ರಾಜಕೀಯ DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ ಸುದರ್ಶನ್ Apr 2, 2024 DK Shivakumar: ಡಿಕೆ ಶಿವಕುಮಾರ್ ಅವರು ತಾವು ಸಂಸದೆ ಸುಮಲತಾ ಅಂಬರೀಶ್ ಅವರ ಸುದ್ದಿಗೆ ಹೋಗುವುದಿಲ್ಲ. ನಮಗೆ ಅವರ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.
ರಾಜಕೀಯ LPG Price Cut: ಎಲ್ಪಿಜಿ ಸಿಲಿಂಡರ್ ದರ ಅಗ್ಗ; ಎಷ್ಟು? ಇಲ್ಲಿದೆ ವಿವರ ಸುದರ್ಶನ್ Apr 1, 2024 LPG Price Cut: ಲೋಕಸಭೆ ಚುನಾವಣೆ 2024 ದೇಶದಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಎಲ್ಪಿಜಿ ಬೆಲೆಯಲ್ಲಿ ( LPG price cut ) ಕಡಿತವಾಗಿದೆ
ರಾಜಕೀಯ Electricity Rate cut: ವಿದ್ಯುತ್ ದರ ಇಳಿಕೆ, ಇಂದಿನಿಂದ ಜಾರಿ ಸುದರ್ಶನ್ Apr 1, 2024 Electricity Rate cut: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ಆಯೋಗ (KERC) ವಿದ್ಯುತ್ ಪರಿಷ್ಕರಣೆ ಮಡಿರುವ ಆದೇಶ ಇಂದಿನಿಂದ (ಎ.1) ರಿಂದ ಜಾರಿಯಾಗಲಿದೆ.
News K S Eshwarappa: ಈಶ್ವರಪ್ಪರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಮೋದಿ, ಶಾ ?! ಸುದರ್ಶನ್ Mar 30, 2024 K S Eshwarappa: ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ.
ರಾಜಕೀಯ Mangaluru: ಹಿಂದುತ್ವದ ಕೋಟೆ ಬೇಧಿಸಿ ಈ ಬಾರಿ ಜಯ; ಕಾಂಗ್ರೆಸ್ ತೆಕ್ಕೆಗೆ ಕ್ಷೇತ್ರ- ಅಭಯಚಂದ್ರ ಜೈನ್ ಸುದರ್ಶನ್ Mar 30, 2024 Mangaluru: ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲೇ ನಂ.1 ಸಂಸದ ಎಂದು ಹೇಳಿಕೊಳ್ಳುವುದಾದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಯಾಕೆ ದೊರಕಿಲ್ಲ?
ರಾಜಕೀಯ Lok Sabha Elections Holiday: ಎ.26 ರಂದು ಸಾರ್ವಜನಿಕ ರಜೆ ಸಾರಿದ ಕೇರಳ ಸುದರ್ಶನ್ Mar 30, 2024 Lok Sabha Elections Holiday: ಲೋಕಸಭಾ ಚುನಾವಣೆಯ ಎ.26 ರಂದು ನಡೆಯಲಿದ್ದು, ಈ ಕಾರಣದಿಂದ ಕೇರಳದಲ್ಲಿ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ
ರಾಜಕೀಯ Lok Sabha Election: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮುನ್ನಾ 20.85 ಕೋಟಿ ರೂಪಾಯಿ ನಗದು, 27 ಕೋಟಿ ರೂಪಾಯಿ… ಸುದರ್ಶನ್ Mar 30, 2024 Lok Sabha Election: ರಾಜ್ಯದಲ್ಲಿ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಂಗಳೂರು Karnataka weather Update: ಬೆಂಗಳೂರಿನಲ್ಲಿ ಕುದಿ ಏಳುತ್ತಿರುವ ಹವೆ: ಬೆಳಗಾವಿಯಲ್ಲಿ ಬಿಸಿಲ ಮಧ್ಯೆ ತುಂತುರು ಮಳೆಯ… ಸುದರ್ಶನ್ Mar 30, 2024 Karnataka Weather Update: ನಡುವೆ IMD ಮಳೆಯ ಮುನ್ಸೂಚನೆ ನೀಡಿದ್ದು, ಬೆಳಗಾವಿಯಲ್ಲಿ ಬಿಸಿಲಿನ ಜತೆ ಸರಸಕ್ಕೆ ಬರುವಂತೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.