latest Kichha Sudeep to BJP: ಬಿಜೆಪಿಯ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್ ! ಹೊಸಕನ್ನಡ ನ್ಯೂಸ್ Apr 5, 2023 ಕರ್ನಾಟಕದ ಜನಪ್ರಿಯ ನಾಯಕ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರುತ್ತಿರುವುದು (Kichha Sudeep to BJP) ಖಚಿತವಾಗಿಯೂ ಬಿಜೆಪಿಗೆ ಬಹುದೊಡ್ಡ ಪ್ಲಸ್ ಪಾಯಿಂಟ್.
Karnataka State Politics Updates Prakash Raj: ‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ’; ನಟ ಸುದೀಪ್ ಅವರು ಬಿಜೆಪಿ ಸೇರ್ತಾರೆ ಅನ್ನುವ ವಿಚಾರದಲ್ಲಿ… ಹೊಸಕನ್ನಡ ನ್ಯೂಸ್ Apr 5, 2023 ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿ, ‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದಿದ್ದಾರೆ ಆ ಮೂಲಕ ಕಿಚ್ಚ ಸುದೀಪ್ ನನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
Karnataka State Politics Updates Sullia :ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಅವರೇ ಫೈನಲ್ : ನಂದ ಕುಮಾರ್ ಬೆಂಬಲಿಗರ ನಡೆ ಏನಿರಬಹುದು? Praveen Chennavara Apr 5, 2023 ಮೊದಲ ಪಟ್ಟಿಯಲ್ಲಿದ್ದ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಸ್ವಪಕ್ಷೀಯರಿಂದಲೇ ಆಕ್ಷೇಪ್ಪ ವ್ಯಕ್ತವಾಗಿದೆ.
Karnataka State Politics Updates Kichcha Sudeep : ರಾಜಕೀಯಕ್ಕೆ ಎಂಟ್ರಿ ಕೊಟ್ಟ ಅಭಿನಯ ಚಕ್ರವರ್ತಿ, ಇಂದು ಬಿಜೆಪಿ ಸೇರೋದು ಬಹುತೇಕ ಫಿಕ್ಸ್! ಹೊಸಕನ್ನಡ Apr 5, 2023 ನಟ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ನಟ ಸುದೀಪ್ ಬಿಜೆಪಿ ಸೇರುವ ಬಗ್ಗೆ ನಾಳೆ(ಬುಧವಾರ) ಬಿಜೆಪಿ ಚುನಾವಣಾ ಪ್ರಚಾರ
Karnataka State Politics Updates Siddaramaiah : ಸಿದ್ದರಾಮಯ್ಯ ಲೈಫ್ ಕುರಿತು ಯಾರೂ ಅರಿಯದ ಕೆಲವು ಇಂಟರೆಸ್ಟಿಂಗ್ ಸಂಗತಿಗಳಿವು! ಹೊಸಕನ್ನಡ Apr 5, 2023 ಸಿದ್ದು ಕುರಿತು ನಿಮಗೆ ಗೊತ್ತಿಲ್ಲದ , ಅವರ ಬದುಕಿನ ಕೆಲವು (Siddaramaiah Biography) ಇಂಟರೆಸ್ಟಿಂಗ್ ವಿಚಾರಗಳನ್ನು ನಿಮಗೆ ಹೇಳ್ತೇವೆ ಕೇಳಿ.
Karnataka State Politics Updates Siddaramaiah :ಒಂದು ವೇಳೆ ಕಾಂಗ್ರೆಸ್ ಗೆದ್ದರೂ ಹೈಕಮಾಂಡ್ ಡಿಕೆಶಿಯನ್ನು ಸಿಎಂ ಮಾಡಲ್ಲ: ರಾಜ್ಯದಲ್ಲಿ ಸಂಚಲನ… ಹೊಸಕನ್ನಡ Apr 4, 2023 ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ನಾನು ಮತ್ತು ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿದ್ದಾರೆ.
Karnataka State Politics Updates BJP candidate from Varuna constituency: ವರುಣಾದಲ್ಲಿ ಸಿದ್ದರಾಮಯ್ಯಗೆ ಎದುರಾಗಲಿದ್ದಾರೆ ಬಿಜೆಪಿಯ ಈ ಅಭ್ಯರ್ಥಿ,… ಹೊಸಕನ್ನಡ Apr 4, 2023 ಬಿ.ಎಲ್.ಸಂತೋಷ್ ಹೆಸರನ್ನು ಅಮಿತ್ ಶಾ ಅವರ ಮುಂದೆ ಇರಿಸಿದ್ದು, ಗ್ರೀನ್ ಸಿಗ್ನಲ್ ಸಹ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ.
Karnataka State Politics Updates Dr. Revanna : ಹಾಸನ ಟಿಕೆಟ್ ಫೈಟ್ ನಡುವೆ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ ರೇವಣ್ಣ! ಹೊಸಕನ್ನಡ Apr 4, 2023 ಹಾಸನ(Hassan) ಕ್ಷೇತ್ರದಲ್ಲಿ ಜೆಡಿಎಸ್(JDS) ಟಿಕೆಟ್ ಕಗ್ಗಂಟಾಗಿರುವ ಬೆನ್ನಲ್ಲೇ ಪಕ್ಷಾಂತರಗಳು, ಪಕ್ಷದಿಂದ ಉಚ್ಛಾಟನೆ ಮಾಡುವ ಕಾರ್ಯಗಳು ಭರದಿಂದ ಸಾಗುತ್ತಿವೆ.