Rahul Gandhi : ಕಾಂಗ್ರೆಸ್ ನೇತಾರ ಯುವ ನಾಯಕ ರಾಹುಲ್ ಗಾಂಧಿಯವರು 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ರಾಹುಲ್ ಗಾಂಧಿಯವರಿಗೆ ನರೇಂದ್ರ ಮೋದಿಯವರು ವಿಶೇಷವಾಗಿ ಶುಭಕೋರಿದ್ದಾರೆ.
Belagavi : 30 ವರ್ಷಗಳ ಹಿಂದಿನ ಪ್ರಕರಣ ಒಂದಕ್ಕೆ ಸುಪ್ರೀಂ ಕೋರ್ಟ್ ಇದೀಗ ತೀರ್ಪನ್ನು ನೀಡಿರುವುದು ದೇಶಾದ್ಯಂತ ಸುದ್ದಿಯಾಗುತ್ತಿದೆ. ಅದು ಕೂಡ ಇದು ನಮ್ಮ ಕರ್ನಾಟಕದ ಪ್ರಕರಣ ಎಂಬುದು ಇನ್ನೂ ವಿಶೇಷ.
Praveen Shetty : ಕನ್ನಡದ ಹುಟ್ಟಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು.
Janaradana Reddy: ಗಾಲಿ ಜನಾರ್ದನ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ವಿಧಾನಸಭಾ ಸಚಿವಾಲಯ ವಾಪಸ್ ಪಡೆದಿದೆ.
Gold Suresh: ಮಾಜಿ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಇದೀಗ ಈ ಆರೋಪಕ್ಕೆ ಗೋಲ್ಡ್ ಸುರೇಶ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.
Old Bill: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿಗೆ ಹಳೆಯ ಬಿಲ್ ಗಳು ವೈರಲಾಗುತ್ತಿವೆ. ಅಂದರೆ ಎಲ್ಲೋ ಮರೆಮಾಚಿಕೊಂಡಿದ್ದ 90ರ ದಶಕದ ವಿವಿಧ ವಸ್ತುಗಳ, ಅಂಗಡಿಗಳ ಬಿಲ್ ಗಳು ಇಂದು ವೈರಲಾಗುತ್ತಿದ್ದು ಇಂದಿನ ಬೆಲೆಗೆ ಅವುಗಳನ್ನು ತಾಳೆ ಮಾಡಿ ನೆಟ್ಟಿಗರು ಫುಲ್ ಶಾಕ್ ಆಗುತ್ತಿದೆ.
Karnataka Gvt: ಕರ್ನಾಟಕ ಸರ್ಕಾರವು ಮಹತ್ವದ ಬದಲಾವಣೆಯೊಂದಕ್ಕೆ ಮುಂದಾಗಿದ್ದು, ಕೆಲಸದ ಸಮಯದ ಗರಿಷ್ಠ ಮಿತಿಯನ್ನು ಪ್ರಸ್ತುತ 9 ಗಂಟೆಗಳಿಂದ 10 ಗಂಟೆಗೆ ಹೆಚ್ಚಿಸಲು ಮತ್ತು ಹೆಚ್ಚಿನ ಓವರ್ಟೈಮ್ ಸಮಯವನ್ನು ಅನುಮತಿಸಲು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ.