Crime Putturu: ಪುತ್ತೂರಿನ ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನ ಜೊತೆ ಪರಾರಿ; ಲವ್ಜಿಹಾದ್ ಪ್ರಕರಣ ಎಂದು ಪತಿ ಆರೋಪ ಹೊಸಕನ್ನಡ ನ್ಯೂಸ್ Apr 20, 2024 Putturu: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೋರ್ವನೊಂದಿಗೆ ಪರಾರಿಯಾದ ಘಟನೆಯೊಂದು ನಡೆದಿರುವ ಕುರಿತು ವರದಿಯಾಗಿದೆ
Crime Mangaluru: ಸಿಇಟಿ ಪರೀಕ್ಷೆ ಬರೆದ ಕಡಬದಲ್ಲಿ ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಹೊಸಕನ್ನಡ ನ್ಯೂಸ್ Apr 20, 2024 Mangaluru: ಕಡಬದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಪರೀಕ್ಷೆ ತಯಾರಿ ಮಾಡಲೆಂದು ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆಸಿಡ್ ದಾಳಿ ನಡೆದಿತ್ತು
Crime Neha Murder Case: ಮೊದಲು ನೇಹಾಳೇ ಬಂದು ಮಗನ ಫೋನ್ ನಂಬರ್ ತಗೊಂಡ್ಲು, ಫಸ್ಟ್ ಲವ್ ಮಾಡಿದ್ದು ಅವಳೇ – ಹಂತಕ… ಹೊಸಕನ್ನಡ ನ್ಯೂಸ್ Apr 20, 2024 Neha Murder: ಮೊದಲು ಅವಳೇ ಅವನನ್ನು ಹೆಚ್ಚು ಇಷ್ಟಪಡುತ್ತಿದ್ದದ್ದು ಎಂದು ಹಂತಕ ಫಯಾಜ್ ನ ತಾಯಿ ಅಚ್ಚರಿಯ ಸತ್ಯವನ್ನು ಹೊರ ಹಾಕಿದ್ದಾರೆ.
Crime Arvind Kejriwal: ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನಿಗಾಗಿ ಮಾವು ಸೇವನೆ- ಇಡಿ ಆರೋಪ ಹೊಸಕನ್ನಡ ನ್ಯೂಸ್ Apr 20, 2024 Arvind Kejriwal: ಜೈಲಿನಲ್ಲಿ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿತಿಂಡಿಗಳನ್ನು ಸೇವಿಸುತ್ತಿ,ದ್ದಾರೆ,'' ಎಂಬ ಜಾರಿ ನಿರ್ದೇಶನಾಲಯದ ಆರೋಪ
Crime Hubballi: ನೇಹಾ ಮತ್ತು ನನ್ನ ಮಗ ಫಯಾಜ್ ನಡುವೆ ಅಫೇರ್ ಇತ್ತು – ಅಚ್ಚರಿ ಸತ್ಯ ಬಿಚ್ಚಿಟ್ಟ ಫಯಾಜ್ ತಂದೆ ಹೊಸಕನ್ನಡ ನ್ಯೂಸ್ Apr 19, 2024 Hubballi: ನೇಹಾ ಹಂತಕ(Neha Killar) ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದು ಕೆಲವೊಂದು ಅಚ್ಚರಿ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ.
Crime Hubballi: ನನ್ನ ಮಗನಿಗೆ ಏನು ಶಿಕ್ಷೆ ಬೇಕಾದ್ರೂ ಕೊಡಿ – ಬಿಕ್ಕಿ ಬಿಕ್ಕಿ ಅತ್ತ ನೇಹಾ ಹಂತಕ ಫಯಾಜ್ ತಂದೆ ಹೊಸಕನ್ನಡ Apr 19, 2024 Hubballi: ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ(Hubballi) ನೇಹಾ ಹತ್ಯೆ ಪ್ರಕರಣ ಜನತೆಯನ್ನು ರೊಚ್ಚಿಗೆಬ್ಬಿಸಿದೆ. ಹಂತಕನ ವಿರುದ್ಧ ಜನ ಕೊತ ಕೊತ ಕುದಿಯುತ್ಯಿದ್ದಾರೆ. ಈ ಬೆನ್ನಲ್ಲೇ ನೇಹಾ ಹಂತಕ ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.ನನ್ನ ಮಗನಿಗೆ ಯಾವುದೇ…
Crime Hubballi: ನೇಹಾ ಕೊಲೆಗಾರ ಫಯಾಜ್ಗೆ 14 ದಿನ ನ್ಯಾಯಾಂಗ ಬಂಧನ; ಮೂರು ದಿನ ಮುನವಳ್ಳಿ ಬಂದ್, ಮುಸ್ಲಿಂ ಸಮುದಾಯ ಸಾಥ್ ಹೊಸಕನ್ನಡ ನ್ಯೂಸ್ Apr 19, 2024 Hubballi: ಆರೋಪಿ ಫಯಾಜ್ನನ್ನು ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Crime Udupi: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸಾವು ಹೊಸಕನ್ನಡ ನ್ಯೂಸ್ Apr 19, 2024 Udupi: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ನಡೆದಿದೆ.