Karnataka State Politics Updates M.B. Patil: ದೆಹಲಿಯ ಹೋಟೆಲಲ್ಲಿ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಭೇಟಿ: ಎಂ ಬಿ. ಪಾಟೀಲ್ ಹೊಸ ಬಾಂಬ್ ! ಕೆ. ಎಸ್. ರೂಪಾ May 2, 2023 ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು ಎಂದು
Karnataka State Politics Updates Chikkamagaluru Constituencies: ಇಂದಿರಮ್ಮನನ್ನು ಗೆಲ್ಲಿಸಿದ ಚಿಕ್ಕಮಗಳೂರಲ್ಲಿ ಈ ಸಲ ಯಾರದ್ದು ಮೆಲುಗೈ?… ಹೊಸಕನ್ನಡ May 2, 2023 ದೇಶದಲ್ಲೇ ಕಾಂಗ್ರೆಸ್ ಗಟ್ಟಿ ಇರೋದು ಚಿಕ್ಕಮಗಳೂರಲ್ಲಿ ಎಂದರಿತ ಇಂದಿರಮ್ಮ ಡೆಲ್ಲಿಯಿಂದ ಬಂದು ಚಿಕ್ಕಮಗಳೂರಿನಿಂದ ಕಣಕ್ಕಿಳಿದ್ದಾರೆ.
Karnataka State Politics Updates Karnataka Polls 2023: ಭಜರಂಗದಳ ನಿಷೇಧ ಕುರಿತ ಕಾಂಗ್ರೆಸ್ ಪ್ರಣಾಳಿಕೆ ವಿಷಯಕ್ಕೆ ಪ್ರಧಾನಿ ಮೋದಿ ಏನಂದ್ರು ಗೊತ್ತಾ? Mallika May 2, 2023 ಕರ್ನಾಟಕದ ಹೊಸಪೇಟೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು ಕಾಂಗ್ರೆಸ್ ಪ್ರಣಾಳಿಕೆ ಮೇಲೆ ವಾಗ್ದಾಳಿ ನಡೆಸಿದ್ದಾರೆ.
Karnataka State Politics Updates DK Shivakumar: ಡಿ.ಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ! ತುರ್ತು ಭೂ ಸ್ಪರ್ಶ!!! ವಿದ್ಯಾ ಗೌಡ May 2, 2023 ಡಿ.ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ರಣಹದ್ದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ.
Karnataka State Politics Updates Congress Manifesto 2023: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಲಿಸ್ಟ್ ಕಾವ್ಯ ವಾಣಿ May 2, 2023 ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ (Congress Manifesto 2023 )ಮಾಡಿದ್ದಾರೆ.
Karnataka State Politics Updates Congress Manifesto 2023: ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ! 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ್… ಕಾವ್ಯ ವಾಣಿ May 2, 2023 ಬಿಜೆಪಿ `ಪ್ರಜಾ ಪ್ರಣಾಳಿಕೆ' ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
Karnataka State Politics Updates PM Modi: ಮೇ.3 ದ.ಕ.ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ,ಬಿಗಿ ಭದ್ರತೆ,ವಾಹನ ಸಂಚಾರ ಬದಲಾವಣೆ Praveen Chennavara May 2, 2023 ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್-ಕೋಡಿ ಮಾರ್ಗವಾಗಿ ಮೂಲ್ಕಿ ಸಾಗಬಹುದು.
Karnataka State Politics Updates Karnataka Election: ನರೇಂದ್ರ ಮೋದಿ ಅಖಾಡಕ್ಕೆ ಎಂಟ್ರಿ ಆಗುತ್ತಲೇ ಪವಾಡ, ಬದಲಾದ ಎಲ್ಲಾ ಲೆಕ್ಕಾಚಾರ ?! ಹೊಸಕನ್ನಡ ನ್ಯೂಸ್ May 2, 2023 ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಎಂಟ್ರಿಕೊಟ್ಟು ಪ್ರಚಾರ ಶುರು ಮಾಡಿದ ಮೂರು ದಿನಕ್ಕೆ ವಸ್ತು ದೀಪ ಬದಲಾಗಿದೆ ಎನ್ನುವ ಮಹತ್ವದ ಮಾಹಿತಿ ಲಭ್ಯವಾಗುತ್ತಿದೆ.