ದಕ್ಷಿಣ ಕನ್ನಡ Mangaluru: ಅಡ್ಯಾರ್ನಲ್ಲಿರುವ ʼಬೊಂಡ ಫ್ಯಾಕ್ಟರಿʼ ಬಂದ್ಗೆ ಆದೇಶ ಸುದರ್ಶನ್ Apr 12, 2024 Mangaluru: ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ Puttur: ತೋಟಕ್ಕೆ ಮಂಗ ಬಂದಿದೆ, ಬೇಗ ಬನ್ನಿ; ದ.ಕನ್ನಡ ಕೃಷಿಕರಿಂದ ಪೊಲೀಸರಿಗೆ ಕರೆ ಸುದರ್ಶನ್ Apr 12, 2024 Putturu: ಪೊಲೀಸ್ ಠಾಣೆಯಲ್ಲಿ ಠೇವಣಿ ಇಟ್ಟಿರುವ ಕಾರಣ ಬೆಳೆ ರಕ್ಷಣೆಗೆಂದು ಕೃಷಿಕರು ಇದೀಗ ಪೊಲೀಸರ ಹಾಗೂ ಕೋರ್ಟ್ ಮೊರೆ ಹೋಗಿದ್ದಾರೆ
ರಾಜಕೀಯ Shivaram Hebbar: ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕಿಂಗ್ ನ್ಯೂಸ್; ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ… ಸುದರ್ಶನ್ Apr 11, 2024 Shivaram Hebbar: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
latest Mangaluru: ಮಂಗಳೂರಿನಲ್ಲಿ ಎಳನೀರು ಕುಡಿದ ಸುಮಾರು 15 ಮಂದಿ ಏಕಾಏಕಿ ಅಸ್ವಸ್ಥ ಸುದರ್ಶನ್ Apr 11, 2024 Mangaluru: ಎಳನೀರು ಕುಡಿದ ಸುಮಾರು 15 ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆಯೊಂದು ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ದಕ್ಷಿಣ ಕನ್ನಡ Modi Road Show Mangalore: ಮೋದಿ ರೋಡ್ ಶೋ ರೂಟ್ ಮ್ಯಾಪ್ ಸಿದ್ಧ; ಇಲ್ಲಿದೆ ಮಾರ್ಗಸೂಚಿ ಸುದರ್ಶನ್ Apr 10, 2024 Modi Road Show Mangalore: ಏಪ್ರಿಲ್ 14 ಸಂಜೆ 5ರಿಂದ ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಲಾಲಾಭಾಗ್-ಪಿವಿಎಸ್- ಕೆಎಸ್ ರಾವ್ ರಸ್ತೆ -ಟೌನ್ಹಾಲ್ವರೆಗೆ ರೋಡ್ ಶೋ
News Belthangady: 19 ರ ಹರೆಯದ ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ ಸುದರ್ಶನ್ Apr 10, 2024 Belthangady: ಕಲ್ಮಂಜ ಆದರ್ಶ ನಗರದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ( heartattack) ನಿಧನ ಹೊಂದಿದ ಘಟನೆಯೊಂದು ನಡೆದಿದೆ.
ರಾಜಕೀಯ PM Modi: ಎ.14 ರಂದು ಮಂಗಳೂರಿನಲ್ಲಿ ಮೋದಿ ಹವಾ; ರೋಡ್ ಶೋ ಮಾಡಲು ನಿರ್ಧಾರ, ಸಮಾವೇಶ ರದ್ದು ಸುದರ್ಶನ್ Apr 10, 2024 PM Modi: ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ.
ರಾಜಕೀಯ Parliment Election : ದಕ್ಷಿಣ ಕನ್ನಡ ಲೋಕಸಭಾ: ನಾಮಪತ್ರ ಹಿಂಪಡೆದ ಅಭ್ಯರ್ಥಿ !! ಸುದರ್ಶನ್ Apr 10, 2024 Parliament Election: ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಪ್ರಬಲ ನಾಯಕರೇ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.