ರಾಜಕೀಯ Karnataka Next CM: ಕಂಠೀರವ ಸ್ಟೇಡಿಯಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ಧತೆ ಸ್ಥಗಿತ ಹೊಸ ಕನ್ನಡ May 17, 2023 ಸಿಲಿಕಾನ್ ಸಿಟಿಯ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಡೆಯುತ್ತಿದ್ದ ಸಿದ್ಧತೆ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
ರಾಜಕೀಯ V Somanna: ನನ್ನ ಸೋಲಿಗೆ ಅವರೇ ಕಾರಣ, ಅವರಿಗೆ ಚಪ್ಪಲಿಯಲ್ಲಿ ಹೊಡಿಯಿರಿ; ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ಕಿಡಿ!! ರಾಹುಲ್ ಸಿಂದಿಗೆರೆ May 17, 2023 ಈ ಹಿಂದೆಯೂ ಸೋಲಿನ ಹಿನ್ನೆಲೆ ಹೈಕಮಾಂಡ್ (High Command) ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ Randeep Singh Surjewala: ಸಿಎಂ ಹುದ್ದೆಯ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ, ಸುಳ್ಳು ಊಹಾಪೋಹಗಳಿಗೆ ಕಿವಿಗೊಡಬೇಡಿ :… ಹೊಸ ಕನ್ನಡ May 17, 2023 ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ (Randeep Singh Surjewala) ಸುರ್ಜೇವಾಲ ಹೇಳಿದ್ದಾರೆ.
ರಾಜಕೀಯ DK Shivakumar: ಸಿಎಂ ಸ್ಥಾನ ನನಗೆ ಕೊಡದಿದ್ರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ: ರಾಹುಲ್ ಮಾತಿಗೂ ಒಪ್ಪದ ಡಿಕೆಶಿ ಹೊಸ ಕನ್ನಡ May 17, 2023 ನನಗೆ ಕೊಡದಿದ್ದರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ Siddaramaiah: ಬೆಂಗಳೂರಲ್ಲಿ ಸಿದ್ದು ಪ್ರಮಾಣವಚನಕ್ಕೆ ಸಿದ್ದತೆ : ಕಠೀರವ ಕ್ರೀಡಾಂಗಣದಲ್ಲಿ 50 ಸಾವಿರ ಜನರಿಗೆ… ಹೊಸ ಕನ್ನಡ May 17, 2023 ನಾಳೆ ಬೆಂಗಳೂರಲ್ಲಿ ನೂತನ ಸಿಎಂ ಆಗಿ ಸಿದ್ದರಾಮಯ್ಯ ( Siddaramaiah)ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆಸಲಾಗುತ್ತಿದೆ.
ರಾಜಕೀಯ ʻಕೈ ʼಪಾಳಯಕ್ಕೆ ಬಹುಮತ ಸಿಕ್ಕರೂ ಸಿಎಂ ಆಯ್ಕೆಗೆ ಕಗ್ಗಂಟು: ಹಂಗಾಮಿ ಸಿಎಂ ಬೊಮ್ಮಾಯಿ ಕಿಡಿ ಹೊಸ ಕನ್ನಡ May 17, 2023 ಕೈ ಪಾಳಯಕ್ಕೆ ಪೂರ್ಣ ಬಹುಮತ ಸಿಕ್ಕರೂ ಸಿಎಂ ಆಯ್ಕೆಗೆ ಕಗ್ಗಂಟಾಗಿದೆ ಎಂದು ಹಂಗಾಮಿ ಸಿಎಂ ಬೊಮ್ಮಾಯಿ (Basavaraj Bommai) ಕಿಡಿ ಕಾರಿದ್ದಾರೆ
ರಾಜಕೀಯ Rahul Gandhi: ಅಲ್ದಿ ಬೆಸ್ಟ್ ಸಿದ್ದರಾಮಯ್ಯ ಜಿ, ಮತ್ತೆ ಸಿಎಂ ಸ್ಥಾನ ಸೂಕ್ತವಾಗಿ ನಿಭಾಯಿಸಿ :ಶುಭಹಾರೈಸಿದ… ಹೊಸ ಕನ್ನಡ May 17, 2023 ಅಲ್ದಿ ಬೆಸ್ಟ್ ಸಿದ್ದರಾಮಯ್ಯ ಜಿ (All The Best Siddaramaiah G, ಮತ್ತೆ ಸಿಎಂ ಸ್ಥಾನ ಸೂಕ್ತವಾಗಿ ನಿಭಾಯಿಸಿ ಎಂದು ರಾಹುಲ್ ಶುಭ ಹಾರೈಸಿದ್ದಾರೆ
ರಾಜಕೀಯ Ashok Kumar Rai: ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ,ಈ ಗೆಲುವು ನನ್ನದಲ್ಲ,ಕಾರ್ಯಕರ್ತನ ಗೆಲುವು – ಅಶೋಕ್… Praveen Chennavara May 17, 2023 ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಕೋಡಿಂಬಾಡಿ ಹೇಳಿದರು.