Karnataka State Politics Updates BJP candidates : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ನಿರ್ಣಾಯಕ ಸಭೆ : ಯಾರಿಗೆ ಎಲ್ಲಿ ಟಿಕೆಟ್ ? Praveen Chennavara Apr 9, 2023 ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ( BJP candidates) ಅಂತಿಮಗೊಳಿಸುವ ನಿಟ್ಟಿನಲ್ಲಿ ಭಾನುವಾರ ನಿರ್ಣಾಯಕ ಸಭೆಗೆ ಕ್ಷಣಗಣನೆ ಆರಂಭವಾಗಿದೆ.
Karnataka State Politics Updates BJP Candidate List: ನಾಳೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಖ್ಯಮಂತ್ರಿ ಬೊಮ್ಮಾಯಿ ಹೊಸಕನ್ನಡ ನ್ಯೂಸ್ Apr 9, 2023 ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ
Karnataka State Politics Updates Cover the Airport: ವಿಮಾನ ನಿಲ್ದಾಣವನ್ನು ಬಟ್ಟೆಯಿಂದ ಮುಚ್ಚಿ, ಅದು ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ ಎಂದ ರಾಜ್ಯ… ಹೊಸಕನ್ನಡ ನ್ಯೂಸ್ Apr 9, 2023 ವಿಮಾನ ನಿಲ್ದಾಣವನ್ನು ಬಟ್ಟೆಯಿಂದ ಮುಚ್ಚಬೇಕು (Cover the Airport), ಚುನಾವಣಾ ನೀತಿ ಸಂಹಿತೆಯ (Election Code of Conduct) ಸ್ಪಷ್ಟ ಉಲ್ಲಂಘನೆ ಆಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ವಿಚಿತ್ರ ಅನ್ನಿಸುವ ಮನವಿಯನ್ನು ಚುನಾವಣಾ ಆಯೋಗಕ್ಕೆ (Election Commission) ಮಾಡಿದೆ.
Karnataka State Politics Updates JDS Family Fight: ಪತ್ನಿ ಭವಾನಿಗೆ ಟಿಕೆಟ್ ಕೊಡಿಸಲು ಅಂತಿಮ ದಾಳ ಪ್ರಯೋಗಿಸಿದ ಹೆಚ್ ಡಿ ರೇವಣ್ಣ ಹೊಸಕನ್ನಡ ನ್ಯೂಸ್ Apr 9, 2023 ಪ್ರತ್ಯುತ್ತರವಾಗಿ ತಮ್ಮ ಪತ್ನಿಯ ಪರವಾಗಿ ಹೆಚ್ ಡಿ ರೇವಣ್ಣ ( H D Revanna)ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ಅಂತಿಮ ದಾಳ ಉರುಳಿಸಿದ್ದಾರೆ.
Karnataka State Politics Updates HD Kumaraswamy: ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಎಲ್ಲಾ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್:… ಹೊಸಕನ್ನಡ ನ್ಯೂಸ್ Apr 9, 2023 ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಕೊಡಲಾಗುವುದು ಎಂದು ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ(HD Kumaraswamy) ಅನೌನ್ಸ್ ಮಾಡಿದ್ದಾರೆ.
Karnataka State Politics Updates D K Shivkumar: ಸಿಎಂ ಸ್ಥಾನವನ್ನು ‘ಅವರಿಗೆ’ ಮಾತ್ರ ಬಿಟ್ಟುಕೊಡುತ್ತೇನೆ ಎಂದ ಡಿಕೆಶಿ! ಹಾಗಿದ್ರೆ ಯಾರು… ಹೊಸಕನ್ನಡ Apr 9, 2023 ಸಿಎಂ ಆಗಲೇಬೇಕೆಂದು ಹಟ ಹಿಡಿದಿದ್ದ ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ರೆಡಿ ಇದ್ದೇನೆ ಎಂದಿದ್ದಾರೆ.
Breaking Entertainment News Kannada Sudeep Vs Prakash Raj : ದರ್ಶನ್ ಪ್ರಚಾರ ಮಾಡಿದಾಗ ಯಾಕೆ ಸುಮ್ನಿದ್ರಿ? ಕಿಚ್ಚನ ಫ್ಯಾನ್ಸ್ ನಟ ಪ್ರಕಾಶ್ ರಾಜ್… ಕೆ. ಎಸ್. ರೂಪಾ Apr 8, 2023 Sudeep Vs Prakash Raj: ಕಿಚ್ಚ ಅಭಿಮಾನಿಗಳು ಪ್ರಕಾಶ್ ರಾಜ್ ವಿರುದ್ದ , " ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಬೇಡ " ಎಂದು ಕಿಡಿ ಕಾರಿದ್ದಾರೆ.
Karnataka State Politics Updates Tejasvi Surya: ಎಸ್ಡಿಪಿಐ-ಪಿಎಫ್ಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಸಂಸದ ತೇಜಸ್ವಿ ಸೂರ್ಯ ಹೇಳಿಕೆ! ಹೊಸಕನ್ನಡ ನ್ಯೂಸ್ Apr 8, 2023 ಎಸ್ಡಿಪಿಐ-ಪಿಎಫ್ಐ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿಕೆ ನೀಡಿದ್ದಾರೆ.