ದಕ್ಷಿಣ ಕನ್ನಡ ದ.ಕ. : ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ Praveen Chennavara Sep 15, 2023 Ganesha festival :ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ಕನ್ನಡ Mangalore Cooker Bomb Blast: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿಯನ್ನು ಬಂಧಿಸಿದ… ಮಲ್ಲಿಕಾ ಪುತ್ರನ್ Sep 15, 2023 ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ(Mangalore Cooker Bomb Blast) ಸಂಬಂಧಿಸಿ ಈತ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಈತನ ಹೆಸರೇ ಅರಾಫತ್ ಆಲಿ.
ಬೆಂಗಳೂರು Bengalore accident: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ- ಮಂಗಳೂರು ಯುವಕ ದಾರುಣ ಸಾವು ಕೆ. ಎಸ್. ರೂಪಾ Sep 15, 2023 ಬೆಂಗಳೂರಿನಲ್ಲಿ(Bengalore accident) ರಸ್ತೆ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಮಂಗಳೂರಿನ ಯುವಕ ದಾರುಣ ಅಂತ್ಯ ಕಂಡಿದ್ದಾನೆ.
ದಕ್ಷಿಣ ಕನ್ನಡ ದ.ಕ: ಕ್ರಿ.ಪೂ.700 ವರ್ಷಗಳಷ್ಟು ಹಳೆಯ ಪ್ರತಿಮೆಗಳು ಪತ್ತೆ! ಮಲ್ಲಿಕಾ ಪುತ್ರನ್ Sep 14, 2023 Dakshina Kannada : ದ.ಕ ಜಿಲ್ಲೆಯ ಮುದು ಕೊಣಾಜೆಯಲ್ಲಿ ಪುರಾತತ್ವ ಅನ್ವೇಷನೆ ಸಂದರ್ಭ ಪ್ರಾಚೀನ ಟೆರಾಕೋಟಾ (Terracotta) ಪ್ರತಿಮೆಗಳು ದೊರಕಿವೆ
News Sharan pampwell: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಯಾಕೆ ? ಸ್ಪೋಟಕ ಸತ್ಯ ಹೊರ ಹಾಕಿದ ಹಿಂದೂ… ಕೆ. ಎಸ್. ರೂಪಾ Sep 14, 2023 ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ ಮಹತ್ವದ ಬದಲಾವಣೆ ಆಗಲು ಕಾರಣವೇನು ಎಂಬುದರ ಬಗ್ಗೆ ಶರಣ್ ಪಂಪ್ ವೆಲ್(Sharan pumpwell) ಅವರು ಸ್ಪೋಟಕ ಹೇಳಿದ್ದಾರೆ.
ದಕ್ಷಿಣ ಕನ್ನಡ Sowjanya Case Re-Investigation: ಸೌಜನ್ಯ ಪ್ರಕರಣದ ಮರು ತನಿಖೆ: ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ… Praveen Chennavara Sep 13, 2023 ಸೌಜನ್ಯ ಪ್ರಕರಣದ ಮರು ತನಿಖೆಗೆ( Sowjanya Case Re-Investigation) ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಾಂಸ್ಥಿಕ ರೂಪ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಬೆಳ್ತಂಗಡಿ: ರಿಕ್ಷಾ ಹಾಗೂ ಟೆಂಪೊ ನಡುವೆ ರಸ್ತೆ ಅಪಘಾತ ಮೂವರಿಗೆ ಗಂಭೀರ ಗಾಯ ಕೆ. ಎಸ್. ರೂಪಾ Sep 13, 2023 Belthangady: ರಿಕ್ಷಾವೊಂದಕ್ಕೆ ಟೆಂಪೊ ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿಯ ಟಿಬಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯ ಪರಿಣಾಮ ರಿಕ್ಷಾದ ಡ್ರೈವರ್ ಸಹಿತ ಮೂವರಿಗೆ ಗಾಯಗಳಾಗಿವೆ.
ದಕ್ಷಿಣ ಕನ್ನಡ ದ.ಕ. : ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ Praveen Chennavara Sep 13, 2023 Dakshina Kannada: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬಳು ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.