ಉಡುಪಿ Udupi job fair: ಉಡುಪಿಯಲ್ಲಿ 15ರಂದು ಮಿನಿ ಉದ್ಯೋಗ ಮೇಳ ಕೆ. ಎಸ್. ರೂಪಾ Jun 14, 2023 Udupi job fair: ಜೂನ್ 15ರಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ದಕ್ಷಿಣ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ ಕೆ. ಎಸ್. ರೂಪಾ Jun 14, 2023 Gram one centers: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 52 ಹಾಗೂ ಉಡುಪಿ ಜಿಲ್ಲೆಯಲ್ಲಿ 25 ಗ್ರಾಮ ಒನ್ ಕೇಂದ್ರ ತೆರೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ U R Sabhapati: ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಯು.ಆರ್.ಸಭಾಪತಿ ಇನ್ನಿಲ್ಲ!! ಹೊಸಕನ್ನಡ May 21, 2023 ಉಡುಪಿ ಕ್ಷೇತ್ರದ ಮಾಜಿ ಶಾಸಕ(Ex MLA), ಕಾಂಗ್ರೆಸ್ ಮುಖಂಡ(Congress leader) ಯು.ಆರ್.ಸಭಾಪತಿ(U R sabhapati) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಉಡುಪಿ ಅಕ್ರಮ ಮರಳು ಗಣಿಗಾರಿಕೆ: 5 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆ Praveen Chennavara May 21, 2023 Udupi : ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ 5 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ Udupi: ನಾವು ಕರೆಂಟ್ ಬಿಲ್ ಕಟ್ಟೋದಿಲ್ಲ, ಕ್ಷಮಿಸಿ ಮೆಸ್ಕಾಂ! ಕಾವ್ಯ ವಾಣಿ May 17, 2023 ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ (Electricity Bill) ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು
ಉಡುಪಿ ಉಡುಪಿ ಜಿಲ್ಲೆಯ ಕ್ಷೇತ್ರಗಳ ಮತ ಎಣಿಕೆಗೆ ಕೌಂಟ್ ಡೌನ್, ರಸ್ತೆ ಸಂಚಾರದಲ್ಲಿ ಬದಲಿ ವ್ಯವಸ್ಥೆ Mallika May 13, 2023 ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು ಸೈಂಟ್ ಸಿಸಿಲೀಸ್ ಶಾಲೆಯ ಆವರಣದ ಎಣಿಕೆ ಕೇಂದ್ರದಲ್ಲಿ ನಡೆಯಲಿದೆ. ಅದರ ಸುತ್ತಲಿನ 100 ಮೀ. ಪ್ರದೇಶ ನಿಷೇಧಿತ ಪ್ರದೇಶವಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಬೆಳಗ್ಗೆ 7ರಿಂದ 6ರ ವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಬದಲಿ…
ಉಡುಪಿ Udupi: ಇನ್ಸ್ಟಾಗ್ರಾಮ್ ಪೇಜ್ ನಿಂದ ಬಯಲಾಯ್ತು ಅನ್ಯಧರ್ಮದ ಯುವಕರ ಖತರ್ನಾಕ್ ಪ್ಲಾನ್, ಹಿಂದೂ ಯುವತಿಯರೇ ಟಾರ್ಗೆಟ್ ! ಕೆ. ಎಸ್. ರೂಪಾ Apr 25, 2023 ಹಿಂದೂ ಯುವತಿಯರನ್ನು ಪುಸಲಾಯಿಸಿ ಮತಾಂತರ, ಮದುವೆ, ರೆಸಾರ್ಟ್ ನಲ್ಲಿ ಸ್ಟೇ ಮುಂತಾದ ವಿಚಾರಗಳ ಸಹಿತ ಫಾರುಕ್-ಶಾರುಕ್ ಎಂಬಿಬ್ಬರ ಕರ್ಮಕಾಂಡ ಬಯಲಾಗಿದೆ.
ಉಡುಪಿ Udupi: ಮರುವಾಯಿ ಹೆಕ್ಕಲು ದೋಣಿಯಲ್ಲಿ ಹೋದ 7 ಹುಡುಗರು: ಮೂವರ ಸಾವು, ಇನ್ನೊಬ್ಬ ನಾಪತ್ತೆ ! ಹೊಸಕನ್ನಡ ನ್ಯೂಸ್ Apr 24, 2023 ಉಡುಪಿಯ (Udupi) ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಯುವಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ.