ರಾಜಕೀಯ Pune: ಇನ್ಮುಂದೆ ಮಂಗಳಮುಖಿಯರು ಟ್ರಾಫಿಕ್ ನಲ್ಲಿ ಹಣ ಕೇಳುವಂತಿಲ್ಲ, ಯಾರ ಮನೆಗೂ ಹೋಗುವಂತಿಲ್ಲ !! ಹೊಸ ಆದೇಶ ಸುದರ್ಶನ್ Apr 12, 2024 Pune: ಟ್ರಾಫಿಕ್ ಜಂಕ್ಷನ್ಗಳಲ್ಲಿ ತೃತೀಯಲಿಂಗಿಗಳು ಪ್ರಯಾಣಿಕರಿಂದ ಬಲವಂತವಾಗಿ ಹಣ ಪಡೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ರಾಜಕೀಯ BJP: ಈಶ್ವರಪ್ಪಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ !! ಸುದರ್ಶನ್ Apr 12, 2024 BJP: ಈಶ್ವರಪ್ಪ (K.S Eshwarappa) ಅವರ ಬಂಡಾಯ ಸ್ಪರ್ಧೆಯಿಂದ ಆಕ್ರೋಶಗೊಂಡಿರುವ ಬಿಜೆಪಿ ನಾಯಕರು ಇದೀಗ ಈಶ್ವರಪ್ಪನವರ ವಿರುದ್ಧ ಸಮರ ಸಾರಿದಂತಿದೆ
ರಾಜಕೀಯ 2nd Phase Election In Karnataka: ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ರಿಂದ ನಾಮಪತ್ರ… ಸುದರ್ಶನ್ Apr 12, 2024 2nd Phase Election In Karnataka: ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ…
ರಾಜಕೀಯ Telecom: ಚುನಾವಣೆ ನಂತರ ಮೊಬೈಲ್ ಸೇವಾ ಶುಲ್ಕ ಏರಿಕೆ ಸಂಭವ ಸುದರ್ಶನ್ Apr 12, 2024 Telecom: ಮೊಬೈಲ್ ಬಳಕೆದಾರರಿಗೆ ಲೋಕಸಭಾ ಚುನಾವಣೆ ನಂತರ ದರ ಏರಿಕೆಯ ಬಿಸಿ ತಟ್ಟಲಿದೆ.
ರಾಜಕೀಯ Shivayogi Shivayya Mutya: ರಾಜಕೀಯದಾಗ ಜೋಡೆತ್ತಿನ ನಾಕಾ ಸರ್ತಿಗಾಡಿ ಮುಂದ ಹೊಂಟಾವ : ಅಚ್ಚರಿಯ ಭವಿಷ್ಯ ನುಡಿದ… ಸುದರ್ಶನ್ Apr 12, 2024 Shivayogi Shivayya Mutya: ಚಕ್ರವರ್ತಿ ಬಬಲಾದಿ ಸದಾಶಿವ ಶಿವಯೋಗಿ ಪೀಠಾಧಿಪತಿ ಶಿವಯ್ಯ ಮುತ್ಯಾ ರಾಜಕೀಯ ಭವಿಷ್ಯ ನುಡಿದಿದ್ದಾರೆ
ರಾಜಕೀಯ Ajith Hanumakkanavr: ನಿರೂಪಕ ಅಜಿತ್ ಹನುಮಕ್ಕನವರ್’ ಗೆ ಕಾಂಗ್ರೆಸ್ ನಿಂದ MP ಟಿಕೆಟ್ ?! ಸುದರ್ಶನ್ Apr 11, 2024 Ajith Hanumakkanavr: ಡಿಕೆ ಶಿವಕುಮಾರ್ ಅವರು ಖಾಸಗಿ ವಾಹಿನಿಯ ನಿರೂಪಕರಾದ, ರಾಷ್ಟ್ರೀಯವಾದಿ ಎಂದು ಗುರುತಿಸಿಕೊಂಡಿರುವ ಅಜಿತ್ ಹನುಮಕ್ಕನವರ್ ಅವರಿಗೆ ಟಿಕೆಟ್ ಆಫರ್ .
ರಾಜಕೀಯ Bengaluru Rural : ಡಿಕೆ ಬ್ರದರ್ಸ್ ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಕಡೆದ ಅಭ್ಯರ್ಥಿ !! ಸುದರ್ಶನ್ Apr 11, 2024 Bengaluru Rural: .ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ(Marasandra Muniyappa) ಆರೋಪಿಸಿದ್ದಾರೆ.
ನ್ಯೂಸ್ Fish Meal: ಮೀನು ತಿಂದು ವೀಡಿಯೋ ಶೇರ್ ಮಾಡಿದ ತೇಜಸ್ವಿ-ಬಿಜೆಪಿಯಿಂದ ತೀವ್ರ ಟೀಕೆ ಸುದರ್ಶನ್ Apr 11, 2024 Fish Meal: ಚೈತ್ರ ನವರಾತ್ರಿ ಸಮಯದಲ್ಲಿ ಮೀನು ಸೇವಿಸಿದ್ದಕ್ಕಾಗಿ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಪ್ರಸಾದ್ ಅವರು ಟೀಕೆಗೆ ಗುರಿಯಾಗಿದ್ದಾರೆ.