ದಕ್ಷಿಣ ಕನ್ನಡ Belthangady: ಸಾಕು ನಾಯಿಯಿಂದ ಮನೆ ಮಾಲಕಿ ಮೇಲೆ ಹಠಾತ್ ದಾಳಿ; ತಲೆಭಾಗ ಸೀಳಿ, ಕೈಗೆ ಕಚ್ಚಿ ಗಂಭೀರ ಗಾಯ ಸುದರ್ಶನ್ Apr 18, 2024 Belthangady: ಮನೆಯ ಸಾಕುನಾಯಿಯೊಂದು ತನ್ನ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ತಲೆಭಾಗವನ್ನು ಸೀಳಿ ಹಾಕಿದ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ Bantwala: ಅಪ್ಪ, ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಸುದರ್ಶನ್ Apr 17, 2024 Bantwala: ಮಹಿಳೆಯೋರ್ವರು ಅಪ್ಪ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ Liquor Ban: ಪುತ್ತೂರಿನಲ್ಲಿ ಎರಡು ದಿನಗಳ ಕಾಲ ಮದ್ಯ ನಿಷೇಧ ಸುದರ್ಶನ್ Apr 16, 2024 Liquor Ban: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ನಡೆಯಲಿದ್ದು, ಎರಡು ದಿನಗಳ ಕಾಲ ಮದ್ಯಪಾನ ನಿಷೇಧ ಮಾಡಲಾಗಿದೆ.
ದಕ್ಷಿಣ ಕನ್ನಡ Mangaluru: ಬೈಕ್ಗೆ ಕಾರು ಡಿಕ್ಕಿ; ಬೆಳ್ತಂಗಡಿ ನಿವಾಸಿ ವಿದ್ಯಾರ್ಥಿ ಸಾವು ಸುದರ್ಶನ್ Apr 16, 2024 Mangaluru: ಸೋಮವಾರ ರಾತ್ರಿ ಬೈಕ್ಗೆ ಕಾರು ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ತೀವ್ರಗಾಯಗೊಂಡ ಕಾಲೇಜು ವಿದ್ಯಾರ್ಥಿಯೋರ್ವ ಮೃತ ಹೊಂದಿದ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Mangaluru: ಉಳ್ಳಾಲದ ವೈದ್ಯ ಯುವತಿ ಪಿಜಿಯಲ್ಲಿ ಸಾವು ಸುದರ್ಶನ್ Apr 16, 2024 Mangaluru: ದಂತ ವೈದ್ಯಕೀಯ ಪದವಿ ಪೂರೈಸಿದ್ದ ಯುವತಿಯೋರ್ವಳು ಮಂಗಳವಾರ ತನ್ನ ಪಿಜಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Moodabidre: ಮೆದುಳು ಜ್ವರ ಉಲ್ಬಣಿಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು ಮಲ್ಲಿಕಾ ಪುತ್ರನ್ Apr 16, 2024 Moodabidre: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ Vitla: ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ; ಸುಟ್ಟು ಕರಕಲಾದ ಗಿಡ ಮರಗಳು ಮಲ್ಲಿಕಾ ಪುತ್ರನ್ Apr 16, 2024 Vitla: ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Praveen Nettaru: ಪ್ರವೀಣ್ ನೆಟ್ಟಾರ್ ತಾಯಿಗೆ ಮೋದಿ ಭೇಟಿಯ ಅವಕಾಶ ಕೊಟ್ಟ ಬಿಜೆಪಿ, ಮಾತು ಕೊಟ್ಟಂತೆ ಸೌಜನ್ಯಳ ತಾಯಿಗೆ… ಸುದರ್ಶನ್ ಬೆಳಾಲು Apr 16, 2024 Praveen Nettaru: ಮತ್ತೆ ಮತ್ತೆ ಬಿಜೆಪಿ ಬೇಕು ಬೇಕೆಂತಲೇ ಎಡವುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರ್ ಅವರ ತಾಯಿಯನ್ನು ಭೇಟಿ ಮಾಡಿದ್ದಾರೆ.