ದಕ್ಷಿಣ ಕನ್ನಡ Dakshina Kannada: ವಿದ್ಯಾರ್ಥಿನಿ ಜತೆ ಮಾತನಾಡಿದಕ್ಕೆ ಯುವಕನಿಗೆ ಹಲ್ಲೆ ,ಮೂವರ ಬಂಧನ ಕೆ. ಎಸ್. ರೂಪಾ Aug 24, 2023 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ( Dakshina Kannada) ಮತ್ತೊಂದು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ
ದಕ್ಷಿಣ ಕನ್ನಡ Dharmasthala Sowjanya case: ಧರ್ಮಸ್ಥಳ ಸೌಜನ್ಯಾ ಪ್ರಕರಣ ತನಿಖೆಗೆ ಕೇಂದ್ರವನ್ನು ಒತ್ತಾಯಿಸಲು ಸಿದ್ಧ –… ಮಲ್ಲಿಕಾ ಪುತ್ರನ್ Aug 24, 2023 ಸೌಜನ್ಯ ಅತ್ಯಾಚಾರ ಮತ್ತು ಹತ್ಯಾ ಪ್ರಕರಣವನ್ನು( Dharmasthala Sowjanya case) ಕೇಂದ್ರ ತನಿಖೆಗೆ ಕೊಡಲು ಸಿದ್ದ ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ Puttur: ಚಿನ್ನಾಭರಣ ದರೋಡೆ,ಇಬ್ಬರು ಮಹಿಳೆಯರ ಕೊಲೆಗೆ ಯತ್ನ ಆರೋಪಿ ಬಂಧನ Praveen Chennavara Aug 24, 2023 ಪುತ್ತೂರು (Puttur) ಗ್ರಾಮಾಂತರ ಠಾಣೆಯಲ್ಲಿ ಚಿನ್ನಾಭರಣ ದರೋಡೆ, ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ Puttur: ಇಲಾಖೆಯ ಕಣ್ತಪ್ಪಿಸಿ ನಡೆಯುತ್ತಿದೆ ವನ್ಯಜೀವಿಗಳ ಬೇಟೆ : ಕಡವೆ ಬೇಟೆಯಾಡಿದ ಮೂವರು ಲಾಕ್ ,ಓರ್ವ ಎಸ್ಕೇಪ್ Praveen Chennavara Aug 24, 2023 ಉಪ್ಪಿನಂಗಡಿ(Puttur) ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಡವೆ ಬೇಟೆಯಾಡಿದ ಮೂವರು ಇಲಾಖೆಯ ಕಾರ್ಯಾಚರಣೆಗೆ ಲಾಕ್ ಆಗಿದ್ದಾರೆ.
ದಕ್ಷಿಣ ಕನ್ನಡ Puttur: ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಹೃದಯಾಘಾತದಿಂದ ನಿಧನ Praveen Chennavara Aug 23, 2023 Puttur: ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರ ಸೀತಾರಾಮ ಶೆಟ್ಟಿ ಆ.23ರಂದು ಹೃದಯಾಘಾತದಿಂದ ನಿಧನರಾದರು.
ದಕ್ಷಿಣ ಕನ್ನಡ Mangalore: ಮೂಡಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್ Praveen Chennavara Aug 23, 2023 Mangalore : ಮೂಡಬಿದಿರೆ ಪೊಲೀಸ್ ಠಾಣೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದ್ದಾರೆ (Mangalore). ಸಂದೇಶ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇದೀಗ ಅವರಿಗೆ ವರ್ಗಾವಣೆಯಾಗಿದೆ.…
ದಕ್ಷಿಣ ಕನ್ನಡ ದ.ಕ.ದ 6 ಮಂದಿ ಇನ್ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ವರ್ಗಾವಣೆ Praveen Chennavara Aug 23, 2023 ದ.ಕ. (Dakshina Kannada) ದ 6 ಮಂದಿ ಇನ್ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ Puttur: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ Praveen Chennavara Aug 23, 2023 Puttur : ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ (Puttur).