ದಕ್ಷಿಣ ಕನ್ನಡ ಕಡಬ : ಯುವತಿಯ ಜೊತೆಗೆ ಫೋಟೊ ತೆಗೆಸಿ, ಹಣಕ್ಕಾಗಿ ಬೇಡಿಕೆ – ದೂರು Praveen Chennavara Jun 26, 2023 ಇಲಿಯಾಸ್ ಹೊಸ್ಮಠದಲ್ಲಿ ಕೃಷಿ ತೋಟ ಹೊಂದಿದ್ದು ಕೃಷಿ ಕೆಲಸ ಮಾಡಿಕೊಂಡಿರುತ್ತಾರೆ ಹಾಗೂ ಮಂಗಳೂರಿನಿಂದ ಮತ್ತು ಕಡಬಕ್ಕೆ ಕಾರಿನಲ್ಲಿ ಓಡಾಡಿಕೊಂಡಿರುತ್ತಿದ್ದು
ದಕ್ಷಿಣ ಕನ್ನಡ Karkala Theme Park: ಕಾರ್ಕಳ ಪರಶುರಾಮ ಥೀಂ ಪಾರ್ಕ್ ಭೇಟಿ ನಿಷೇಧ! ಕಾವ್ಯ ವಾಣಿ Jun 25, 2023 ಪರಶುರಾಮನ ಮೂರ್ತಿ ಇರುವ ಥೀಂ ಪಾರ್ಕ್ (Theme Park) ಗೆ ಜೂನ್ 26 ರಿಂದ ಸೆಪ್ಟಂಬರ್ ಅಂತ್ಯದವರೆಗೆ ತಾತ್ಕಾಲಿಕವಾಗಿ ಸಾರ್ವಜನಿಕ ಭೇಟಿಯನ್ನು ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡ Rain Alert: ಕರಾವಳಿ ಜನತೆಗೆ ಎಚ್ಚರ! 3 ಜಿಲ್ಲೆಗಳಲ್ಲಿ ಭಾರೀ ಮಳೆಯ ಆರೆಂಜ್ ಅಲರ್ಟ್ ಕಾವ್ಯ ವಾಣಿ Jun 25, 2023 ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಯಲ್ಲಿ ಆರೆಂಜ್ ಅಲರ್ಟ್ನ (Rain Alert) ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ ಪುತ್ತೂರಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲು : ಅಪರಿಚಿತ ವ್ಯಕ್ತಿಯಿಂದ ಯುವತಿಯ ಮೈ ಕೈ ಮುಟ್ಟಿ ಕಿರುಕುಳ ..! ಕೆ. ಎಸ್. ರೂಪಾ Jun 23, 2023 ಯುವತಿಯ ಹಿಂದೆ ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನ ಕೈಗಳನ್ನು ಸೀಟ್ಗಳ ನಡುವೆ ಇಟ್ಟು, ತನ್ನ ಸೊಂಟದ ಕೆಳಗೆ ಮುಟ್ಟಿದ್ದಾನೆ ಎಂದು ಪೊಲೀಸರಿಗೆ ಆರೋಪ ಮಾಡಿದ್ದಾಳೆ.
ದಕ್ಷಿಣ ಕನ್ನಡ Ramanatha Rai: ರಮಾನಾಥ ರೈ ನೇತೃತ್ವದಲ್ಲಿ `ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಸಮಾನ ಮನಸ್ಕ… ಅಶ್ವಿನಿ ಹೆಬ್ಬಾರ್ Jun 21, 2023 Ramanatha Rai : ರಮಾನಾಥ ರೈ ನೇತೃತ್ವದಲ್ಲಿ `ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಮಂಗಳೂರು' ಇದರ ಮಹತ್ವದ ಸಭೆ ನಡೆದಿದೆ.
ದಕ್ಷಿಣ ಕನ್ನಡ Puttur: ರಾಜಕೀಯ ದ್ವೇಷ : ಯುವಕನ ಮೇಲೆ ಹಲ್ಲೆ ಆರೋಪ ,ಆಸ್ಪತ್ರೆಗೆ ದಾಖಲು ಅಶ್ವಿನಿ ಹೆಬ್ಬಾರ್ Jun 21, 2023 ಪುತ್ತೂರು ತಾಲೂಕಿನ ಪುರುಷಕಟ್ಟೆಯಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದೆ. ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬವರಿಗೆ ಹಲ್ಲೆ ನಡೆಸಲಾಗಿದೆ.
ದಕ್ಷಿಣ ಕನ್ನಡ Puttur: ಕಾರು -ದ್ವಿಚಕ್ರ ವಾಹನ ಅಪಘಾತ ,ದ್ವಿಚಕ್ರ ವಾಹನ ಸವಾರ ಮೃತ್ಯು Praveen Chennavara Jun 20, 2023 ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ.
ದಕ್ಷಿಣ ಕನ್ನಡ Dakshina Kannada: ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರ ದಂಡು! ಬಸ್ಸೇರಲು ಹರಸಾಹಸದ ಪ್ರಯತ್ನ! ಮಲ್ಲಿಕಾ ಪುತ್ರನ್ Jun 19, 2023 ಕರ್ನಾಟಕ ಸರಕಾರದ ಶಕ್ತಿ ಯೋಜನೆಯ ಭರಪೂರ ಪ್ರಯೋಜನದಿಂದಾಗಿ ಮಹಿಳೆಯರು ತಂಡೋಪತಂಡವಾಗಿ ಪುಣ್ಯಕ್ಷೇತ್ರಗಳಿಗೆ (Women crowd in Temple) ಆಗಮಿಸುತ್ತಿದ್ದಾರೆ.