Karnataka State Politics Updates AAP Star Campaigners: ‘ಆಮ್ ಆದ್ಮಿ ಪಕ್ಷʼ ದಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ! ಹೊಸಕನ್ನಡ ನ್ಯೂಸ್ Apr 21, 2023 ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸದ್ಯ 'ಆಮ್ ಆದ್ಮಿ ಪಕ್ಷʼ ದಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
Karnataka State Politics Updates D K Suresh: ನಾನು ಕನಕಪುರದಿಂದ ಕಣಕ್ಕಿಳಿಯೋದು ಯಾಕೆ ಗೊತ್ತಾ? ರೋಚಕ ಸತ್ಯ ಬಿಚ್ಚಿಟ್ಟ ಡಿ.ಕೆ. ಸುರೇಶ್! ಕಾವ್ಯ ವಾಣಿ Apr 21, 2023 ಡಿಕೆ ಸುರೇಶ್ ಅವರು ತಾವೇಕೆ ಕನಕಪುರ(Kanakapura) ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದೇನೆ ಎಂಬುದರ ಬಗ್ಗೆ ಮಾತನಾಡಿದ್ದಾರೆ.
Karnataka State Politics Updates DK Shivakumar: ಡಿ. ಕೆ ಶಿವಕುಮಾರ್ ಗೆ ತಪ್ಪಿದ ಕಂಟಕ! ಕನಕಪುರದಲ್ಲಿ ಆಸ್ಥಾನ ಪಕ್ಕಾ! ಕಾವ್ಯ ವಾಣಿ Apr 21, 2023 ಡಿ.ಕೆ ಶಿವಕುಮಾರ್ (DK shivakumar) ಕನಕಪುರದಲ್ಲಿ ಕೈ ಅಭ್ಯರ್ಥಿಯಾಗಿ ತಮ್ಮನ್ನು ಚುನಾವಣಾ ಕಣದಿಂದ ತೆಗೆದು ಹಾಕಬಹುದು ಎನ್ನುವ ಇದ್ದರು.
latest Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಅನುಮತಿ ನಿರಾಕರಣೆ: ಹೈಕೋರ್ಟ್ ಕೆ. ಎಸ್. ರೂಪಾ Apr 21, 2023 ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿದೆ ಎಂದು ವರದಿಯಾಗಿದೆ.
Karnataka State Politics Updates Pratap Simha: ಸೋಮಣ್ಣ ಪರ ಮತಯಾಚನೆ, ಸಾರ್ವಜನಿಕರಿಂದ ತೀವ್ರ ತರಾಟೆ, ಮೂಕರಾಗಿ ನಿಂತ ಪ್ರತಾಪ್ ಸಿಂಹ!!! ಕಾವ್ಯ ವಾಣಿ Apr 21, 2023 ಇಂದು(ಏಪ್ರಿಲ್ 21) ಮತ್ತೆ ಸೋಮಣ್ಣ ಪರ ಮತಯಾಚನೆಗೆ ತೆರಳಿದ್ದ ಸಂಸದ ಪ್ರತಾಪ್ಸಿಂಹಗೆ(Pratap Simha )ಸ್ಥಳೀಯ ನಿವಾಸಿಗಳು ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.
Karnataka State Politics Updates Karnataka Election -2023 : ಈ ಶಾಸಕನ ವಿರುದ್ಧ ತೊಡೆ ತಟ್ಟಿ ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಇಬ್ಬರು… ಹೊಸಕನ್ನಡ Apr 21, 2023 ಇಲ್ಲೊಂದು ಕ್ಷೇತ್ರದಲ್ಲಿ ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು (Independent candidates) ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆ ನಡೆದಿದೆ.
Karnataka State Politics Updates BJP: ಬಿಜೆಪಿಗೆ ರಾಜೀನಾಮೆ ನೀಡಿದ ಈಶ್ವರಪ್ಪಗೆ ಪ್ರಧಾನಿ ಕರೆ; ಸದಾ ಪಕ್ಷ ನಿಮ್ಮ ಜೊತೆಯಿದೆ ಮೋದಿ ಭರವಸೆ ಹೊಸಕನ್ನಡ Apr 21, 2023 ಕೆ,ಎಸ್ ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ (PM Modi- Eshwarappa ) ಅವರೇ ಕರೆ ಮಾತನಾಡಿದ್ದು , ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Karnataka State Politics Updates DK Suresh: ಕೊನೆಯ ಕ್ಷಣದ ತಂತ್ರಗಾರಿಕೆ : ಕನಕಪುರದಿಂದ ಡಿ.ಕೆ.ಸುರೇಶ್ ನಾಮಪತ್ರ ,ಡಿಕೆಶಿ ನಾಮಪತ್ರ ತಿರಸ್ಕೃತಗೊಳ್ಳುವ… Praveen Chennavara Apr 21, 2023 ಡಿ.ಕೆ.ಶಿ ಅವರು ಎ.17ರಂದು ನಾಮಪತ್ರ ಸಲ್ಲಿಸಿದ್ದರು.ಇದೀಗ ಕಡೇಗಳಿಗೆಯಲ್ಲಿ ಡಿ.ಕೆ ಸುರೇಶ್ ( DK Suresh) ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.