This is a sample description of this awesome category
Harshika Poonacha: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಗಳ ಮಗುವಿಗೆ ನಾಮಕರಣ ನಡೆದಿದ್ದು, ಮಗುವಿಗೆ ಶ್ರೀದೇವಿ ಪೊನ್ನಕ್ಕ ಎಂದು ಹೆಸರಿಡಲಾಗಿದೆ.
This is a sample description of this awesome category
Harshika Poonacha: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಗಳ ಮಗುವಿಗೆ ನಾಮಕರಣ ನಡೆದಿದ್ದು, ಮಗುವಿಗೆ ಶ್ರೀದೇವಿ ಪೊನ್ನಕ್ಕ ಎಂದು ಹೆಸರಿಡಲಾಗಿದೆ.
Ajith Kumar: ಅಜಿತ್ ಕುಮಾರ್ ಅವರು ರೇಸ್ ಟ್ರ್ಯಾಕ್ನಲ್ಲಿ ಓಡಿಸುತ್ತಿದ್ದ ಕಾರು ಮತ್ತೆ ಅಪಘಾತಕ್ಕೆ ಒಳಗಾಗಿದೆ. ಬೆಲ್ಜಿಯಂನಲ್ಲಿ ನಡೆದ ಈ ಅಪಘಾತದಲ್ಲಿ ಅಜಿತ್ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ರೀತಿ ನಟನಿಗೆ ಆಗುತ್ತಿರುವುದು ಮೂರನೇ ಬಾರಿ.
Puttur: ಇಂದು ಪುತ್ತೂರಿಗೆ ಜನಪ್ರಿಯ ನಟ ರಮೇಶ್ ಅರವಿಂದ್ ಆಗಮಿಸಲಿದ್ದಾರೆ. ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲಿದ್ದು, ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು.
Actress Samantha Ruth Prabhu: ದಕ್ಷಿಣ ನಟಿ ಸಮಂತಾ ರುತ್ ಮತ್ತು ನಾಗ ಚೈತನ್ಯ ಅವರ ವಿವಾಹವು ಕೊನೆಗೊಂಡಿದೆ. ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಳ ಅವರನ್ನು ವಿವಾಹವಾಗಿದ್ದಾರೆ. ಈಗ ಸಮಂತಾ ಕೂಡ ತನ್ನ ಜೀವನದಲ್ಲಿ ನಿರ್ದೇಶಕರೊಬ್ಬರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ …
Anurag Kashyap: ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಸಿಬಿಎಫ್ಸಿ ಮತ್ತು ಬ್ರಾಹನ ಸಮುದಾಯದ ಮೇಲೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಮಾತಿನ ಮೂಲಕ ವಿವಾದ ಎಬ್ಬಿಸಿದ್ದರು. ಫುಲೆ ಸಿನಿಮಾಗೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ.
Anurag Kashyap: ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಜತ್ ಕಿಶನ್ಗೆ ಜಾಮೀನು ಮಂಜೂರಾಗಿದೆ. 24 ನೇ ಎಸಿಎಂಎಂ ಕೋರ್ಟ್ ರಜತ್ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
Sushanth Singh Rajput: 14 ಜೂನ್ 2020 ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪೂತ್ ಮುಂಬೈನ ಬಾಂದ್ರಾದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ನಾಲ್ಕೂವರೆ ವರ್ಷಗಳ ತನಿಖೆಯ ನಂತರ ಸಿಬಿಐ ಇದೀಗ ಈ ಪ್ರಕರಣದ ಮುಕ್ತಾಯದ ವರದಿಯನ್ನು ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಿದೆ.
Milk Bank: ಮಾಜಿ ಮಿಸ್ ಇಂಡಿಯಾ ಮತ್ತು ಮಹೇಶ್ ಬಾಬು(Actor Mahesh Babu) ಅವರ ಪತ್ನಿ ನಮ್ರತಾ ಶಿರೋಡ್ಕರ್(Namrata Shirodkar) ಅವರು ಆಂಧ್ರಪ್ರದೇಶದ(AP) ಮೊದಲ ತಾಯಂದಿರ ಹಾಲಿನ ಬ್ಯಾಂಕ್(Mother Milk Bank) ಅನ್ನು ವಿಜಯವಾಡದ ಆಂಧ್ರ ಆಸ್ಪತ್ರೆಯಲ್ಲಿ ಪ್ರಾರಂಭಿಸಿದ್ದಾರೆ.
Kerala: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಅವರು ಕೇರಳದ ಪ್ರಸಿದ್ಧ ಭಗವತಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ದಾರೆ.