ಬೆಂಗಳೂರು Bengaluru: ಚಾಲಕನ ನಿರ್ಲಕ್ಷ್ಯದಿಂದ ಏರ್ಪೋರ್ಟ್ನಲ್ಲಿ ಬಸ್ ಕಂಬಕ್ಕೆ ಡಿಕ್ಕಿ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ ಕೆ. ಎಸ್. ರೂಪಾ Jun 18, 2023 Bengaluru: ಚಾಲಕನ ನಿರ್ಲಕ್ಷ್ಯದಿಂದ ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತಗೊಂಡ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು Bengaluru: ಬೆಂಗಳೂರಿನ ಪಬ್ಗಳ ಮೇಲೆ ಪೊಲೀಸರ ಅಟ್ಯಾಕ್..! ಆಫ್ರಿಕನ್ ಪ್ರಜೆಗಳು ವಶಕ್ಕೆ ಕೆ. ಎಸ್. ರೂಪಾ Jun 18, 2023 Bengaluru: ಬೆಂಗಳೂರು ನಗರದ ಎಂಜಿ ರೋಡ್, ಬ್ರಿಗೇಡ್ ರೋಡ್ ಪಬ್ಗಳ ಮೇಲೆ ತಡ ರಾತ್ರಿ ಪೊಲೀಸರು ಅಟ್ಯಾಕ್ ಮಾಡಿದ್ದು, ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ
ಬೆಂಗಳೂರು Bengaluru: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಭೀಕರ ಅಪಘಾತ – ಇಬ್ಬರು ಪಾದಚಾರಿಗಳು ದುರ್ಮರಣ ಕೆ. ಎಸ್. ರೂಪಾ Jun 15, 2023 ರಿಂಗ್ ರಸ್ತೆಯ ಲಗ್ಗೆರೆ ಬಳಿಯ ಕೆಂಪೇಗೌಡ ಆರ್ಚ್ ಬಳಿ ಬಿಎಂಟಿಸಿ ಬಸ್ಸಿಗೆ (BMTC Bus accident) ಇಬ್ಬರು ಬಲಿಯಾದ ದುರಂತ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಬೆಂಗಳೂರು: ತಾಯಿಯನ್ನು ಕೊಂದು ಸೂಟ್ ಕೇಸ್’ಗೆ ನುಗ್ಗಿಸಿ, ಮೇಲೆ ತಂದೆಯ ಫೋಟೋ ಹಚ್ಚಿ ಪೊಲೀಸ್ ಸ್ಟೇಷನ್ ಗೆ ಬಂದ… ಹೊಸಕನ್ನಡ Jun 13, 2023 ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ತಾಯಿ ಮಗಳು ವಾಸವಾಗಿದ್ದರು.
ಬೆಂಗಳೂರು Petrol- Diesel Rate Today: ರಾಜ್ಯದ ವಿವಿಧ ಜಿಲ್ಲೆಗಳ ಪೆಟ್ರೋಲ್-ಡಿಸೇಲ್ ದರದ ವಿವರ ಇಲ್ಲಿದೆ ; ನಿಮ್ಮ ಊರಿನಲ್ಲಿ… ವಿದ್ಯಾ ಗೌಡ Jun 11, 2023 ರಾಜ್ಯದಲ್ಲಿ ಇಂದು ಪೆಟ್ರೋಲ್-ಡಿಸೇಲ್ ಬೆಲೆ (Petrol- Diesel Rate Today) ಎಷ್ಟಿದೆ? ಎಂಬುದನ್ನು ತಿಳಿಯೋಣ. ಇಲ್ಲಿದೆ ಸಂಪೂರ್ಣ ವಿವರ.
ಬೆಂಗಳೂರು Shakti scheme: ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆಗೆ ಇಂದು ಚಾಲನೆ; ವಾಹನ ಸವಾರರೇ ಸಂಚಾರ ಮಾರ್ಗದಲ್ಲಿ ಬದಲಾವಣೆ,… Mallika Jun 11, 2023 ಈ ಕಾರ್ಯಕ್ರಮಕ್ಕೆ ಜನಸೇರುವ ಸಾಧ್ಯತೆ ಹೆಚ್ಚಿದ್ದು ಸಂಚಾರ ಅಸ್ತವ್ಯಸ್ತಗೊಳ್ಳಬಹುದು. ಹೀಗಾಗಿ ವಾಹನ ಸವಾರರಿಗೋಸ್ಕರ ಸುಗಮ ಸಂಚಾರ ಪ್ರಯಾಣಕ್ಕೆ ಪೊಲೀಸ್ ಇಲಾಖೆ ಸೂಚಿಸಿದೆ
ಬೆಂಗಳೂರು Bellanduru Lake: ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ತಿಳಿಸಿದ IISc! ಸಂಶೋಧನೆಯಲ್ಲಿ ಈ ಮಾಹಿತಿ ಬಹಿರಂಗ! Mallika Jun 7, 2023 ಬೆಳ್ಳಂದೂರು ಕೆರೆ (Bellanduru Lake) ನೊರೆ ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್ಸಿಯು ಪತ್ತೆ ಹಚ್ಚಿದೆ. ಸಂಶೋಧಕರು ಇದರ ವಿಚಾರವಾಗಿ ಮೂರು ಕಾರಣಗಳನ್ನು ಹೇಳಿದ್ದಾರೆ.
ಬೆಂಗಳೂರು ಇಂದು ಸಂಜೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ ಕೆ. ಎಸ್. ರೂಪಾ Jun 5, 2023 ಬೆಂಗಳೂರು : ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ( Rain alert in Bengaluru ) ನೀಡಲಾಗಿದೆ.