Karnataka State Politics Updates Ashok Rai: ಪುತ್ತೂರು : ಪೊಲೀಸ್ ದೌರ್ಜನ್ಯ ಆರೋಪ ,ತಪ್ಪಿತಸ್ಥರನ್ನು ಸಂಜೆಯೊಳಗೆ ಅಮಾನತು ಮಾಡಲು ಸೂಚನೆ -ಅಶೋಕ್ ರೈ Praveen Chennavara May 18, 2023 ಇಂದು ಸಂಜೆಯೊಳಗೆ ಅಮಾನತು ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Rai) ಕೋಡಿಂಬಾಡಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
Karnataka State Politics Updates Actor Upendra: ಚುನಾವಣಾ ಫಲಿತಾಂಶ ಬೆನ್ನಲ್ಲೆ ಟಿಟ್ಟರ್ನಲ್ಲಿ ನಟ ಉಪೇಂದ್ರ ವೈಲೆಂಟ್..!? ಕೆ. ಎಸ್. ರೂಪಾ May 18, 2023 ನಟ ಉಪೇಂದ್ರ ತಮ್ಮ ಅಧಿಕೃತ ಟ್ಟಿಟ್ಟರ್ ಖಾತೆಯಲ್ಲಿ ಚುನಾವಣಾ ವಿಚಾರಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
Karnataka State Politics Updates Siddaramaiah: ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಹೈಅಲರ್ಟ್ : 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಕೆ. ಎಸ್. ರೂಪಾ May 18, 2023 ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿಯಿದೆ. ಈ ಹಿನ್ನಲೆ ಸಿದ್ದು ನಿವಾಸದಲ್ಲಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿ ಭದ್ರತೆ ಒದಗಿಸಲಾಗಿದೆ
Karnataka State Politics Updates Nalin Kumar Kateel: ನಳಿನ್, ಸಂದಾನಂದ ಗೌಡರ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ: ಕೊನೆಗೂ ಮೌನ ಮುರಿದ ಕಟೀಲ್; ಏನಂದ್ರು… ಹೊಸಕನ್ನಡ May 18, 2023 ನಳಿನ್ ಕುಮಾರ್ ಕಟೀಲ್(Nalin Kumar kateel) ಮತ್ತು ಸಂಸದ ಡಿವಿ ಸದಾನಂದ ಗೌಡ(Sadananda Gowda) ಅವರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಅರೆಶ್ಟ್ ಮಾಡಿ
Karnataka State Politics Updates D.K. Shivakumar: ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್ : ನಿವಾಸದ ಮುಂದೆ ಬ್ಯಾನರ್ ಫಿಕ್ಸ್ Mallika May 18, 2023 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದ್ದಾರೆ.
Karnataka State Politics Updates D.K.Shivakumar: ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ : ಡಿ.ಕೆ.ಶಿವಕುಮಾರ್ Mallika May 18, 2023 ಡಿ.ಕೆ ಶಿವಕುಮಾರ್ ಹೀಗೆ ಮಾತನಾಡಿದ್ದು ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂಬುವುದನ್ನು ಮಾತ್ರ ಹೇಳಿದ್ದಾರೆ.
Karnataka State Politics Updates Sudhakar vs MTB Nagraj: Sudhakar vs MTB Nagraj : ಬಿಜೆಪಿ ಪಾಳಯದಲ್ಲಿ ಮಾಜಿ ‘ಕಾಂಗಿ’ಗಳ ಕಚ್ಚಾಟ… Mallika May 18, 2023 ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ, ಬೇಕು ಎಂದರೆ ಅವರ ಮನೆ ದೇವರ ಮೇಲೆ ಆಣೆ ಮಾಡಿ ಸುಧಾಕರ್ ಈ ಮಾತು ಹೇಳಲಿ ಎಂದು ಎಂಟಿಬಿ ಸವಾಲು ಹಾಕಿದ್ದಾರೆ.
Karnataka State Politics Updates karnataka BJP President: ಬಿಜೆಪಿ ಪಾಳಯದಲ್ಲಿ ಜೋರಾಗ್ತಿದೆ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು! ನಳಿನ್ ಕುಮಾರ್ ಕಟೀಲ್… ಹೊಸಕನ್ನಡ May 17, 2023 ಈ ಬೆನ್ನಲ್ಲೇ ರಾಜ್ಯಾಧ್ಯಕ್ಷರ (karnataka BJP President) ಬದಲಾವಣೆಯ ಮಾತುಗಳು ರಾಜ್ಯ ಬಿಜೆಪಿ ಪಾಳಯದಲ್ಲಿ ಜೋರಾಗಿ ಕೇಳಿಬುರುತ್ತಿದೆ.