RSS: ಶಿವನ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಮಾಡಿದ ಆರೋಪ ಹೊತ್ತಿರುವ ಹೇಮಂತ್ ಮಾಳವೀಯ ಅವರು ಸುಪ್ರೀಂ ಕೋರ್ಟ್ನ ಮೊರೆ ಹೋಗಿದ್ದಾರೆ.
Bangalore: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎನ್ನುವ ಯುವಕ ಇತ್ತೀಚೆಗಷ್ಟೇ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ ಪ್ರಾಣ ಬಿಟ್ಟಿದ್ದ ಘಟನೆ ಮಾಸುವ ಮುನ್ನವೇ ಅವರ ಕುಟುಂಬಕ್ಕೆ ಇನ್ನೊಂದು ಶೋಕ ಎದುರಾಗಿದೆ.
Dinesh Gundurao: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದ್ದು, ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಕೆ ಮಾಡಲಾಗಿದೆ.
Bipasha Basu: ಬಿಪಾಶಾ ಬಸು ಮದುವೆಯಾದ ನಂತರ ಚಿತ್ರರಂಗದಿಂದ ದೂರ ಉಳಿದಿದ್ದಾರೆ, ಆದ್ದರಿಂದ ಅವರು ಹೇಗೆ ಐಷಾರಾಮಿ ಜೀವನವನ್ನು ನಡೆಸುತ್ತಾರೆಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ.
Karwar: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ ನಡೆದಿದೆ.
NEET: ನೀವು NEET PG 2025 ಕ್ಕೆ ತಯಾರಿ ನಡೆಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) NEET PG ಗೆ ಹಾಜರಾಗುವ ಲಕ್ಷಾಂತರ ಅಭ್ಯರ್ಥಿಗಳಿಗೆ ನಕಲಿ ಮಾಹಿತಿಯ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
Amith Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ (ಜುಲೈ 09, 2025) ಅಂತರರಾಷ್ಟ್ರೀಯ ಸಹಕಾರಿ ವರ್ಷದ ಸಂದರ್ಭದಲ್ಲಿ ಗುಜರಾತ್, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಸಹಕಾರಿ ವಲಯಕ್ಕೆ ಸಂಬಂಧಿಸಿದ ಮಹಿಳೆಯರು ಮತ್ತು ಇತರ ಸಹಕಾರಿ ಕಾರ್ಮಿಕರೊಂದಿಗೆ 'ಸಹಕಾರಿ ಸಂವಾದ' ನಡೆಸಿದರು.
Asia Oldest Elephant Vatsala Death: ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದಲ್ಲಿರುವ ಅತ್ಯಂತ ಹಿರಿಯ ಆನೆ ಮತ್ತು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲ್ಪಟ್ಟ ವತ್ಸಲಾ ಮಂಗಳವಾರ (ಜುಲೈ 8) ಕೊನೆಯುಸಿರೆಳೆದಿದೆ.