Browsing Category

News

Sanchar Sathi: ವಿವಾದದ ನಡುವೆಯೇ ‘ಸಂಚಾರ್ ಸಾಥಿ’ ಆಪ್ ಡೌನ್ಲೋಡ್ ನಲ್ಲಿ 10 ಪಟ್ಟು ಏರಿಕೆ !! ಇದರ…

Sanchar Sathi: ಸೈಬರ್‌ ಸುರಕ್ಷತೆ ದೃಷ್ಟಿಯಿಂದ ಸ್ಮಾರ್ಟ್‌ ಫೋನ್‌ಗಳಲ್ಲಿ ಸಂಚಾರ್‌ ಸಾಥಿ ಆಯಪ್‌ ಅನ್ನು ಕಡ್ಡಾಯವಾಗಿ ಮೊಬೈಲ್‌ ಉತ್ಪಾದಕರು ಇನ್ನು 3 ತಿಂಗಳಲ್ಲಿ ಅಳವಡಿಸಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ವಿವಾದಕ್ಕೆ ಗುರಿಯಾಗಿದ್ದು ಈ ಕುರಿತಾಗಿ ಪಕ್ಷಗಳು ಸಂಸತ್ತಿನಲ್ಲಿ ಆಕ್ರೋಶ

Puttur: ಪುತ್ತೂರಿನಿಂದ ಹೊರಟಿದ್ದ ಮದುವೆ ಬಸ್ಸಿನೊಳಗೆ ಹೆಬ್ಬಾವು ಪತ್ತೆ!

Puttur: ಮದುವೆಗೆಂದು ಹೊರಟಿದ್ದ ಬಸ್ಸಿನೊಳಗೆ ಹೆಬ್ಬಾವು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆ ಮೂಡುಬಿದರೆಯ ಜೈನ್ ಪೇಟೆಯಲ್ಲಿ ನಡೆದಿದೆ. ಮದುವೆ ಬಸ್ ಪುತ್ತೂರಿನಿಂದ ಹೆಬ್ರಿ ಕಡೆ ಹೋಗುತ್ತಿದ್ದು, ಕಾಫಿ ವಿರಾಮಕ್ಕಾಗಿ ಜೈನ್ ಪೇಟೆಯ ಹೋಟೆಲ್ ಬಳಿ ನಿಲ್ಲಿಸಲಾಗಿತ್ತು. ಕಾಫಿ ಕುಡಿಯಲೆಂದು

AI: ದರ್ಶನ್ ‘ಡೆವಿಲ್’ ಚಿತ್ರ ಪ್ರಚಾರಕ್ಕೆ ರಾಜಕಾರಣಿಗಳ ಸಾತ್? ವಿಡಿಯೋ ವೈರಲ್

AI: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಚೊಚ್ಚಲ ಚಲನಚಿತ್ರವಾದ 'ಡೆವಿಲ್' ಪ್ರಚಾರಕ್ಕೆ ಇದೀಗ ರಾಜಕಾರಣಿಗಳು ಸಾತ್. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು, ದರ್ಶನ್ ಅವರ ಡೆವಿಲ್ ಮುಂದಿನ ವಾರದಲ್ಲಿ ತೆರೆ ಕಾಣಲಿದೆ

Mandya: ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು – ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

Mandya::ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಮೆರವಣಿಗೆ ವೇಳೆ, ಹನುಮ ಮಾಲಾಧಾರಿಗಳು ಈ ಜಾಗ ನಮ್ಮದು ಎಂದು ಜಾಮಿಯಾ ಮಸೀದಿ ಕಡೆಗೆ ಕೈ ತೋರಿಸಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಹೌದು, ನಡೆದಿದೆ.ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವರು

ಮಂಗಳೂರಿನಲ್ಲಿ ಕನಚೂರು ಕ್ಲಾಕ್‌ ಟವರ್‌ ವೃತ್ತ ಉದ್ಘಾಟನೆ ಮಾಡಿದ ಸಿಎಂ

ಮಂಗಳೂರು: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕನಚೂರು ಕ್ಲಾಕ್‌ ಟವರ್‌ ವೃತ್ತ ಉದ್ಘಾಟನೆ ಮಾಡಿದರು. ಇಂದು ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದು, ಮಂಗಳೂರಿನ ದೇರಳಕಟ್ಟೆ ಸಮೀಪದ ಕನಚೂರು ಕ್ಲಾಕ್‌ ಟವರ್‌ ವೃತ್ತವನ್ನು ಉದ್ಘಾಟನೆ ಮಾಡಿ ಶುಭ ಹಾರೈಸಿದರು. ವಿಧಾನಸಭಾ ಸ್ಪೀಕರ್‌

Karnataka Gvt : ರಾಜ್ಯದ ಅರ್ಚಕರ ಮಕ್ಕಳಿಗೆ ಒಂದು 1ಲಕ್ಷ ಪ್ರೋತ್ಸಾಹ ಧನ ಘೋಷಸಿದ ಸರ್ಕಾರ – ಹೀಗೆ ಅರ್ಜಿ…

Karnataka Gvt : ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ರಾಜ್ಯದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಮಕ್ಕಳಿಗೆ ಕರ್ನಾಟಕ ಸರ್ಕಾರವು ಒಂದು ಲಕ್ಷ ಪ್ರೋತ್ಸಾಹ ಧನವನ್ನು ಘೋಷಿಸಿದೆ. ಹೌದು, ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2024-25 ಸಾಲಿಗೆ ಪ್ರೋತ್ಸಾಹಧನ

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್‌ (30) ಸೋಮವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್‌ ಅವರು ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆ ನಂತರ

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Renuka Chowdhury: ಸಂಸತ್‌ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಾಡಲು