Karnataka State Politics Updates Putturu: ಪುತ್ತೂರು: ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ‘ಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಚಪ್ಪಲಿ ಹಾರ… ಹೊಸಕನ್ನಡ ನ್ಯೂಸ್ May 15, 2023 Puttur : ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ ಮಾಡಿದ ಬಗ್ಗೆ ವರದಿಯಾಗಿದೆ.
Karnataka State Politics Updates Next Chief Minister in Karnataka : ಮೊದಲ ಶಾಸಕಾಂಗ ಸಭೆಗೆ ಅನೇಕ ಶಾಸಕರ ಗೈರು! ಸಿದ್ದುಗೆ 75, ಡಿಕೆಶಿಗೆ 40… ಹೊಸಕನ್ನಡ May 15, 2023 Karnataka next CM Selection: ಕಾಂಗ್ರೆಸ್(Congress) ಅಭೂತಪೂರ್ವ ಗೆಲುವು ಸಾಧಿಸಿದರೂ ಕೂಡ ಸಿಎಂ ಯಾರು ಎಂಬ ವಿಚಾರ ಮಾತ್ರ ಯಾಕೋ ಹಗ್ಗಜಗ್ಗಾಟದ ರೂಪ ತಾಳುತ್ತಿದೆ.
Karnataka State Politics Updates Next Chief Minister in Karnataka: ಯಾರಾಗ್ತಾರೆ ಗೊತ್ತಾ ಕರ್ನಾಟಕದ ಸಿಎಂ? ಇಲ್ಲಿದೆ ನೋಡಿ ಕಾಂಗ್ರೆಸ್ ಹೈಕಮಾಂಡ್ ನ… ಹೊಸಕನ್ನಡ May 15, 2023 Karnataka Chief Minister: ಇದೀಗ ಸಿಎಂ ಯಾರಾಗಬೇಕು ಎಂಬ ಚರ್ಚೆ ಶುರುವಾಗಿದ್ದು, ಚೋರಾಗಿದೆ. ಇದು ಹೈಕಮಾಂಡ್ ಗೂ ಸದ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
Karnataka State Politics Updates Pavan Wadeyar: ಬೊಮ್ಮಾಯಿ ಮಾಮ, ತೆಲುಗಿಗೆ ಕೊಡೋ ಟೈಮ್ ಕನ್ನಡಕ್ಕೆ ಕೊಡಲ್ಲ; ಮಾಮ ತೋರಿದ ದುರಹಂಕಾರ ಇನ್ನೂ ನನ್ನ… ಹೊಸಕನ್ನಡ May 15, 2023 ಸಂದರ್ಭದಲ್ಲಿ ಕನ್ನಡ ಸಿನಿಮಾ ನಿರ್ದೇಶಕ(Kannada Films Director) ಪವನ್ ಒಡೆಯರ್(Pavan wadeyar) ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ದಕ್ಷಿಣ ಕನ್ನಡ ಬೆಳ್ತಂಗಡಿ ಬಿಜೆಪಿ ವಿಜಯೋತ್ಸವಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನೂ ಒಳಕ್ಕೆ ಎಳೆದುಕೊಂಡ 150 ಜನರ ತಂಡ: ನಂತರ ಹಲ್ಲೆ,… ಹೊಸಕನ್ನಡ ನ್ಯೂಸ್ May 14, 2023 ನಂತರ ದಯಾನಂದ ಪೂಜಾರಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಈಗ ದಯಾನಂದ ಅವರು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Karnataka State Politics Updates Next Chief minister in Karnataka: ಕರ್ನಾಟಕ ಹೊಸ ಸಿಎಂ ಆಯ್ಕೆಗೆ, ಮಹಾರಾಷ್ಟ್ರ ಮಾಜಿ ಸಿಎಂ ನೇಮಕ! ಒಟ್ಟು ಮೂವರು… ಹೊಸಕನ್ನಡ May 14, 2023 ವೀಕ್ಷಕರಾಗಿ ಮಹಾರಾಷ್ಟ್ರ(Maharastra) ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ(Sushil Kumar Shinde) ಅವರನ್ನು ನೇಮಕ ಮಾಡಲಾಗಿದೆ.
Karnataka State Politics Updates V Somanna: ಬೆಳಿಗ್ಗೆ 4 ಗಂಟೆಗೆ ಕೆಲಸ ಶುರುಮಾಡ್ತಿದ್ದ ನಾನು ಸದ್ಯ ನಿರುದ್ಯೋಗಿ! ಯಾರ್ದೋ ಮಾತ್ ಕೇಳಿ ಚಿನ್ನದಂತ… ಹೊಸಕನ್ನಡ May 14, 2023 ಚಾಮರಾಜನಗರ ಹಾಗೂ ವರಣಾ ಎರಡೂ ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ, ಫಲಿತಾಂಶದ ಕುರಿತು ಮಾತನಾಡಿದ ಅವರು ಬಿಜೆಪಿ ಹೈಕಮಾಂಡ್(BJP High Command)ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka State Politics Updates B L Santosh: ಸೋಲುಣಿಸಿ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್! ಮುಂದುವರೆಸುತ್ತ ಬಿಜೆಪಿ… ಹೊಸಕನ್ನಡ May 14, 2023 B L Santosh : ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.