ರಾಜಕೀಯ CM Siddaramaia: ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ : ಸಿಎಂ ಸಿದ್ದರಾಮಯ್ಯ ಸುದರ್ಶನ್ Mar 28, 2024 CM Siddaramaia: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ
ರಾಜಕೀಯ Karnataka Congress: ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು !! ಸುದರ್ಶನ್ ಬೆಳಾಲು Mar 27, 2024Karnataka Congress : ಲೋಕಸಭಾ ಚುನಾವಣೆಯ(Parliament Election)ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ(Kolara) ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ…
ರಾಜಕೀಯ Tejswini Gowda: ಧಿಡೀರ್ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ !! ಸುದರ್ಶನ್ Mar 27, 2024 Tejswini Gowda: ವಿಧಾನ ಪರಿಷತ್ ಬಿಜೆಪಿ(BJP) ಸದಸ್ಯೆ ತೇಜಸ್ವಿನಿ ಗೌಡ(Tejaswini Gowda) ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜಕೀಯ Ananth Kumar Hegde: ಅನಂತ್ ಕುಮಾರ್ ಹೆಗಡೆಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ !! ಸುದರ್ಶನ್ Mar 27, 2024 Ananth Kumar Hegde: ಬಿಜೆಪಿ ವರಿಷ್ಠರು ಅನಂತಕುಮಾರ್ ಹೆಗಡೆಯವರನ್ನು ರಾಜ್ಯ ರಾಜಕಾರಣಕ್ಕೆ ತಂದು ಮುಖ್ಯಮಂತ್ರಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ
ರಾಜಕೀಯ Bengaluru: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ : 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ… ಸುದರ್ಶನ್ Mar 27, 2024 Bengaluru: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ರಾಜಕೀಯ Harish Poonja: ಶಿವರಾಜ ತಂಗಡಗಿ ಹೇಳಿಕೆಯಿಂದ ಕಾಂಗ್ರೆಸ್ ಚುನಾವಣೆಗೆ ಮುನ್ನವೇ ಸೋಲೊಪ್ಪಿದೆ-ಹರೀಶ್ ಪೂಂಜಾ ಸುದರ್ಶನ್ Mar 27, 2024 Harish Poonja: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ (Harish Poonja) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ PM Narendra Modi: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ : ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು… ಸುದರ್ಶನ್ Mar 27, 2024 PM Narendra Modi: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಶಿವರಾಜ್ ಎಸ್ ತಂಗಡಗಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು .
ರಾಜಕೀಯ Amith Shah on PoK: ‘ಅವರು ನಮ್ಮ ಸಹೋದರರು’, ಪಿಒಕೆ ಮುಸ್ಲಿಮರ ಕುರಿತು ಅಮಿತ್ ಶಾ ಮಾತು ಸುದರ್ಶನ್ Mar 27, 2024 Amith Shah on PoK: ಪಿಒಕೆಯ ಮುಸ್ಲಿಂ ಸಹೋದರರೂ ( Amith Shah on PoK) ನಮ್ಮವರೇ, ಭೂಮಿಯೂ ನಮ್ಮದೇ. ಪಾಕಿಸ್ತಾನ ಪಿಒಕೆ ವಶಪಡಿಸಿಕೊಂಡಿದೆ