Crime Mundaragi: ನಡು ರಸ್ತೆಯಲ್ಲೇ ಹೆಂಡತಿಗೆ ಕಂದಿಲಿ ಆಯುಧದಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತಿ; ಬೆಚ್ಚಿ ಬಿದ್ದ… ಹೊಸಕನ್ನಡ ನ್ಯೂಸ್ Apr 10, 2024 Mundaragi: ಗಂಡನೋರ್ವ ತನ್ನ ಹೆಂಡತಿಗೆ ಕಂದಿಲಿ ಎಂಬ ಕಬ್ಬಿಣದ ಆಯುಧದಿಂದ ಹೊಡೆದು ಹಲ್ಲೆ ಮಾಡಿರುವ ಘಟನೆಯೊಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ
Crime Maharashtra Death News: ಪಾಳುಬಾವಿಗೆ ಬಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋದ ಐವರು ಸಾವು ಹೊಸಕನ್ನಡ ನ್ಯೂಸ್ Apr 10, 2024 Maharashtra Death News: ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲೆಂದು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ
Crime Bengaluru: ವಕೀಲೆಯಿಂದ ಬೆತ್ತಲೆ ವೀಡಿಯೋ ಮಾಡಿಸಿ, 10 ಲಕ್ಷ ಪೀಕಿಸಿದ ನಕಲಿ ಕಸ್ಟಮ್ಸ್ ಅಧಿಕಾರಿಗಳು; ಏನಿದು ಪ್ರಕರಣ ಹೊಸಕನ್ನಡ ನ್ಯೂಸ್ Apr 10, 2024 Bengaluru: ವಕೀಲೆಯೊಬ್ಬರು ತನಗೆ ಜನರ ಗುಂಪೊಂದು ವೀಡಿಯೋ ಕಾಲ್ನಲ್ಲಿ ಬಟ್ಟೆ ಬಿಚ್ಚಲು ಹೇಳಿ 10 ಲಕ್ಷ ರೂ. ವಂಚನೆ ಮಾಡಿರುವ ಕುರಿತು ದೂರು ನೀಡಿದ್ದಾರೆ.
Crime Excise Policy Scam: ಇಡಿ ಬಂಧನದ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ದೆಹಲಿ ಹೈ ಕೋರ್ಟ್ ಹೊಸಕನ್ನಡ ನ್ಯೂಸ್ Apr 10, 2024 Excise Policy Scam: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Crime Putturu: ಕಡಬದಲ್ಲಿ ಶಂಕಿತ ನಕ್ಸಲರ ಆಗಮನ; ಊಟ ಮಾಡಿ ದಿನಸಿ ಪಡೆದು ಶಂಕಿತರ ತಂಡ ಹೊಸಕನ್ನಡ ನ್ಯೂಸ್ Apr 6, 2024 Putturu: ಶಂಕಿತರ ತಂಡವೊಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಬಂದಿದ್ದು, ನಂತರ ಊಟ ಮಾಡಿ, ದಿನಸಿ ಸಾಮಾಗ್ರಿಗಳನ್ನು ಪಡೆದುಕೊಂಡು ಹೋಗಿರುವ ಘಟನೆ
Crime Belthangady: ಹೆರಿಗೆ ವೇಳೆ ವಿಪರೀತ ರಕ್ತಸ್ರಾವ- ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯವೇ ಕಾರಣ-ಕುಟುಂಬಸ್ಥರಿಂದ ಗಂಭೀರ… ಹೊಸಕನ್ನಡ ನ್ಯೂಸ್ Apr 6, 2024 Belthangady: ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ಬದ್ಯಾರ್ ನಲ್ಲಿ ನಡೆದಿದೆ.
Crime Viral Video: ರೈಲಲ್ಲಿ ಹುಡುಗನನ್ನು ಬಾತ್ ರೂಮ್’ಗೆ ಎಳೆದೊಯ್ದು ಲಾಕ್ ಮಾಡಿಕೊಂಡ ಮಂಗಳಮುಖಿ !! ಮುಂದಾಗಿದ್ದು ? ಹೊಸಕನ್ನಡ ನ್ಯೂಸ್ Apr 5, 2024 Viral Video: ಮಂಗಳಮುಖಿಯೊಬ್ಬಳು ಕಾಲೇಜು ಹುಡುಗರೊಂದಿಗೆ ಹುಡುಗಾಟವಾಡಿ, ಅಸಭ್ಯವಾಗಿ ವರ್ತಿಸಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್
ಬೆಂಗಳೂರು Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ತೀರ್ಥಹಳ್ಳಿಯ ಬಿಜೆಪಿ ಮುಖಂಡ ಎನ್ಐಎ ವಶಕ್ಕೆ ಹೊಸಕನ್ನಡ ನ್ಯೂಸ್ Apr 5, 2024 Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ಐಎ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.