ದಕ್ಷಿಣ ಕನ್ನಡ ಬಂಟ್ವಾಳ : ಮೊಡಂಕಾಪುನಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣಾ ಶಿಬಿರ Praveen Chennavara Aug 23, 2023 ಬಂಟ್ವಾಳದ((Bantwal) ಮೊಡಂಕಾಪು ಚರ್ಚ್ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣ ಪರೀಕ್ಷೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು
ದಕ್ಷಿಣ ಕನ್ನಡ ಕಡಬ : ಪ್ರಾಣಿ ಬೇಟೆ ಮೂವರ ಬಂಧನ Praveen Chennavara Aug 23, 2023 ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಮುಂಜಾವಿನವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ (Dakshina Kannada).
ದಕ್ಷಿಣ ಕನ್ನಡ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ- ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಮಾಲೋಚನಾ ಸಭೆಯಲ್ಲಿ ಕಿಶೋರ್… Praveen Chennavara Aug 22, 2023 ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರಾದ ಶೇಖರಪ್ಪ ಹರೀಶ ಕಲಂಗುಡಿ, ಅಚ್ಯುತ ಗೌಡ
ದಕ್ಷಿಣ ಕನ್ನಡ ಮಂಗಳೂರು: ಹೆಂಡತಿಗೆ ಕರೆ ಮಾಡ್ತೀಯಾ? ಎಂದು ಬಸ್ ಕಂಡಕ್ಟರ್ ಗೆ ಹಲ್ಲೆ ಯತ್ನ! ಸಾರ್ವಜನಿಕರ ತಡೆ ಅಶ್ವಿನಿ ಹೆಬ್ಬಾರ್ Aug 22, 2023 ತನ್ನ ಹೆಂಡತಿಗೆ ಕರೆ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬ ಖಾಸಗಿ ಬಸ್ ಕಂಡಕ್ಟರ್( Private Bus Conductor)ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.
News ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ಅಟ್ಯಾಕ್; 24 ಗಂಟೆಯೊಳಗೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು!!! ಕೆ. ಎಸ್. ರೂಪಾ Aug 22, 2023 Mangalore :ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಘಟನೆ ನಡೆದಿದೆ. ಇದೀಗ, ಘಟನೆ ನಡೆದ ಒಂದು ದಿನದೊಳಗೆ ಪೋಲಿಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.
ದಕ್ಷಿಣ ಕನ್ನಡ ಕುಂದಾಪುರ: ಸೀಮೆಎಣ್ಣೆ ಸುರಿದು ಪೊಲೀಸರ ಮೇಲೆ ಎಸೆದ ಮಹಿಳೆ! ಈಕೆಯ ರೋಷಾವೇಷಕ್ಕೆ ಕಾರಣವೇನು ಗೊತ್ತೇ? ಅಶ್ವಿನಿ ಹೆಬ್ಬಾರ್ Aug 22, 2023 Kundapur news: ಪೊಲೀಸರು(Police )ವಿಚಾರಣೆಗೆ ಬಂದಿದ್ದು, ಈ ವೇಳೆ ಮಹಿಳೆ ಪೋಲೀಸರ ಮೇಲೆ ಸೀಮೆಎಣ್ಣೆ ಸುರಿಯಲು ಬಂದ ಘಟನೆ ಭಾನುವಾರ ನಡೆದಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಪುತ್ತೂರು ತಾ.ಪಂ.ನಲ್ಲಿ ರೆಕಾರ್ಡ್ ರೂಂ ನಿರ್ವಹಣೆ ಉದ್ಯೋಗಿ ಹರೀಶ್ ಕರ್ಕುಂಜ ನಿಧನ ಪ್ರವೀಣ್ ಚೆನ್ನಾವರ Aug 22, 2023 ತಾಲೂಕು(Puttur) ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ, ಹರೀಶ್(ವ.45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ದಕ್ಷಿಣ ಕನ್ನಡ Sullia: ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡು ಮೂಲದ ದಂಪತಿ Praveen Chennavara Aug 22, 2023 ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದು,ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ(Sullia).