ್ಲಿ ನಡೆದಿದೆ.
Raja Raghuwanshi Murder Case: ಇಂದೋರ್ನ ಪ್ರಸಿದ್ಧ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ವರು ಆರೋಪಿಗಳು ಪೊಲೀಸ್ ವಿಚಾರಣೆಯ ಸಮಯದಲ್ಲಿ ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.
Central Bank Of India Recruitment 2025: ನೀವು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯುವಕರಿಗೆ ಒಂದು ಉತ್ತಮ ಅವಕಾಶವನ್ನು ತಂದಿದೆ.