ದಕ್ಷಿಣ ಕನ್ನಡ Kota Srinivas Poojary: ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ ಖ್ಯಾತ… ಹೊಸಕನ್ನಡ ನ್ಯೂಸ್ Mar 26, 2024 Kota Srinivas Poojary: ಖ್ಯಾತ ಇಂಗ್ಲಿಷ್ ಟ್ರೈನರ್ ಜಿಎಲ್ ಮಂಜುನಾಥ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದು ತಿಂಗಳಲ್ಲಿಯೇ ಇಂಗ್ಲಿಷ್ ಕಲಿಸುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ Belthangady: ಬೈಕ್-ಪಿಕಪ್ ಡಿಕ್ಕಿ; ಜೀವನ್ಮರಣ ಹೋರಾಟದಲ್ಲಿ ಸಹಸವಾರ ಹೊಸಕನ್ನಡ ನ್ಯೂಸ್ Mar 26, 2024 Belthangady: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಇಂದು (ಮಂಗಳವಾರ ಮಾ.26) ರಂದು ಮೃತ ಹೊಂದಿದ್ದಾನೆ.
latest Puttur KSRTC Bus Stop: ಪುತ್ತೂರು ಬಸ್ಸ್ಟಾಪ್ನಲ್ಲಿ ಚೂರಿ ಇರಿತ ಹೊಸಕನ್ನಡ ನ್ಯೂಸ್ Mar 26, 2024 Puttur KSRTC Bus Stop: ಕಾರ್ಮಿಕನಿಗೆ ಇನ್ನೋರ್ವ ಕೂಲಿ ಕಾರ್ಮಿಕ ಚೂರಿಯಿಂದ ಇರಿದ ಘಟನೆಯೊಂದು ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ
ದಕ್ಷಿಣ ಕನ್ನಡ Belthangady: ಬೈಕ್ ಪಿಕಪ್ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ ಹೊಸಕನ್ನಡ ನ್ಯೂಸ್ Mar 25, 2024 Belthangady: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
Crime Puttur: ನದಿಯಲ್ಲಿ ಮುಳುಗಿ ಯುವಕ ಮೃತ್ಯು ಹೊಸಕನ್ನಡ ನ್ಯೂಸ್ Mar 25, 2024 Puttur: ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ.
latest Ullala Accident News: ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ; ಸಹ ಸವಾರೆ ದಾರುಣ ಸಾವು ಹೊಸಕನ್ನಡ ನ್ಯೂಸ್ Mar 25, 2024 Ullala Accident News: ನಿಯಂತ್ರಣ ತಪ್ಪಿ ಡಿವೈಡರ್ಗೆ ಬಿದ್ದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣವಾಗಿ ಸಾವಿಗೀಡಾದ ಘಟನೆ
ದಕ್ಷಿಣ ಕನ್ನಡ Puttur: ಕಬಕದಲ್ಲಿ ನಾಲ್ಕು ಗೋವುಗಳ ಸಾಗಾಣೆ; ಬಜರಂಗದಳ ಕಾರ್ಯಕರ್ತರಿಂದ ತಡೆ ಹೊಸಕನ್ನಡ ನ್ಯೂಸ್ Mar 25, 2024 Puttur: ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ತಡೆದ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Kukke Subramanya: ಕುಕ್ಕೆ ಸುಬ್ರಹ್ಮಣ್ಯ ಸಮೀಪ ಕಾಣಿಸಿಕೊಂಡ ನಕ್ಸಲರು Mallika Mar 24, 2024 Kukke Subramanya: ದ.ಕ.ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಸಮೀಪದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದೆ ಎಂದು ವರದಿಯಾಗಿದೆ. ಹೌದು. ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು(Naxals in Karnataka) ಭೇಟಿ ನೀಡಿರುವುದಾಗಿ…