ತರಳಬಾಳು ಜಗದ್ಗುರು ಸಿರಿಗೆರೆಯ ಶ್ರೀ ಶ್ರೀ ಶ್ರೀ ಡಾ||ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಜೀಗಳವರಿಂದ ತುಪ್ಪದಹಳ್ಳಿ ಕೆರೆಗೆ ಬಾಗೀನ .
ಜಗಳೂರು :24-ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನ ಕೆರೆ ಮೊನ್ನೆ ಸುರಿದ ಬಾರಿಮಳೆಯಿಂದ ಕರೆ ಕೋಡಿ ತುಂಬಿ ಹರಿಯುತ್ತಿದೆ, ಸುಮಾರು 47 ವರ್ಷಗಳಿಂದ ಕರೆ ತುಂಬಿರಲಿಲ್ಲಾ, ಈ ವರ್ಷ ವಾಡಿಕೆಯಂತೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಿಂದ ರೈತರು ಹರ್ಷಚಿತ್ತರಾಗಿ ಕೆರೆಗೆಬಾಗೀನ ಆರ್ಪಿಸುವ ಕಾರ್ಯಕ್ರಮಕ್ಕೆ ತರಳಬಾಳು ಜಗದ್ಗುರು ಸಿರಿಗೆರೆಯ ಶ್ರೀ ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಜೀಗಳವರಿಂದ ನೆರವೇರಿಸಿದರು. ಈ ಸಂದರ್ಭದಲ್ಲಿ 57 ಕೆರೆ ತುಂಬಿಸುವ ಯೋಜನೆಯ ಹೋರಾಟಗಾರರು ಹಾಗೂ ಬಿಜೆಪಿ ಮುಖಂಡರಾದ ದಿವಂಗತ ಡಾ॥ …