ರಾಜಕೀಯ HD Kumarswamy: ಕುಮಾರಸ್ವಾಮಿಗಿಂತಲೂ ಹೆಂಡತಿಯೇ ಹೆಚ್ಚು ಶ್ರೀಮಂತೆ – HDK ಒಟ್ಟು ಆಸ್ತಿ ಎಷ್ಟು?! ಹೊಸಕನ್ನಡ ನ್ಯೂಸ್ Apr 5, 2024 HD Kumarswamy: ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್(BJP) ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ
Crime Road Accident: ಬೆಂಗಳೂರಿನಲ್ಲಿ ಭಯಾನಕ ಆಕ್ಸಿಡೆಂಟ್; ಸ್ಕೂಟರ್ ಸವಾರನ ಮೇಲೆ ಎರಗಿದ ಕೋಲೆ ಬಸವ ಹೊಸಕನ್ನಡ ನ್ಯೂಸ್ Apr 5, 2024 Road Accident: ಬೆಂಗಳೂರಿನಲ್ಲಿ ಒಂದು ಆಕ್ಸಿಡೆಂಟ್ ನಡೆದಿದ್ದು, ಆದರೆ ಇದಕ್ಕೆ ಕಾರಣ ಯಾವ ಮನುಷ್ಯನೂ ಅಲ್ಲ. ಹೌದು. ಈ ಭೀಕರ ಅಪಘಾತಕ್ಕೆ ಕಾರಣವಾಗಿದ್ದು ಒಂದು ಕೋಲೆಬಸವ
Crime Assault Case: ಹನುಮಾನ್ ಚಾಲೀಸ ಹಾಕಿದ ಪ್ರಕರಣ; ಹಲ್ಲೆಗೊಳಗಾದವನ ಮೇಲೆಯೇ ಎಫ್ಐಆರ್ ದಾಖಲು ಹೊಸಕನ್ನಡ ನ್ಯೂಸ್ Apr 5, 2024 Assault Case: ಶಾಪ್ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಲ್ಲೆಗೊಳಗಾದ ಮುಖೇಶ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು
ಬೆಂಗಳೂರು Sonu Srinivas Gowda: ಸೋನು ಗೌಡಗೆ ಜಾಮೀನು ಮಂಜೂರು; ಕೋರ್ಟ್ ವಿಧಿಸಿದ ಷರತ್ತೇನು? ಹೊಸಕನ್ನಡ ನ್ಯೂಸ್ Apr 5, 2024 Sonu Srinivas Gowda: ಕಾನೂನುಬಾಹಿರಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೀಲ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅವರಿಗೆ ನ್ಯಾಯಾಂಗವು ಜಾಮೀನು
ರಾಜಕೀಯ Parliament Election: ಬಿಜೆಪಿ ಅಭ್ಯರ್ಥಿ ಸಿ ಎನ್ ಮಂಜುನಾಥ್ ಹೆಸರಿನಲ್ಲಿ 4 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ… ಹೊಸಕನ್ನಡ ನ್ಯೂಸ್ Apr 4, 2024 Parliament Election: ಚುನಾವಣೆಯ ಭಾಗವಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Crime Bengaluru Murder Case: ಮಹಿಳೆಯ ಅತ್ಯಾಚಾರ ಮಾಡಿ, ಮರ್ಮಾಂಗಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ 18 ವರ್ಷದ ಕಾಮುಕ ಹೊಸಕನ್ನಡ ನ್ಯೂಸ್ Apr 4, 2024 Bengaluru Murder Case: ಮಹಿಳೆಯೊಬ್ಬರನ್ನು 18 ರ ಹರೆಯದ ಯುವಕನೋರ್ವ ಎಳೆದುಕೊಂಡು ಹೋಗಿ ಅಮಾನುಷವಾಗಿ ಅತ್ಯಾಚಾರ ಮಾಡಿದ ಘಟನೆ
ರಾಜಕೀಯ Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್ ಹೊಸಕನ್ನಡ ನ್ಯೂಸ್ Apr 3, 2024 Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, "ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
Crime Killer CEO: ನಾಲ್ಕು ವರ್ಷದ ಮಗನ ಕೊಂದ ಸುಚನಾ ಸೇಠ್ ವಿರುದ್ಧ ಪೊಲೀಸರಿಂದ 642 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ; ಜೂನ್… ಹೊಸಕನ್ನಡ ನ್ಯೂಸ್ Apr 3, 2024 Killer CEO: ಸಿಇಒ ಸುಚನಾ ಸೇಠ್ ವಿರುದ್ಧ ಕಲ್ಲಂಗೋಟ್ ಪೊಲೀಸರು ಗೋವಾ ಬಾಲಾಪರಾಧಿ ನ್ಯಾಯಾಲಯದಲ್ಲಿ 642 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ