ದಕ್ಷಿಣ ಕನ್ನಡ ಕಡಬ: ಕಾಡಾನೆ ಕಂಡು ಓಡುವಾಗ ಬಿದ್ದು ವ್ಯಕ್ತಿಗೆ ಗಾಯ- ಡಿಎಫ್ಓ Praveen Chennavara May 29, 2023 Kadaba : ಕಾಡಾನೆ ಕಂಡುಬಂದ ಹಿನ್ನಲೆಯಲ್ಲಿ ರಕ್ಷಣೆಗೆ ಓಡಿ ಬರುತ್ತಿದ್ದ ವೇಳೆ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಇಚ್ಲಂಪಾಡಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ
ದಕ್ಷಿಣ ಕನ್ನಡ ಕಡಬ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಗೆ ತಿವಿದ ಕಾಡಾನೆ ಪ್ರವೀಣ್ ಚೆನ್ನಾವರ May 28, 2023 ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಚ್ಚಂಪಾಡಿಯ(Kadaba) ನಡುಮನೆ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ
latest ಪ್ರವೀಣ್ ನೆಟ್ಟಾರ್ ಪತ್ನಿಗೆ ಮತ್ತೆ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಘೋಷಣೆ ! ಆರುಷಿ ಗೌಡ May 27, 2023 ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ಕುಮಾರಿಯವರ ಉದ್ಯೋಗ ಕಳೆದುಹೋದ ಸುದ್ದಿ ಹಬ್ಬುತ್ತಿದ್ದಂತೆ ರಾಜ್ಯದೆಲ್ಲೆಡೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು.
ದಕ್ಷಿಣ ಕನ್ನಡ ಬದಲಾದ ಸರಕಾರ: ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ Praveen Chennavara May 27, 2023 ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ (Praveen nettar wife job quit )
ದಕ್ಷಿಣ ಕನ್ನಡ ದಕ್ಷಿಣ ಕನ್ನಡ: ಶಾಂತಿಮೊಗರು ಸೇತುವೆಯಿಂದ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿದ ವ್ಯಕ್ತಿ Praveen Chennavara May 26, 2023 Kadaba :ಕಡಬ (Kadaba) ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಕೊಕ್ಕಡ: ಬೈಕ್-ಕಾರು ಡಿಕ್ಕಿ ,ಗಾಯಾಳು ಬೈಕ್ ಸವಾರ ಕೆಎಸ್ಆರ್ಟಿಸಿ ಚಾಲಕ ಮೃತ್ಯು ಕೆ. ಎಸ್. ರೂಪಾ May 24, 2023 Kokkada accident: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಶೋಕ್ ಅವರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ Fishing Ban: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ! ಕಾವ್ಯ ವಾಣಿ May 24, 2023 Fishing ban ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಸುಳ್ಯ: ಕಾರು -ಸ್ಕೂಟರ್ ಡಿಕ್ಕಿ ,ಕುಕ್ಕುಜಡ್ಕದ ಯುವಕ ಮೃತ್ಯು Praveen Chennavara May 23, 2023 ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ (sullia) ತಾಲೂಕಿನ ಅರಂತೋಡು ಗೂನಡ್ಕದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.