ರಾಜಕೀಯ Chikkaballapura: ‘ಓ ನಲ್ಲಾ, ನೀ ನಲ್ಲಾ ಚಿಕ್ಕಬಳ್ಳಾಪುರಕ್ಕೆ ನೀ ಲಾಯಕ್ಕಲ್ಲ’ – ಅಭ್ಯರ್ಥಿ… ಹೊಸಕನ್ನಡ ನ್ಯೂಸ್ Mar 27, 2024 Chikkaballapura: ಓ ನಲ್ಲಾ ನೀ ನಲ್ಲಾ, ಚಿಕ್ಕಬಳ್ಳಾಪುರಕ್ಕೆ ನೀ ಲಾಯಕ್ಕಲಾ' ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್.
ರಾಜಕೀಯ Congress Guarantees : ರಾಜ್ಯ ಸರ್ಕಾರದ ಈ 3 ಗ್ಯಾರಂಟಿ ಯೋಜನೆಗಳು ರದ್ದು ?! ಹೊಸಕನ್ನಡ ನ್ಯೂಸ್ Mar 26, 2024 Congress Guarantees : ಈಗ ಈ ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬ ಸುದ್ದಿ ಎಂದು ಸದ್ದು ಮಾಡುತ್ತಿದೆ
ರಾಜಕೀಯ D K Shivakumar: ಮೇಕೆದಾಟು ವಿಚಾರದಲ್ಲಿ ದೇವೇಗೌಡರ ನಿಲುವನ್ನು ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸಕನ್ನಡ ನ್ಯೂಸ್ Mar 26, 2024 D K Shivakumar: ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆ ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಬೆಂಗಳೂರು Harassment: ಬೆಂಗಳೂರಿನ ನಡುರಸ್ತೆಯಲ್ಲೇ ವಿದ್ಯಾರ್ಥಿನಿಯ ಖಾಸಗಿ ಭಾಗ ಮುಟ್ಟಿ ವಿಕೃತಿ – ಕಾಮುಕ ಅರೆಸ್ಟ್ ಹೊಸಕನ್ನಡ ನ್ಯೂಸ್ Mar 26, 2024 Harassment: ಹುಡಗಿಯರು, ಯುವತಿಯರು ಒಂಟಿಯಾಗಿ ಓಡಾಡಂತಾಗಿದೆ. ಅಂತೆಯೇ ಇದೀಗ ಬೆಂಗಳೂರು ನಗರದಲ್ಲಿ ಇದೀಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು Sonu Shrinivas Gowda: ಪರಪ್ಪನ ಅಗ್ರಹಾರ ಜೈಲು ಪಾಲಾದ ಸೋನು ಗೌಡ !! ಹೊಸಕನ್ನಡ ನ್ಯೂಸ್ Mar 25, 2024 Sonu Shrinivas Gowda: ಸೋನು ಗೌಡರ(Sonu Shrinivas Gowda)ನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ರಾಜಕೀಯ Sadananda Gowda: ಚುನಾವಣಾ ರಾಜಕೀಯದಿಂದ ನಾ ದೂರ-ಡಿ.ವಿ.ಸದಾನಂದ ಗೌಡ ಹೊಸಕನ್ನಡ ನ್ಯೂಸ್ Mar 25, 2024 Sadananda Gowda: ಡಿ.ವಿ.ಸದಾನಂದ ಗೌಡ ಅವರು ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ರಾಜಕರಾಣದಿಂದ ದೂರ ಉಳಿದಿಲ್ಲ ಎಂಬ ಮಾತನ್ನು ಹೇಳಿದ್ದಾರೆ
ರಾಜಕೀಯ K S Eshwarappa: ಈಶ್ವರಪ್ಪ ಪಕ್ಷೇತರ ಸ್ಪರ್ಧೆಗೆ ಕಾಂಗ್ರೆಸ್ ಬೆಂಬಲ !! ಹೊಸಕನ್ನಡ ನ್ಯೂಸ್ Mar 24, 2024 K S Eshwarappa: ಶಿವಮೊಗ್ಗದಿಂದಲೇ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪನ ವರಿಗೆ ಕಾಂಗ್ರೆಸ್ ನಾಯಕರು ಬೆಂಬಲ ಘೋಷಿಸಿದ್ದಾರೆ.
ರಾಜಕೀಯ CBI News: ರಾಷ್ಟ್ರಪತಿಯನ್ನು, ಪ್ರಧಾನ ಮಂತ್ರಿಯನ್ನು ಸಿಬಿಐ ಬಂಧಿಸಬಹುದಾ? ನಿಯಮಗಳು ಏನು ಹೇಳುತ್ತೆ ?! ಕೆ. ಎಸ್. ರೂಪಾ Mar 23, 2024 ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೂಡಾ…