Karnataka State Politics Updates DK Shivakumar: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಡಿ.ಕೆ ಶಿವಕುಮಾರ್ ಟೆಂಪಲ್ ರನ್; ಕೊಲ್ಲೂರು ಮೂಕಾಂಬಿಕೆಯಲ್ಲಿ… ಕೆ. ಎಸ್. ರೂಪಾ Apr 24, 2023 ಕಾಂಗ್ರೆಸ್ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇತ್ತ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ
Karnataka State Politics Updates Priyanka Gandhi: ನಾಳೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಆಗಮನ; ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಅಬ್ಬರ ಜೋರು!! ಕೆ. ಎಸ್. ರೂಪಾ Apr 24, 2023 ನಾಳೆ ಪ್ರಿಯಾಂಕ ಗಾಂಧಿ ಅವರು ರಾಜ್ಯಕ್ಕೆ ಬರುತ್ತಿದ್ದು, ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಇಳಿಯಲಿದ್ದಾರೆ.
Karnataka State Politics Updates D.K Shivakumar: ತಂದೆಗೆ ವಯಸ್ಸಾಯಿತು ಅಂತ ಬಿಸಾಕಲು ಆಗುತ್ತಾ, ಹಿಂದುತ್ವ ಯಾರಪ್ಪನ ಸ್ವತ್ತಲ್ಲ ! ವಿದ್ಯಾ ಗೌಡ Apr 24, 2023 ಹಿಂದುತ್ವದ ಬಗ್ಗೆ ನುಡಿದಿದ್ದಾರೆ. “ ತಂದೆಗೆ ವಯಸ್ಸಾಯ್ತು ಅಂತ ಬಿಸಾಕಲು ಆಗುತ್ತಾ, ಹಿಂದುತ್ವ ಯಾರಪ್ಪನ ಸ್ವತ್ತಲ್ಲ” ಎಂದು ಹೇಳಿದ್ದಾರೆ.
Karnataka State Politics Updates Yogi Adityanath: ಕರಾವಳಿಯಲ್ಲಿ ಅಲೆ ಎಬ್ಬಿಸಲು ಬರ್ತಿದ್ದಾರೆ ಹಿಂದೂ ಫೈರ್ ಬ್ರಾಂಡ್, ಬುಲ್ಡೋಜರ್ ಬಾಬಾ, ದಿನಾಂಕ… ಹೊಸಕನ್ನಡ ನ್ಯೂಸ್ Apr 24, 2023 ಆದಿತ್ಯನಾಥ್ ಅವರು ಭರ್ಜರಿ ಮತಯಾಚನೆ ಮಾಡಲಿದ್ದು ಇದರ ಜೊತೆಗೆ ಕರಾವಳಿ ಭಾಗದಲ್ಲಿ ಕೂಡ ಪ್ರಚಾರ ಕಾರ್ಯ ದಲ್ಲಿ ಭಾಗಿಯಾಗಲಿದ್ದಾರೆ.
Karnataka State Politics Updates Belthangady: ಮಾಜಿ ಸಚಿವ ಗಂಗಾಧರ ಗೌಡ ಮತ್ತು ರಂಜನ್ ಗೌಡ ಆಸ್ತಿ ಪಾಸ್ತಿಯ ಮೇಲೆ ಬೆಳಂಬೆಳಿಗ್ಗೆ IT ದಾಳಿ ! ಹೊಸಕನ್ನಡ ನ್ಯೂಸ್ Apr 24, 2023 ಗಂಗಾಧರ ಗೌಡ ಮತ್ತು ಮಗ ರಂಜನ್ ಗೌಡ ಅವರ ಮನೆಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
Karnataka State Politics Updates Srinivasa prasad- Siddaramaiah: ಸಿದ್ದರಾಮಯ್ಯ ಇಲ್ಲಿ ಗುಡುಗಿದ್ರೆ ಅಲ್ಲಿ ಆಸ್ಪತ್ರೆಯಲ್ಲಿ ಹೆರಿಗೆ ಆಗ್ಬಿಡುತ್ತೆ:… ಹೊಸಕನ್ನಡ Apr 24, 2023 Srinivasa prasad- Siddaramaiah: ಸಿದ್ದರಾಮಯ್ಯನವರು ಇಲ್ಲಿ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.
Karnataka State Politics Updates Karnataka polls: ನಾಮಪತ್ರ ಹಾಕಿದ್ದಾರೆ, ಆದ್ರೆ ಸಹಿಯೇ ಹಾಕಿಲ್ಲ ಆಸಾಮಿ: ಈ ಮಹಾ ಯಡವಟ್ಟ ಈಗ ಏನ್ ಮಾಡ್ತಾರೆ ಗೊತ್ತೇ… ಹೊಸಕನ್ನಡ ನ್ಯೂಸ್ Apr 24, 2023 ಚಾಮರಾಜನಗರ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮೂರ್ತಿ ಎಂಬವರು ನಾಮಪತ್ರ ಸಲ್ಲಿಕೆ ವೇಳೆ ಸಹಿ ಮಾಡಲು ಮರೆತು ಯಡವಟ್ಟು ಪ್ರದರ್ಶಿಸಿದ್ದರು.
Karnataka State Politics Updates D K Shivakumar: ಕನಕಪುರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ -ಡಿ.ಕೆ.ಶಿವ ಕುಮಾರ್ Praveen Chennavara Apr 24, 2023 DK Shiva Kumar : ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ ಎಂದು ಡಿ.ಕೆ.ಶಿವ ಕುಮಾರ್ (DK Shiva Kumar) ಹೇಳಿದ್ದಾರೆ.