latest Mangaluru: ಮಂಗಳೂರಿನಲ್ಲಿ ಎಳನೀರು ಕುಡಿದ ಸುಮಾರು 15 ಮಂದಿ ಏಕಾಏಕಿ ಅಸ್ವಸ್ಥ ಆರುಷಿ ಗೌಡ Apr 11, 2024 Mangaluru: ಎಳನೀರು ಕುಡಿದ ಸುಮಾರು 15 ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆಯೊಂದು ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ದಕ್ಷಿಣ ಕನ್ನಡ Modi Road Show Mangalore: ಮೋದಿ ರೋಡ್ ಶೋ ರೂಟ್ ಮ್ಯಾಪ್ ಸಿದ್ಧ; ಇಲ್ಲಿದೆ ಮಾರ್ಗಸೂಚಿ ಆರುಷಿ ಗೌಡ Apr 10, 2024 Modi Road Show Mangalore: ಏಪ್ರಿಲ್ 14 ಸಂಜೆ 5ರಿಂದ ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಲಾಲಾಭಾಗ್-ಪಿವಿಎಸ್- ಕೆಎಸ್ ರಾವ್ ರಸ್ತೆ -ಟೌನ್ಹಾಲ್ವರೆಗೆ ರೋಡ್ ಶೋ
News Belthangady: 19 ರ ಹರೆಯದ ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ ಆರುಷಿ ಗೌಡ Apr 10, 2024 Belthangady: ಕಲ್ಮಂಜ ಆದರ್ಶ ನಗರದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ( heartattack) ನಿಧನ ಹೊಂದಿದ ಘಟನೆಯೊಂದು ನಡೆದಿದೆ.
ರಾಜಕೀಯ PM Modi: ಎ.14 ರಂದು ಮಂಗಳೂರಿನಲ್ಲಿ ಮೋದಿ ಹವಾ; ರೋಡ್ ಶೋ ಮಾಡಲು ನಿರ್ಧಾರ, ಸಮಾವೇಶ ರದ್ದು ಆರುಷಿ ಗೌಡ Apr 10, 2024 PM Modi: ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ.
ರಾಜಕೀಯ Parliment Election : ದಕ್ಷಿಣ ಕನ್ನಡ ಲೋಕಸಭಾ: ನಾಮಪತ್ರ ಹಿಂಪಡೆದ ಅಭ್ಯರ್ಥಿ !! ಆರುಷಿ ಗೌಡ Apr 10, 2024 Parliament Election: ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಪ್ರಬಲ ನಾಯಕರೇ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ದಕ್ಷಿಣ ಕನ್ನಡ Mangaluru: ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ಪಕ್ಷಿಗಳಿಗೆ ನೀರುಣಿಸಿ : ಆದೇಶ ಹೊರಡಿಸಿದ ದಕ್ಷಿಣ ಕನ್ನಡ ಡಿಸಿ ಮುಲ್ಲೈ… ಆರುಷಿ ಗೌಡ Apr 9, 2024 Mangaluru: ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ನೀರಿನ ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ Mangaluru: ದಕ್ಷಿಣ ಕನ್ನಡ; ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ; ಕೋರ್ಟ್ನಲ್ಲಿ ಆರೋಪ ಸಾಬೀತು ಆರುಷಿ ಗೌಡ Apr 9, 2024 Mangaluru: ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ ಇದೀಗ ಕೋರ್ಟ್ನಲ್ಲಿ ಸಾಬೀತಾಗಿದ್ದು, ಈ ಪ್ರಕರಣದ ಶಿಕ್ಷೆ ಪ್ರಮಾಣವನ್ನು ಎ.16 ರಂದು ಕೋರ್ಟ್ ಹೇಳಲಿದೆ.
ದಕ್ಷಿಣ ಕನ್ನಡ Dharmasthala: ಭಕ್ತರ ಗಮನಕ್ಕೆ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈ ದಿನದಿಂದ ಮುಂಜಾನೆ ದರ್ಶನ ರದ್ದು ಆರುಷಿ ಗೌಡ Apr 6, 2024 Dharmasthala: ಈ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ ಕಾಲಾವಧಿ ಜಾತ್ರೆಯ ಅಂಗವಾಗಿ ಹೆಚ್ಚಿನ ವಿವರಗಳ ಪ್ರಕಟಣೆಯನ್ನು ಹೊರಡಿಸಿದೆ.