ಉಡುಪಿ Udupi: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯಂತೆ ಭಯಾನಕ ಕೃತ್ಯ – ಬೆಳಕಿಗೆ ಬಂದಿದ್ದೇ ರೋಚಕ !! ಆರುಷಿ ಗೌಡ Jun 3, 2024 Udupi: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಂತೆ ಇದೇ ಮಾದರಿಯ ಘಟನೆಯೊಂದು ಉಡುಪಿಯಲ್ಲೊಂದು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.
ಉಡುಪಿ Udupi: ಝಾರಾ ಹೋಟೆಲ್ ಅಕ್ರಮ ಕಟ್ಟಡ ವಾರದೊಳಗೆ ತೆರವುಗೊಳಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹ ಆರುಷಿ ಗೌಡ May 29, 2024 Udupi: ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ Udupi Railway Track: ಉಡುಪಿ ಬಳಿ ತಪ್ಪಿದ ಸಂಭಾವ್ಯ ರೈಲು ದುರಂತ; ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ, ಭಾರೀ ಶ್ಲಾಘನೆ ಆರುಷಿ ಗೌಡ May 27, 2024 Udupi Railway Track: ರೈಲ್ವೆ ಹಳಿಯಲ್ಲಿ ಲೋಪವೊಂದನ್ನು ಸಕಾಲದಲ್ಲಿ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿದ ಪರಿಣಾಮ ಸಂಭಾವ್ಯ ಭಾರಿ ರೈಲು ದುರಂತವು ತಪ್ಪಿದೆ.
ಉಡುಪಿ Udupi: ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲಾರೆ ,ದುಡುಕಿನ ನಿರ್ಧಾರವಲ್ಲ ಯೋಚಿಸಿಯೇ ನಿರ್ಧರಿಸಿದ್ದೇನೆ –… Praveen Chennavara May 16, 2024 Udupi: ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲಾರೆ ,ಇದುವದುಡುಕಿನ ನಿರ್ಧಾರವಲ್ಲ ಯೋಚಿಸಿಯೇ ನಿರ್ಧರಿಸಿದ್ದೇನೆ ಎಂದು ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್ ಹೇಳಿದರು.
Crime Udupi: ಸ್ವಿಮ್ಮಿಂಗ್ ಪೂಲ್ಗೆ ಇಳಿದ ಬಾಲಕ ಮುಳುಗಿ ಸಾವು ಆರುಷಿ ಗೌಡ Apr 12, 2024 Udupi: ಉಡುಪಿಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ಟಾನ್ ಎನ್ವೆಂಚರ್ಸ್ ರೆಸಾರ್ಟ್ನಲ್ಲಿ ನಡೆದಿದೆ. ಮುಹಮ್ಮದ್ ಅಝೀಝ್ (10) ಮೃತ ಬಾಲಕ.
ರಾಜಕೀಯ Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್ ಆರುಷಿ ಗೌಡ Apr 3, 2024 Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, "ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
Crime Udupi (Kaup): ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಆತ್ಮಹತ್ಯೆ ಪ್ರಕರಣ; ಡೈರಿ ಪತ್ತೆ ಆರುಷಿ ಗೌಡ Apr 1, 2024 Udupi (Kaup): ಮೃತ ಜ್ಯೋತಿಯ ಡೈರಿಯೊಂದು ರೂಮಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಆಕೆ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಬರೆದಿದ್ದಾರೆ
Crime Udupi Nejaru Case: ಆರೋಪಿ ಪ್ರವೀಣ್ ಚೌಗುಲೆಗೆ ಜಾಮೀನು ನಿರಾಕರಣೆ ಆರುಷಿ ಗೌಡ Mar 30, 2024 Udupi Nejaru Case: ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ