ದಕ್ಷಿಣ ಕನ್ನಡ Mangalore: ‘ಎದ್ದು, ಬಿದ್ದು ರಾತ್ರಿಯಿಡೀ ಹೋರಾಡಿ, ಗೆದ್ದು ಬಾ ಗೆಳೆಯ’ ಸ್ನೇಹಿತನ ಫಸ್ಟ್ ನೈಟ್ ಗೆ… ಪ್ರವೀಣ್ ಚೆನ್ನಾವರ Jun 15, 2023 ಮದುವೆಯ ಬಳಿಕ ಆಗುವ ಮೊದಲ ರಾತ್ರಿಗೆ(First night banner) ಬ್ಯಾನರ್ ಹಾಕಿ ಶುಭಕೋರಿರುವುದನ್ನು ನೀವು ಎಲ್ಲಾದರು ನೋಡಿದ್ದೀರಾ?
ದಕ್ಷಿಣ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ ಕೆ. ಎಸ್. ರೂಪಾ Jun 14, 2023 Gram one centers: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 52 ಹಾಗೂ ಉಡುಪಿ ಜಿಲ್ಲೆಯಲ್ಲಿ 25 ಗ್ರಾಮ ಒನ್ ಕೇಂದ್ರ ತೆರೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ Bantwal murder : ಬಂಟ್ವಾಳ-ಬಣಕಲ್ ಗುಡ್ಡ ಮರ್ಡರ್:ಬಂಟ್ವಾಳದ ಯುವಕನ ಕೊಲೆ -ಪತ್ತೆಯಾದ ಸುಟ್ಟ ಶವ- ವಗ್ಗ,… ಕೆ. ಎಸ್. ರೂಪಾ Jun 11, 2023 Bantwal murder: ಸುಟ್ಟ ಶವ ಬಂಟ್ವಾಳದ ಯುವಕನದ್ದು ಎನ್ನುವ ಗುರುತು ಸಿಗುತ್ತಿದ್ದಂತೆ ಪೊಲೀಸರ ತನಿಖೆಯ ಗತಿ ಬದಲಾಗಿದ್ದು, ತೀವ್ರ ತನಿಖೆಯೊಂದಿಗೆ ವೇಗ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಉಪ್ಪಿನಂಗಡಿ : ಮಂತ್ರವಾದಿಯಾದ ಕಡಬದ ಗುಜರಿ ವ್ಯಾಪಾರಿ , ನೂಲು ನೀಡಲು ಹೋದಾತನ ಶನಿ ಬಿಡಿಸಿದ ಸ್ಥಳೀಯರು Praveen Chennavara Jun 11, 2023 Uppinangady: ಗುಜರಿ ವ್ಯಾಪಾರಿಯೋರ್ವ ದಿಢೀರ್ ಮಂತ್ರವಾದಿಯಾದ ಕುರಿತು ಸಂಶಯಗೊಂಡ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ.
latest ನೆಲ್ಯಾಡಿ: ಬೆಂಗಳೂರ್ ಮಂಗಳೂರು ಹೆದ್ದಾರಿಯಲ್ಲಿ ಕಾರು ಹೊಳೆಗೆ ಬಿದ್ದು ಓರ್ವ ಸಾವು, ಇನ್ನೋರ್ವ ಗಂಭೀರ Praveen Chennavara Jun 11, 2023 Nelyadi: ಕಾರೊಂದು ಹೊಳೆಗೆ ಬಿದ್ದು ಓರ್ವ ಮೃತಪಟ್ಟ ಘಟನೆಯೊಂದು ಇಂದು ನಡೆದಿದೆ. ಈ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಓರ್ವ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ Dakshina Kannada: ಹೆಚ್ಚುತ್ತಿರುವ ಹೃದಯ ಕಾಯಿಲೆ : ತಪಾಸಣೆಗೆ ಹೃದಯ ವೈಶಾಲ್ಯ ವಿನೂತನ ಕಾರ್ಯಕ್ರಮ Praveen Chennavara Jun 7, 2023 Heart disease :ಹೃದಯಾಘಾತದ ಪ್ರಕರಣಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ‘ಹೃದಯ ವೈಶಾಲ್ಯ’ ಎಂಬ ವಿನೂತನ ಕಾರ್ಯಕ್ರಮ ಆಯೋಜನೆಗೊಂಡಿದೆ.
ದಕ್ಷಿಣ ಕನ್ನಡ Dharmastala Sowjanya murder case: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಜೂನ್ 16ರಂದು CBI ಕೋರ್ಟಿನಿಂದ ತೀರ್ಪು!! ಪ್ರವೀಣ್ ಚೆನ್ನಾವರ Jun 7, 2023 ಸೌಜನ್ಯಳ ಅತ್ಯಾಚಾರ(Sowjanya rape case) ಹಾಗೂ ಕೊಲೆ ಪ್ರಕರಣದ ತೀರ್ಪು ಇದೀಗ ಬರೋಬ್ಬರಿ 11 ವರ್ಷಗಳ ಬಳಿಕ ಇದೇ ಜೂನ್ 16ರಂದು ಪ್ರಕಟಗೊಳ್ಳಲಿದೆ.
ದಕ್ಷಿಣ ಕನ್ನಡ ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆ Praveen Chennavara Jun 6, 2023 ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆಯಾಗಿದ್ದು,ಅವರ ಪತ್ತೆಗಾಗಿ ಉಪ್ಪಿನಂಗಡಿ(Uppinangady) ಪೊಲೀಸರಿಗೆ ಮನೆಯೊಡತಿ ದೂರು ನೀಡಲಾಗಿದೆ