ದಕ್ಷಿಣ ಕನ್ನಡ Dakshina Kannada: ಪಣಕಜೆಯಲ್ಲಿ ಚರಂಡಿಗೆ ಬಿದ್ದ ಕೆಎಸ್ಆರ್ಟಿಸಿ ಬಸ್; ಜನರ ಪರದಾಟ ಸುದರ್ಶನ್ Apr 20, 2024 Dakshina Kannada: ಐದು ತಿಂಗಳಿನಿಂದ ಕಾದ ಕೆಂಡದಂತಿದ್ದ ಇಳೆಗೆ ಇಂದು ಮಂಗಳೂರಿನಾದ್ಯಂತ ವರುಣನ ಆಗಮನವಾಗಿದ್ದು, ಮೊದಲ ಮಳೆಗೆನೇ ರಸ್ತೆಯಲ್ಲೇ ಮಣ್ಣುಮಯವಾಗಿದೆ
ದಕ್ಷಿಣ ಕನ್ನಡ Puttur: ದಿಢೀರ್ ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ ಸುದರ್ಶನ್ Apr 20, 2024 Puttur: ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
Crime Putturu: ಪುತ್ತೂರಿನ ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನ ಜೊತೆ ಪರಾರಿ; ಲವ್ಜಿಹಾದ್ ಪ್ರಕರಣ ಎಂದು ಪತಿ ಆರೋಪ ಸುದರ್ಶನ್ Apr 20, 2024 Putturu: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೋರ್ವನೊಂದಿಗೆ ಪರಾರಿಯಾದ ಘಟನೆಯೊಂದು ನಡೆದಿರುವ ಕುರಿತು ವರದಿಯಾಗಿದೆ
Crime Mangaluru: ಸಿಇಟಿ ಪರೀಕ್ಷೆ ಬರೆದ ಕಡಬದಲ್ಲಿ ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಸುದರ್ಶನ್ Apr 20, 2024 Mangaluru: ಕಡಬದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಪರೀಕ್ಷೆ ತಯಾರಿ ಮಾಡಲೆಂದು ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆಸಿಡ್ ದಾಳಿ ನಡೆದಿತ್ತು
ನ್ಯೂಸ್ Dharmasthala: ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಗಮನಕ್ಕೆ; ಮಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಸುದರ್ಶನ್ Apr 20, 2024 Dharmasthala: ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಮಾಡುವ ಭಕ್ತಾಧಿಗಳಿಗೆ ಮಹತ್ವದ ಮಾಹಿತಿಯೊಂದಿದೆ.
ದಕ್ಷಿಣ ಕನ್ನಡ Belthangady: ಪೊಲೀಸ್ ವ್ಯಾನ್ಗೆ ಇನೋವಾ ಕಾರು ಡಿಕ್ಕಿ; ಮಗುಚಿ ಬಿದ್ದ ಪೊಲೀಸ್ ಗಾಡಿ ಸುದರ್ಶನ್ Apr 20, 2024 Belthangady: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನ್ನೋವಾ ಕಾರೊಂದು ಪೊಲೀಸ್ ವ್ಯಾನ್ಗೆ ಡಿಕ್ಕಿ ಹೊಡೆದ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Mangaluru: ಚುನಾವಣಾ ಪ್ರಚಾರ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಸುದರ್ಶನ್ Apr 18, 2024 Mangaluru: ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ,ಹೊಯ್ ಕೈ ಹಂತದವರೆಗೆ ಹೋದ ಘಟನೆಯೊಂದು ಮಂಗಳೂರಿನ ಉರ್ವದಲ್ಲಿ ನಡೆದಿದೆ.
ದಕ್ಷಿಣ ಕನ್ನಡ Belthangady: ಸಾಕು ನಾಯಿಯಿಂದ ಮನೆ ಮಾಲಕಿ ಮೇಲೆ ಹಠಾತ್ ದಾಳಿ; ತಲೆಭಾಗ ಸೀಳಿ, ಕೈಗೆ ಕಚ್ಚಿ ಗಂಭೀರ ಗಾಯ ಸುದರ್ಶನ್ Apr 18, 2024 Belthangady: ಮನೆಯ ಸಾಕುನಾಯಿಯೊಂದು ತನ್ನ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ತಲೆಭಾಗವನ್ನು ಸೀಳಿ ಹಾಕಿದ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ.