latest ಬೆಳ್ಳಾರೆ ಪೊಲೀಸ್ ಠಾಣಾ ಎಸೈ ಸುಹಾಸ್ ಆರ್ ವರ್ಗಾವಣೆ ,ನೂತನ ಎಸೈ ಆಗಿ ಸಂತೋಷ್ ಬಿ.ಪಿ Praveen Chennavara Aug 10, 2023 ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಎಸ್ಐ ಆಗಿ ಸಂತೋಷ್ ಬಿ.ಪಿ.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ (Sullia news).
ದಕ್ಷಿಣ ಕನ್ನಡ ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಮಗು ಸಾವು- ಕೂಡಲೇ ಸ್ಥಳಕ್ಕಾಗಮಿಸಿ… ಪ್ರವೀಣ್ ಚೆನ್ನಾವರ Aug 8, 2023 ಅಂದಹಾಗೆ ನೆರಿಯಾದ ತನ್ನ ಅಕ್ಕನ ಮನೆಯಲ್ಲಿ ಮಗುವನ್ನು ಆರೈಕೆ ಮಾಡಿಕೊಂಡಿದ್ದ ಸವಿತಾ ಅವರು ತಮ್ಮ ಮಗುವಿಗೆ ಕಫದ ಸಮಸ್ಯೆ ಕಾಣಿಸಿಕೊಂಡ ಕಾರಣ
ದಕ್ಷಿಣ ಕನ್ನಡ Kadaba :ಪತಿಗೆ ವಿಷಜಂತು ಕಡಿತ; ಸುದ್ದಿ ತಿಳಿದ ಪತ್ನಿ ಆಘಾತದಿಂದ ಮೃತ್ಯು ಕೆ. ಎಸ್. ರೂಪಾ Aug 8, 2023 ಪತಿಗೆ ವಿಷಜಂತು ಕಡಿದ ಸುದ್ದಿ ತಿಳಿದ ಪತ್ನಿ ಆಘಾತದಿಂದ ಮೃತಪಟ್ಟ ಘಟನೆಯು ನೆಲ್ಯಾಡಿ (nelyadi, Kadaba) ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ
News Dakshina kannada News: ಕಾಲುಬಾಯಿ ಜ್ವರ; ಗಡಿಭಾಗದಲ್ಲಿ ಜಾನುವಾರು ಸಾಗಾಟ ನಿಷೇಧ- ಜಿಲ್ಲಾಧಿಕಾರಿ ಆದೇಶ!!! ಕಾವ್ಯ ವಾಣಿ Aug 8, 2023 ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಕೇರಳದಿಂದ ಕರ್ನಾಟಕಕ್ಕೆ ಜಾನುವಾರು ಸಾಗಾಟವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತವು ನಿಷೇಧ (Kerala cattle Ban)ಹೇರಿ ಆದೇಶ ಜಾರಿಗೊಳಿಸಿದೆ.
ದಕ್ಷಿಣ ಕನ್ನಡ ಸೌಜನ್ಯ ಪ್ರಕರಣ: ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8(ಇಂದು) ರಂದು ವಾಹನ ಜಾಥಾ; ಬೃಹತ್ ಸಂಖ್ಯೆಯ ಜನ ಪ್ರತಿಭಟನೆಗೆ ರಸ್ತೆಗೆ… ಕೆ. ಎಸ್. ರೂಪಾ Aug 8, 2023 Sowjanya murder case protest: ಸೌಜನ್ಯ ಪರ ಹೋರಾಟ ಸಮಿತಿ ರಚನೆಗೊಂಡಿದ್ದು, ಈ ಸಮಿತಿ ನೇತೃತ್ವದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ ಏರ್ಪಡಿಸಲಾಗಿದೆ.
ದಕ್ಷಿಣ ಕನ್ನಡ Sowjanya case: ಶ್ರವಣರ ಊರು ಸವಣೂರಿನಲ್ಲಿ ಸೌಜನ್ಯಳ ಕೊಲೆಯ ನೈಜ ಆರೋಪಿಗಳ ಶಿಕ್ಷೆಗೆ ಆಗ್ರಹ; ಬೀದಿಗೆ ಇಳಿದ… Praveen Chennavara Aug 7, 2023 ಸವಣೂರು ಬಸದಿ ಬಳಿಯಿಂದ ಬೆಳಿಗ್ಗೆ10 ರಿಂದ ಮೌನ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಸವಣೂರು ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಿತು
ದಕ್ಷಿಣ ಕನ್ನಡ ಸವಣೂರು : ಜಮೀನನ್ನು ಲೀಸಿಗೆ ಕೊಡುವಂತೆ ಕೊಲೆ ಬೆದರಿಕೆಯೊಡ್ಡಿ ಹಿರಿಯ ನಾಗರಿಕೆಗೆ ಹಲ್ಲೆ ಆರೋಪ – ಪ್ರಕರಣ… Praveen Chennavara Aug 6, 2023 ಸವಣೂರು ಗ್ರಾಮದ ಸೋಂಪಾಡಿ ನಿವಾಸಿ ನಾಗರತ್ನಮ್ಮ (81ವ)ವರ ಪುಣ್ಚಪ್ಪಾಡಿ ಯಲ್ಲಿರುವ ಕೃಷಿ ಜಮೀನಿಗೆ ಮೇ .30ರಂದು ಕುರಿಯ ಗ್ರಾಮದ ದೇರ್ಕಜೆ
ದಕ್ಷಿಣ ಕನ್ನಡ ಧರ್ಮಸ್ಥಳ:ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ;ಮೂವರು ಆರೋಪಿಗಳ ಬಂಧನ ಕೆ. ಎಸ್. ರೂಪಾ Aug 5, 2023 Dharmasthala: ಆಟೋ ಚಾಲಕನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.