ಬೆಂಗಳೂರು Bengaluru: ಶಿಕ್ಷಣ ಕೇತ್ರದಲ್ಲಿ ಕ್ರಾಂತಿ ತಂದಿದ್ದು ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರ: ಅಶ್ವತ್ ನಾರಾಯಣ್ ಹೊಸಕನ್ನಡ ನ್ಯೂಸ್ May 30, 2024 Bengaluru: ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟಿನ ಸುಧಾರಣೆ ತಂದಿದ್ದು ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಅಶ್ವತ ನಾರಾಯಣ್ ಹೇಳಿದ್ದಾರೆ
ಬೆಂಗಳೂರು BJP ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ !! ಹೊಸಕನ್ನಡ ನ್ಯೂಸ್ Apr 16, 2024 BJP: ಬಿಜೆಪಿ ಹಾಲಿ ಸಂಸದ ಸಂಗಣ್ಣ ಕರಡಿ(Sanganna Karadi) ಕಾಂಗ್ರೆಸ್(Congress)ಸೇರುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ.
ಬೆಂಗಳೂರು Bengaluru: ಇಬ್ಬರು ಮಕ್ಕಳನ್ನು ಕೊಂದ ತಾಯಿ ಪರಪ್ಪನ ಅಗ್ರಹಾರದಲ್ಲಿ ಆತ್ಮಹತ್ಯೆ !! ಹೊಸಕನ್ನಡ ನ್ಯೂಸ್ Apr 14, 2024 Bengaluru: ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ (Parappana Agrahara) ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ (Jail) ಆತ್ಮಹತ್ಯೆಗೆ (Suicide) ಮಾಡಿಕೊಂಡಿದ್ದಾಳೆ
ಬೆಂಗಳೂರು Water Problem: ನಿರೀಲ್ಲ, ಇನ್ಮುಂದೆ ಗಂಡ-ಹೆಂಡತಿ ಒಟ್ಟಿಗೆ ಸ್ನಾನ ಮಾಡಿ !! ಪಾಲಿಕೆ ಆದೇಶ ಹೊಸಕನ್ನಡ ನ್ಯೂಸ್ Apr 13, 2024 Water Problem: ಮಹಾನಗರ ಪಾಲಿಕೆಯೊಂದ ನೀರನ್ನು ಉಳಿತಾಯ ಮಾಡಲು ಇನ್ಮುಂದೆ ಗಂಡ-ಹೆಂಡತಿಯರಿಬ್ಬರೂ ಒಟ್ಟಿಗೆ ಸ್ನಾನ ಮಾಡಿ ಎಂದು ಆದೇಶ ಹೊರಡಿಸಿದೆ.
ಬೆಂಗಳೂರು Bengaluru: ಮಲ್ಲೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿಗಳ ಹೆಡೆಮುರಿ ಕಟ್ಟಿದ ಎನ್ಐಎ ಹೊಸಕನ್ನಡ ನ್ಯೂಸ್ Apr 12, 2024 Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ತಿಳಿಸಿದೆ
ರಾಜಕೀಯ BJP: ಈಶ್ವರಪ್ಪಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ !! ಹೊಸಕನ್ನಡ ನ್ಯೂಸ್ Apr 12, 2024 BJP: ಈಶ್ವರಪ್ಪ (K.S Eshwarappa) ಅವರ ಬಂಡಾಯ ಸ್ಪರ್ಧೆಯಿಂದ ಆಕ್ರೋಶಗೊಂಡಿರುವ ಬಿಜೆಪಿ ನಾಯಕರು ಇದೀಗ ಈಶ್ವರಪ್ಪನವರ ವಿರುದ್ಧ ಸಮರ ಸಾರಿದಂತಿದೆ
ರಾಜಕೀಯ 2nd Phase Election In Karnataka: ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ರಿಂದ ನಾಮಪತ್ರ… ಹೊಸಕನ್ನಡ ನ್ಯೂಸ್ Apr 12, 2024 2nd Phase Election In Karnataka: ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ…
ಬೆಂಗಳೂರು Crime News: ತನ್ನ ಇಬ್ಬರು ಮಕ್ಕಳ ಕೊಂದ ತಾಯಿ; ಇದೀಗ ಪಶ್ಚಾತ್ತಾಪ ಹೊಸಕನ್ನಡ ನ್ಯೂಸ್ Apr 12, 2024 Crime News: ಮಕ್ಕಳಿಬ್ಬರು ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.