Browsing Category

News

Oil: ತೈಲದ ಮೇಲೆ ಭಾರೀ ವಿನಾಯ್ತಿ ಘೋಷಿಸಿದ ರಷ್ಯಾ – ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮಹತ್ವದ…

Oil: ಭಾರತವು 2022ರಿಂದ ರಷ್ಯಾದೊಂದಿಗೆ ತೈಲ ಒಪ್ಪಂದ ಮಾಡಿಕೊಂಡು, ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಭಾರತಕ್ಕೆ ತೈಲ ಪೂರೈಸುವಲ್ಲಿ ರಷ್ಯಾ ದೇಶದ್ದೇ ಸಿಂಹ ಪಾಲು. ಆದರೆ ಇದು ಇದೀಗ ಅಮೆರಿಕಾದ ಕೆಂಗಣ್ಣಿಗೆ ಗುರಿಯಾಗಿದ್ದು, ಭಾರತ ರಷ್ಯಾದಿಂದ ತೈಲ ಆಮದನ್ನು ನಿಲ್ಲಿಸಬೇಕು ಎಂದು

Dasara Holiday: ದಸರಾ ರಜೆಗಳನ್ನು ವಿಸ್ತರಣೆ ಮಾಡಿದ್ದರಿಂದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಮಾಡಿದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ 1 ಹೆಚ್ಚುವರಿ ಪೀರಿಯಡ್‌ ಪಾಠ ಮಾಡಲು

Shiradi Ghat: ಶಿರಾಡಿ ಘಾಟ್‌ನಲ್ಲಿ ರೈಲು-ರೋಡ್‌ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ…

Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ

ATM: ಕಾರ್ಡ್ ಇಲ್ಲದೆಯೂ ATM ನಿಂದ ಹಣ ಡ್ರಾ ಮಾಡ್ಬೋದು ಅಂತ ಗೊತ್ತಾ ನಿಮ್ಗೆ? ಇದಂತೂ ತುಂಬಾ ಸುಲಭ

ATM: ತುರ್ತು ಸಂದರ್ಭದಲ್ಲಿ ಅಥವಾ ಯಾವುದಾದರೂ ಎಮರ್ಜೆನ್ಸಿ ವೇಳೆ ಹಣ ಬೇಕೆಂದಾಗ ಸೀದಾ ಎಟಿಎಂಗೆ ಹೋಗಿ ಬಿಡಿಸಿಕೊಂಡು ಬರುತ್ತೇವೆ. ಆದರೆ ಕೆಲವೊಮ್ಮೆ ಆತುರದಲ್ಲಿ ಎಟಿಎಂ ಗೆ ತೆರಳಿದಾಗ ಗೊತ್ತಾಗುತ್ತೆ ನಾವು ಮನೆಯಲ್ಲಿ ಕಾರ್ಡ್ ಮರೆತು ಬಂದಿದ್ದೇವೆ.

Ranya Rao: ರನ್ಯಾ ರಾವ್‌ ಕೇಸ್‌: 123 ಕೋಟಿ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು

Ranya Rao: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ಕೊನೆ ಹಂತ ತಲುಪಿದ್ದು, ಕಳೆದ 6 ತಿಂಗಳಿನಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ.

Karnataka: ರಾಜ್ಯದ ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ 15 ಸೌಲಭ್ಯಗಳು

Karnataka: ರಾಜ್ಯ ಸರ್ಕಾರವು ಕಾರ್ಮಿಕರಿಗೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನೋಂದಣಿಯಾದ ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ…

Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ

Udupi: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ ಮುಖಂಡನ…