Karnataka State Politics Updates Shivamogga: ಶಿವಮೊಗ್ಗ ಚುನಾವಣೆ ಪ್ರಚಾರಕ್ಕೆ ರಾಹುಲ್ ಗಾಂಧಿ ಆಹ್ವಾನಿಸಿದ ಈಶ್ವರಪ್ಪ : ಹೆಲಿಕಾಪ್ಟರ್ ಖರ್ಚು ನಾನೇ… Praveen Chennavara Apr 25, 2023 ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಬರುವುದಾದರೆ ಹೆಲಿಕಾಪ್ಟರ್ ಖರ್ಚನ್ನು ನಾನೇ ಭರಿಸುತ್ತೇನೆ ಎಂದು ಈಶ್ವರಪ್ಪ ಹೇಳಿದರು
latest Basana Gowda Patil: ನನ್ನ ಕ್ಷೇತ್ರದಲ್ಲಿ ನಾನೇ ಆ್ಯಕ್ಟರ್, ಡೈರೆಕ್ಟರ್ ಎಲ್ಲಾ ನಾನೇ -ಬಸನಗೌಡ ಪಾಟೀಲ್ ಯತ್ನಾಳ್:… ಹೊಸಕನ್ನಡ ನ್ಯೂಸ್ Apr 24, 2023 ಇಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರಕ್ಕೆ ಬರೋ ಅಗತ್ಯ ಇಲ್ಲ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಅವರು ಹೇಳಿದ್ದಾರೆ.
Karnataka State Politics Updates HD Kumaraswamy : ಈ ಮಾತುಗಳು ತುಂಬಾ ಹೇಸಿಗೆ ಅನಿಸುತ್ತೆ: ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸುಮಲತಾ ಸ್ಟ್ರಾಂಗ್… ಕಾವ್ಯ ವಾಣಿ Apr 24, 2023 ಇದೀಗ ಅಂಬರೀಶ್ ಮೃತ ದೇಹ ಮಂಡ್ಯಕ್ಕೆ ತಂದ ವಿಚಾರದ ಬಗ್ಗೆ ಕುಮಾರಸ್ವಾಮಿ ಹೇಳಿಕೆಗೆ ಸುಮಲತಾ ಗರಂ ಆಗಿದ್ದಾರೆ.
Karnataka State Politics Updates B.K Hariprasad: ಬಿಜೆಪಿಯವರು ಸ್ಮಶಾನ, ಮಸೀದಿ, ಮಂದಿರದಲ್ಲೂ ರಾಜಕೀಯ ಮಾಡ್ತಾರೆ ; ಬಿಜೆಪಿ ವಿರುದ್ಧ ವಾಗ್ದಾಳಿ… ವಿದ್ಯಾ ಗೌಡ Apr 24, 2023 ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ರಾಜಕೀಯ ಮಾಡ್ತಾರೆ.ಎಂದು ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
latest HD Kumaraswamy: ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ಡಿಕೆ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೆ. ಎಸ್. ರೂಪಾ Apr 24, 2023 ಚುನಾವನಾ ಹೊಸ್ತಿಲಿನಲ್ಲೇ ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ H.D ಕುಮಾರಸ್ವಾಮಿ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
Karnataka State Politics Updates Akhanda Srinivasa murthy: ಕೊನೆಗೂ ಆ ಪಕ್ಷದಿಂದ ಅಕಾಡಕ್ಕಿಳಿದ ಅಖಂಡ ಶ್ರೀನಿವಾಸ ಮೂರ್ತಿ! ಪುಲಿಕೇಶಿ ನಗರದ ಜನತೆಗೆ… ಹೊಸಕನ್ನಡ Apr 24, 2023 ಅಖಂಡ ಶ್ರೀನಿವಾಸಮೂರ್ತಿ(Akhanda Shrinivasa murthy) ಅವರು ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಸದ್ಯ ಬಿಎಸ್ಪಿ(BSP) ಪಕ್ಷ ಸೇರಿದ್ದಾರೆ.
Karnataka State Politics Updates Amit shah: ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ : ಅಭ್ಯರ್ಥಿ ನಿರಂಜನ್ ಕುಮಾರ್ ಪರ ಪ್ರಚಾರ! ಕೆ. ಎಸ್. ರೂಪಾ Apr 24, 2023 ಇಂದು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಅಮಿತ್ ಶಾ ಭರ್ಜರಿ ರೋಡ್ ಶೋ (Amit shah road show) ಮೂಲಕ ಮತ ಬೇಟೆ ನಡೆಸಿದ್ದಾರೆ.
Karnataka State Politics Updates BS Yediyurappa: ಕಾಂಗ್ರೆಸ್ ಸೋಲುವುದು ನಿಶ್ಚಿತ; ಕಾಂಗ್ರೆಸ್ ವಿರುದ್ಧ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ಕೆ. ಎಸ್. ರೂಪಾ Apr 24, 2023 ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.