ಸೋಮವಾರ ರಾತ್ರಿ 12.30 ರ ಸಮಯದಲ್ಲಿ ಗ್ರಾಮದ ಸೀಗ ಮಾರಮ್ಮನ ದೇವಾಲಯದಲ್ಲಿ ಬಲಿ ಬಿದ್ದ ಕುರಿ ಸೀಗ ನಾಯ್ಕ ಸತ್ತು ಮಲಗಿದ್ದ. ನಿಶ್ಚಲ ದೇಹದ ಸೀಗ ನಾಯ್ಕನನ್ನು ನೋಡಲು ವಿವಿಧೆಡೆಗಳಿಂದ ಸಾಗರೋಪಾದಿಯಲ್ಲಿ ಜನ ಜಮಾವಣೆಗೊಂಡಿದ್ದರು. ಅವತ್ತು ಜೋರು ಮಳೆ ಸತ್ತ ವ್ಯಕ್ತಿಯ …
News
-
News
-
latestNationalNews
ಸಾಗರದ ಅಲೆಯಲ್ಲಿ ತೇಲಿ ಬಂತು ” ಚಿನ್ನದ ರಥ” | ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!
by Mallikaby Mallikaಅಸಾನಿ ಚಂಡಮಾರುತ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಚಿನ್ನದಬಣ್ಣ ಹೊಂದಿರುವ ರಥವೊಂದು ಅಲೆಯಲ್ಲಿ ತೇಲಿ ಬಂದಿದ್ದು, ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥಾಯ್ಲೆಂಡ್ ದೇಶದಿಂದ ಬಂದಿರಬಹುದು ಎನ್ನಲಾಗಿದೆ. ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ …
-
ಲಿಫ್ಟ್ ನಲ್ಲಿ ಸರಕುಗಳನ್ನು ಸಾಗಿಸುವಾಗ ವ್ಯಕ್ತಿಯೋರ್ವನ ತಲೆ ಲಿಫ್ಟ್ ಬಾಗಿಲಿನ ಮಧ್ಯೆ ಸಿಲುಕಿಕೊಂಡು, ಮೃತಪಟ್ಟ ದಾರುಣ ಘಟನೆಯೊಂದು ತಿರುವನಂತಪುರದಲ್ಲಿ ನಡೆದಿದೆ. ನೇಮೊಮ್ ನಿವಾಸಿ ಸತೀಶ್ ಕುಮಾರ್(54) ಎಂಬಾತನೇ ಈ ಅವಘಡಕ್ಕೆ ಸಿಲುಕಿ ಮೃತನಾದ ವ್ಯಕ್ತಿ.ಅಂಬಲಮುಕ್ಕಿನಲ್ಲಿರುವ ಸ್ಯಾನಿಟರಿ ಅಂಗಡಿಯಲ್ಲಿ ಉದ್ಯೋಗಿಯಾಗಿದ್ದ ಸತೀಶ್ ಕುಮಾರ್ …
-
ಉಡುಪಿ
ಸೋಮೇಶ್ವರ ಸೀತಾನದಿ ತಟದ ನಾಗಬನದ ಬಗಲಲ್ಲೆ ಮಾಂಸದೂಟ ಮಾಡಿದ ಮುಸ್ಲಿಂ ಕುಟುಂಬ !!| ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶ
ರಾಜ್ಯದಲ್ಲಿ ಇನ್ನೂ ಧರ್ಮ ದಂಗಲ್ ನಡೆಯುತ್ತಲೇ ಇದೆ. ಇದರ ನಡುವೆಯೇ ಕೆಲವು ಕಡೆ ಕೋಮು ಸಂಘರ್ಷಕ್ಕೆ ನಾಂದಿ ಹಾಡುವಂತಹ ಘಟನೆಗಳು ನಡೆಯುತ್ತಿವೆ. ಅಂತೆಯೇ ಇಂದು ಹೆಬ್ರಿ ಸಮೀಪದ ಸೋಮೇಶ್ವರ ಸೀತಾನದಿ ತಟದಲ್ಲಿ ದೇವಸ್ಥಾನ ಮತ್ತು ನಾಗಬನದ ಪಕ್ಕದಲ್ಲೇ ಮುಸ್ಲಿಂ ಕುಟುಂಬವೊಂದು ಮಾಂಸದೂಟ …
-
News
ದೇವರಿಂದ ತಪ್ಪಿಸಿಕೊಳ್ಳಲು ಮರ ಏರಿ ಕುಳಿತ ಬಲಿ ಕೊಡಲು ತಂದ ಕೋಳಿ | ಹುಂಜ ಇಳಿಸಲು ಭಕ್ತರ ಹರಸಾಹಸ, ಹೈಡ್ರಾಮಾ ಸೃಷ್ಟಿ
ಹಿಂದಿನ ಕಾಲದ ಅನೇಕ ಪದ್ಧತಿಗಳು ಇಂದಿಗೂ ಚಾಲ್ತಿಯಲ್ಲಿದ್ದು, ಅದರಲ್ಲಿ ದೇವರಿಗೆ ಕೋಳಿ, ಕುರಿಯನ್ನು ಬಲಿಕೊಟ್ಟು ಹರಕೆ ತೀರಿಸುವ ಪದ್ಧತಿಯೂ ಒಂದು. ಆದರೆ ಇಲ್ಲೊಂದು ಕಡೆ ಹರಕೆ ತೀರಿಸಲು ತಂದಿದ್ದ ಕೋಳಿ ದೇವರಿಗೆ ಚಾಲೆಂಜ್ ಹಾಕಿದ್ದು ವಿಶೇಷವೇ. ದೇವಿ ಬಲಿಗಾಗಿ ತಂದಿದ್ದ ಕೋಳಿ …
-
ಯಾವುದೇ ಕಳ್ಳನಿರಲಿ ಅಥವಾ ಕೊಲೆಗಾರನೇ ಇರಲಿ, ಆತ ತಾನು ತಪ್ಪು ಮಾಡಿರುವುದಕ್ಕೆ ಒಂದಲ್ಲ ಒಂದು ರೀತಿಯ ಸಾಕ್ಷಿಯನ್ನು ಬಿಟ್ಟು ಹೋಗಿರುತ್ತಾರೆ. ಅಂತೆಯೇ ಮುಂಬೈನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ನಂತರ ಆತನ ಉಗುರುಗಳ ಮೇಲೆ ಇದ್ದ ರಕ್ತದ ಕಲೆಯಿಂದ ಸಿಕ್ಕಿಬಿದ್ದಿದ್ದಾನೆ. ಮುಂಬೈನ …
-
latestNews
ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ :
ರಾಜ್ಯ ಸರ್ಕಾರದಿಂದ ಗೋಧಿ ಮತ್ತು ಅಕ್ಕಿ ವಿತರಣೆಯಲ್ಲಿ ಭಾರೀ ಬದಲಾವಣೆby Mallikaby Mallikaಕೇಂದ್ರ ಸರ್ಕಾರದಿಂದ ಗೋಧಿ ಮತ್ತು ಅಕ್ಕಿ ವಿತರಣೆಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಿದ್ದು, ರೇಷನ್ ಕಾರ್ಡ್ ಬಳಕೆದಾರರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿಯನ್ನು ನೀಡಿದೆ. ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ …
-
ನವದೆಹಲಿ :ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸುತ್ತಲೇ ಇದ್ದು,ಇದೀಗ ಸಣ್ಣ ಮಕ್ಕಳನ್ನ ರೈಲಿನಲ್ಲಿ ಕರೆದೊಯ್ಯಲು ತಾಯಂದಿರಿಗೆ ಸಾಕಷ್ಟು ತೊಂದರೆಯಾಗುವ ನಿಟ್ಟಿನಿಂದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವಜಾತ ಶಿಶುಗಳು ಸಹ ಪ್ರತಿದಿನ ರೈಲಿನಲ್ಲಿ ಪ್ರಯಾಣಿಸುವುದರಿಂದ, ರಾತ್ರಿಯಲ್ಲಿ …
-
ಮದ್ಯ ಪ್ರಿಯರಿಗೆ ಸಂತಸದ ಸುದ್ದಿ ಬಂದಿದೆ. ದಿಲ್ಲಿ ಸಿಎಂ ಕೇಜ್ರಿವಾಲ್ ನೇತೃತ್ವದ ಸರ್ಕಾರವು ಅಗ್ಗದ ದರದಲ್ಲಿ ಮದ್ಯ ಮಾರಾಟಕ್ಕೆ ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಇದಕ್ಕೆ ಸಿದ್ಧತೆಯೂ ಮುಗಿದಿದ್ದು, ದಿನಾಂಕವನ್ನೂ ಪ್ರಕಟಿಸಲಾಗಿದೆ. ಜೂನ್ 1ರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಬೆಲೆ ಅಗ್ಗವಾಗಲಿದೆ. …
-
latestNationalNews
ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಹತ್ಯೆ : ಬಂದ್ಗೆ ಕರೆ ನೀಡಿದ ಬಿಜೆಪಿ : 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ
ಮಂಗಳವಾರ 22 ವರ್ಷದ ಹಿಂದೂ ಯುವಕನನನ್ನು ರಾಜಸ್ಥಾನದ ಭಿಲ್ವಾರದಲ್ಲಿ ಅನ್ಯ ಕೋಮಿನ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಹಾಗಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ದಾಳಿಯ ನಂತರ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ), ಬಿಜೆಪಿ ಮತ್ತು ಹಿಂದೂ ಜಾಗರಣ್ ಮಂಚ್ ಭಿಲ್ವಾರ ಬಂದ್ ಗೆ …