ರಾಜಕೀಯ Muniratna: ‘ಸ್ವರ್ಗ ಬೇಕು ಅಂದ್ರೆ ಡಾ.ಮಂಜುನಾಥ್ಗೆ ಮತ ನೀಡಿ, ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ… ಹೊಸಕನ್ನಡ Mar 25, 2024 Muniratna: ನೀವು ಸ್ವರ್ಗಕ್ಕೆ ಹೋಗಬೇಕು ಅಂತ ಆಸೆ ಇದ್ರೆ ಡಾ.ಮಂಜುನಾಥ್ಗೆ (Dr Manjunath) ನಿಮ್ಮ ಮತ ನೀಡಿ ಎಂದು ಶಾಸಕ ಮುನಿರತ್ನ(Munirathna) ಹೇಳಿದ್ದಾರೆ.
ರಾಜಕೀಯ Congress 6th Candidate List: ಕಾಂಗ್ರೆಸ್ನಿಂದ ಆರನೇ ಪಟ್ಟಿ ಬಿಡುಗಡೆ; ಯಾರಿಗೆ ಯಾವ ಕ್ಷೇತ್ರ? ಹೊಸಕನ್ನಡ ನ್ಯೂಸ್ Mar 25, 2024 Congress 6th Candidate List: ಇಂದು ಕಾಂಗ್ರೆಸ್ ಆರನೇ ಪಟ್ಟಿಯನ್ನು ಬಿಡುಗಡೆ ಗೊಳಿಸಿದ್ದು,ಒಟ್ಟು ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದೆ.
ರಾಜಕೀಯ Parliment Election: ಟಿಕೆಟ್ ಮಿಸ್ ಆಗಿದ್ದಕ್ಕೆ ತಮಿಳುನಾಡು ಸಂಸದ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!! ಹೊಸಕನ್ನಡ ನ್ಯೂಸ್ Mar 25, 2024 Parliment Election: ತಮಿಳುನಾಡಿನ ಎಂಡಿಎಂಕೆ(MDMK) ಸಂಸದ ಗಣೇಶಮೂರ್ತಿ ಅವರು ಕ್ರಿಮಿನಾಶಕ ಸೇವಿಸಿ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ರಾಜಕೀಯ Ananth Kumar Hegde: ಟಿಕೆಟ್ ಮಿಸ್!!! ಅನಂತ್ ಕುಮಾರ್ ಹೆಗ್ಡೆ ಬರೆದ ಪತ್ರ ಸಖತ್ ವೈರಲ್ ಹೊಸಕನ್ನಡ ನ್ಯೂಸ್ Mar 25, 2024 Ananth Kumar Hegde: ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಪ್ರಕಟ ಮಾಡಿದ ಕೃತಜ್ಞತಾ ಪತ್ರ
ರಾಜಕೀಯ POK: ಶೀಘ್ರದಲ್ಲೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನ- ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ಹೊಸಕನ್ನಡ ನ್ಯೂಸ್ Mar 25, 2024 POK: ಕಾಶ್ಮೀರ (POK)ಭಾರತದೊಂದಿಗೆ ವಿಲೀನವಾಗುತ್ತದೆ ಎಂದು ದೇಶದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೊಸ ಘೋಷಣೆ ಮಾಡಿದ್ದಾರೆ.
ರಾಜಕೀಯ NTK party in Krishnagiri: ಕಾಡುಗಳ್ಳ ವೀರಪ್ಪನ್ ಪುತ್ರಿಗೆ ಕೃಷ್ಣಗಿರಿಯಲ್ಲಿ ಎನ್ಟಿಕೆ ಪಕ್ಷದಿಂದ ಸ್ಪರ್ಧೆ ಹೊಸಕನ್ನಡ ನ್ಯೂಸ್ Mar 25, 2024 NTK party in Krishnagiri: ಲೋಕಸಭಾ ಚುನಾವಣೆಗೆ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ರಾಜಕೀಯ Sadananda Gowda: ಚುನಾವಣಾ ರಾಜಕೀಯದಿಂದ ನಾ ದೂರ-ಡಿ.ವಿ.ಸದಾನಂದ ಗೌಡ ಹೊಸಕನ್ನಡ ನ್ಯೂಸ್ Mar 25, 2024 Sadananda Gowda: ಡಿ.ವಿ.ಸದಾನಂದ ಗೌಡ ಅವರು ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ರಾಜಕರಾಣದಿಂದ ದೂರ ಉಳಿದಿಲ್ಲ ಎಂಬ ಮಾತನ್ನು ಹೇಳಿದ್ದಾರೆ
ರಾಜಕೀಯ Ayodhya Rama Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್ ನಿಂದ ಮತ್ತೊಂದು ಮಹತ್ವದ ನಿರ್ಧಾರ – ಭಕ್ತರಿಗೆ ಖುಷಿಯೋ… ಹೊಸಕನ್ನಡ ನ್ಯೂಸ್ Mar 24, 2024 Ayodhya Rama Mandir: ಅಯೋಧ್ಯೆಯ ರಾಮಮಂದಿರ ಟ್ರಸ್ಟ್ ಭಕ್ತಾದಿಗಳಿಗೆ ಭರ್ಜರಿ ಗುಡ್ ( good news from ayodhya ram mandir? ನ್ಯೂಸ್ ಕೊಟ್ಟಿದೆ.