ರಾಜಕೀಯ A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಇಂದು ಹೃದಯಾಘಾತದಿಂದ ಸಾವು ಹೊಸಕನ್ನಡ ನ್ಯೂಸ್ Mar 28, 2024 A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜಕೀಯ Look Sabha Election 2024: ಬಿಜೆಪಿ ಸ್ಟಾರ್ ಪಟ್ಟಿ ಬಿಡುಗಡೆ: ಯಾರಿಗುಂಟು ಸ್ಥಾನ? ಯಾರಿಗಿಲ್ಲ? ಹೊಸಕನ್ನಡ ನ್ಯೂಸ್ Mar 28, 2024 Look Sabha Election 2024: ಲೋಕಸಭಾ ಚುನಾವಣಾ ಪ್ರಚಾರಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.
ರಾಜಕೀಯ Toll Rate: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ; ಏ. 1 ರಿಂದ ದಶಪಥ ಟೋಲ್ ಹೆಚ್ಚಳ ಹೊಸಕನ್ನಡ ನ್ಯೂಸ್ Mar 28, 2024 Toll Rate: ಏ.1 ರಿಂದ ಅನ್ವಯವಾಗುವಂತೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಏರಿಕೆಯಾಗುತ್ತಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.
ರಾಜಕೀಯ CM Siddaramaia: ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ : ಸಿಎಂ ಸಿದ್ದರಾಮಯ್ಯ ಹೊಸಕನ್ನಡ ನ್ಯೂಸ್ Mar 28, 2024 CM Siddaramaia: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ
ರಾಜಕೀಯ Karnataka Congress: ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು !! ಹೊಸಕನ್ನಡ Mar 27, 2024 Karnataka Congress : ಲೋಕಸಭಾ ಚುನಾವಣೆಯ(Parliament Election)ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ(Kolara) ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ…
ರಾಜಕೀಯ Tejswini Gowda: ಧಿಡೀರ್ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ !! ಹೊಸಕನ್ನಡ ನ್ಯೂಸ್ Mar 27, 2024 Tejswini Gowda: ವಿಧಾನ ಪರಿಷತ್ ಬಿಜೆಪಿ(BJP) ಸದಸ್ಯೆ ತೇಜಸ್ವಿನಿ ಗೌಡ(Tejaswini Gowda) ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜಕೀಯ Ananth Kumar Hegde: ಅನಂತ್ ಕುಮಾರ್ ಹೆಗಡೆಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ !! ಹೊಸಕನ್ನಡ ನ್ಯೂಸ್ Mar 27, 2024 Ananth Kumar Hegde: ಬಿಜೆಪಿ ವರಿಷ್ಠರು ಅನಂತಕುಮಾರ್ ಹೆಗಡೆಯವರನ್ನು ರಾಜ್ಯ ರಾಜಕಾರಣಕ್ಕೆ ತಂದು ಮುಖ್ಯಮಂತ್ರಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ
ರಾಜಕೀಯ Bengaluru: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ : 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ… ಹೊಸಕನ್ನಡ ನ್ಯೂಸ್ Mar 27, 2024 Bengaluru: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.