Karnataka State Politics Updates Shivamogga Politics: ಈಶ್ವರಪ್ಪ – ಅಣ್ಣಾಮಲೈ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ರಸಾರ ! ಹೊಸಕನ್ನಡ ನ್ಯೂಸ್ Apr 27, 2023 ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ಶಿವಮೊಗ್ಗದಲ್ಲಿ ಭಾಗಿಯಾಗಿದ್ದರು.
Karnataka State Politics Updates Geeta Shivraj Kumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್ ಕುಮಾರ್ ಕೆ. ಎಸ್. ರೂಪಾ Apr 27, 2023 ನಾಳೆ ಕೆಪಿಸಿಸಿ ಕಚೇರಿಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar) ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
Karnataka State Politics Updates KSRTC And BMTC Bus Service: BMTC, KSRTC ಬಸ್ ಸೇವೆ 9 ದಿನಗಳ ಕಾಲ ವ್ಯತ್ಯಯ ಸಾಧ್ಯತೆ! ಕಾವ್ಯ ವಾಣಿ Apr 27, 2023 ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಕೆಲವು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ.
Karnataka State Politics Updates Digvijaya Singh: ಬಿಜೆಪಿ, ಆರ್ ಎಸ್ ಎಸ್ ಗೆ ನಾನು ಕರೋನಾ ವೈರಸ್ – ದಿಗ್ವಿಜಯ್ ಸಿಂಗ್! ಹೊಸಕನ್ನಡ ನ್ಯೂಸ್ Apr 27, 2023 ದಿಗ್ವಿಜಯ್ ಸಿಂಗ್ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದವರಿಗೆ ನಾನು ಕರೋನ ವೈರಸ್ ಎಂದು ಹೇಳಿಕೊಂಡಿದ್ದಾರೆ.
Karnataka State Politics Updates Smita rakesh: ವರುಣಾದದಲ್ಲಿ ಮಾವನ ಪರ ಪ್ರಚಾರಕ್ಕಿಳಿದ ಸಿದ್ದು ಸೊಸೆ! ಇವರೇ ನೋಡಿ ರಾಕೇಶ್ ಪತ್ನಿ! ಹೊಸಕನ್ನಡ Apr 27, 2023 ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ (Varuna Constituency) ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ.
Karnataka State Politics Updates Jagadish shettar: ಈ ಬಾರಿ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆದ್ದೇ ಗೆಲ್ಲುತ್ತಾರೆ; ರಕ್ತದಲ್ಲಿ ಪತ್ರ ಬರೆದ… ಕೆ. ಎಸ್. ರೂಪಾ Apr 27, 2023 ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎಂಬಾತ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ (Jagadish shettar) ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರದಲ್ಲಿ ಮೂಲಕ ಬರೆದಿದ್ದು, ಎಲ್ಲರ ಗಮನಸೆಳೆದಿದೆ.
Karnataka State Politics Updates Kadaba: ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ; ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು… Praveen Chennavara Apr 27, 2023 ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ (BJP election office) ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು.
Karnataka State Politics Updates Preetham Gowda: ದೇವೆಗೌಡರ ಬಗ್ಗೆ ನನಗಿರುವ ಗೌರವ ಅವರ ಮನೆಯವರಿಗಿಲ್ಲ – ಬಿಜೆಪಿ ಶಾಸಕ ಪ್ರೀತಮ್ ಗೌಡ ಹೇಳಿಕೆ! ಹೊಸಕನ್ನಡ ನ್ಯೂಸ್ Apr 27, 2023 ಹೆಚ್.ಡಿ. ದೇವೇಗೌಡರ ಬಗ್ಗೆ ಅವರ ಮನೆಯವರಿಗಿಂತ ಹೆಚ್ಚಿನ ಗೌರವ ನನಗಿದೆ ಎನ್ನುವ ಮೂಲಕ ತಮ್ಮದೇ ಹೊಸ ಅಸ್ತ್ರ ಪ್ರಯೋಗಿಸಿದ್ದಾರೆ.