HomeDeathUdupi :ಅಸ್ಸಾಂ ಪ್ರವಾಸಕ್ಕೆ ತೆರಳಿದ ಉಡುಪಿ ಯುವಕ ಅನಾರೋಗ್ಯದಿಂದ ಸಾವು!!

Udupi :ಅಸ್ಸಾಂ ಪ್ರವಾಸಕ್ಕೆ ತೆರಳಿದ ಉಡುಪಿ ಯುವಕ ಅನಾರೋಗ್ಯದಿಂದ ಸಾವು!!

Hindu neighbor gifts plot of land

Hindu neighbour gifts land to Muslim journalist

Udupi: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಉಡುಪಿಯ ತಂಡವನ್ನು ರಾಜ್ಯದ ಗುಹಾಟಿಗೆ ಪ್ರವಾಸಕ್ಕೆ ತೆರಳಿತು. ಈ ತಂಡದಲ್ಲಿದ್ದ ಓರ್ವ ಯುವಕ, ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ(33) ಮೃತಪಟ್ಟಿದ್ದಾರೆ.

ಪ್ರವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

RELATED ARTICLES

Most Popular

Recent Comments