Crime Chikkamagaluru: ಮೂಡಿಗೆರೆ: ಗಾಂಜಾ ಮಾರಾಟ ಯತ್ನ; ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ ಆರುಷಿ ಗೌಡ Apr 3, 2024 Chikkamagaluru: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ನಿರತರಾಗಿದ್ದ ಇಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ದಕ್ಷಿಣ ಕನ್ನಡ Mangaluru Crime News: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ ಆರುಷಿ ಗೌಡ Apr 2, 2024 Mangaluru Crime News: ವೈಯಕ್ತಿಕ ಕಾರಣಗಳಿಂದ ಚುನಾವಣಾ ಕರ್ತವ್ಯ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಎ.2 ರ ಮಂಗಳವಾರ ಆತ್ಮಹತ್ಯಗೆ ಯತ್ನಿಸಿದ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ Sullia: ಸುಳ್ಯ; ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ದೂರು ದಾಖಲು, ಆರೋಪಿ ಪರಾರಿ ಆರುಷಿ ಗೌಡ Apr 2, 2024 Sullia: ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ Puttur: ಪುತ್ತೂರು: CBI ಕೋರ್ಟ್ ದೃಶ್ಯ ಸೃಷ್ಟಿ ಮಾಡಿದ ವಂಚಕರು: ವೈದ್ಯರು ನಂಬಿದ್ದು ಈ ವೀಡಿಯೋ ಕರೆ ಆರುಷಿ ಗೌಡ Apr 2, 2024 Puttur: ಪುತ್ತೂರಿನ ಆಸ್ಪತ್ರೆಯ ವೈದ್ಯರಿಂದ ಲಕ್ಷಾಂತರ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ವಂಚಕರು ಸಿಬಿಐ ಕೋರ್ಟ್ ದೃಶ್ಯವನ್ನು ಸೃಷ್ಟಿಸಿ ನಂಬಿಸಿ ಕೃತ್ಯ ಎಸಗಿದ್ದಾರೆ ಎಂದು ವಂಚನೆಗೆ ಒಳಗಾಗಿರುವ ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ Puttur Fire Incident: ಪುತ್ತೂರು ಹರ್ಷ ಶೋರೂಂ ಗೋದಾಮಿನಲ್ಲಿ ಬೆಂಕಿ ಅನಾಹುತ ಆರುಷಿ ಗೌಡ Apr 2, 2024 Puttur Fire Incident: ಪುತ್ತೂರು ಹರ್ಷ ಶೋ ರೂಮ್ನ ಗೋದಾಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿದೆ.
ದಕ್ಷಿಣ ಕನ್ನಡ Iftar Party Mangalore: ಮಂಗಳೂರು; ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ; ನೋಟಿಸ್ ಜಾರಿ ಆರುಷಿ ಗೌಡ Apr 1, 2024 Iftar Party Mangalore: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಡಾ ಆಯೋಜನೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಇದೀಗ ಚುನಾವಣಾ ಆಯೋಗ ನೋಟಿಸ್ ನೀಡಿದೆ
Crime Bantwala Crime: ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪಟ್ರಮೆ ಹೊಳೆಯಲ್ಲಿ ಶವವಾಗಿ… ಆರುಷಿ ಗೌಡ Apr 1, 2024 Bantwala Crime: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಎಂಬುವವರ ಶವವು ಧರ್ಮಸ್ಥಳ ಪಟ್ರಮೆ ಬಳಿಯ ನದಿಯಲ್ಲಿ ಪತ್ತೆಯಾಗಿದೆ.
Crime Bantwala: ಬಂಟ್ವಾಳ; ಮಹಡಿ ಮೇಲಿಂದ ಬಿದ್ದು ಬಾಲಕ ಸಾವು ಆರುಷಿ ಗೌಡ Apr 1, 2024 Bantwala: ಮನೆಯ ಮಹಡಿಯ ಮೇಲಿನಿಂದ ಕೆಳಗೆ ಬಾಲಕನೋರ್ವ ಬಿದ್ದು ಮೃತ ಹೊಂದಿದ ಘಟನೆಯೊಂದು ಎ.1 ರ ಮುಂಜಾನೆ ನಡೆದಿದೆ